बुधवार, अप्रैल 02 2025 | 04:54:37 PM
Breaking News
Home / अन्य समाचार / ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಖಂಡನೆ

ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಖಂಡನೆ

Follow us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ಇತ್ತೀಚೆಗೆ ನಡೆದ ದಾಳಿ ಹಾಗೂ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಾರತದ ದೃಢ ಸಂಕಲ್ಪವನ್ನು ಒತ್ತಿಹೇಳುತ್ತಾ, ಕೆನಡಾದ ಸರ್ಕಾರವು ನ್ಯಾಯ ದೊರಕಿಸಲಿ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯಲಿ ಎಂದು ಕರೆ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹೇಳಿಕೆ ಹೀಗಿದೆ:

“ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಕೂಡ ಅಷ್ಟೇ ಭಯಾನಕವಾಗಿದೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾ ಸರ್ಕಾರವು ನ್ಯಾಯವನ್ನು ಖಾತರಿಪಡಿಸಲಿದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯಲಿದೆ ಎಂದು ನಾವು ನಿರೀಕ್ಷಿಸುತ್ತೇವೆ.”

मित्रों,
मातृभूमि समाचार का उद्देश्य मीडिया जगत का ऐसा उपकरण बनाना है, जिसके माध्यम से हम व्यवसायिक मीडिया जगत और पत्रकारिता के सिद्धांतों में समन्वय स्थापित कर सकें। इस उद्देश्य की पूर्ति के लिए हमें आपका सहयोग चाहिए है। कृपया इस हेतु हमें दान देकर सहयोग प्रदान करने की कृपा करें। हमें दान करने के लिए निम्न लिंक पर क्लिक करें -- Click Here


* 1 माह के लिए Rs 1000.00 / 1 वर्ष के लिए Rs 10,000.00

Contact us

Check Also

सोनू त्यागी ने डिजिटल प्लेटफॉर्म्स पर बढ़ती अश्लीलता की निंदा की, नैतिक और आध्यात्मिक मूल्यों को बढ़ावा देने की अपील

मुंबई – प्रसिद्ध फिल्म निर्माता, आध्यात्मिक विचारक और अप्रोच एंटरटेनमेंट एवं गो स्पिरिचुअल के संस्थापक …

News Hub