गुरुवार, अप्रैल 17 2025 | 01:36:44 PM
Breaking News
Home / अन्य समाचार / ಸುದರ್ಶನ್ ಪಟ್ನಾಯಕ್ ಅವರ, 200 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನದ ಮೈಲಿಗಲ್ಲನ್ನು ಗೌರವಿಸುವ ಮರಳು ಕಲಾಕೃತಿಯನ್ನು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಹಂಚಿಕೊಂಡಿದ್ದಾರೆ

ಸುದರ್ಶನ್ ಪಟ್ನಾಯಕ್ ಅವರ, 200 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನದ ಮೈಲಿಗಲ್ಲನ್ನು ಗೌರವಿಸುವ ಮರಳು ಕಲಾಕೃತಿಯನ್ನು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಹಂಚಿಕೊಂಡಿದ್ದಾರೆ

Follow us on:

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿಯವರು ಒಡಿಶಾದ ಪುರಿ ಬೀಚ್ ನಲ್ಲಿ ಖ್ಯಾತ ಮರಳು ಕಲಾವಿದರಾದ ಶ್ರೀ ಸುದರ್ಶನ್ ಪಟ್ನಾಯಕ್ ಅವರ ಕಲಾಕೃತಿಯನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಜೋಶಿಯವರು Xನಲ್ಲಿ ಪೋಸ್ಟ್ ಮಾಡಿ, “ನವೀಕರಿಸಬಹುದಾದ ಇಂಧನವನ್ನು ತಯಾರಿಸುವಲ್ಲಿ 200 ಗಿಗಾವ್ಯಾಟ್ ಮೈಲಿಗಲ್ಲನ್ನು ಮೀರಿದ ಭಾರತದ ಗಮನಾರ್ಹ ಸಾಧನೆಯನ್ನು ಗೌರವಿಸುತ್ತೇನೆ, @sudarsansand #RenewablesPeChintan #REChintanShivir” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ‘ಪಂಚಾಮೃತ’ ಗುರಿಗೆ ಅನುಗುಣವಾಗಿ ಭಾರತವು ಅಕ್ಟೋಬರ್ ನಲ್ಲಿ ನವೀಕರಿಸಬಹುದಾದ ಇಂಧನ ತಯಾರಿಕೆಯಲ್ಲಿ 200 ಗಿಗಾವ್ಯಾಟ್ ಮೈಲಿಗಲ್ಲನ್ನು ಸಾಧಿಸಿದೆ. ಈ ಗಮನಾರ್ಹ ಬೆಳವಣಿಗೆಯು 2030ರ ವೇಳೆಗೆ ಪಳೆಯುಳಿಕೆಯೇತರ ಮೂಲಗಳಿಂದ 500 ಗಿಗಾವ್ಯಾಟ್ ಸಾಧಿಸುವ ದೇಶದ ಮಹತ್ವಾಕಾಂಕ್ಷೆಯ ನವೀಕರಿಸಬಹುದಾದ ಇಂಧನ ತಯಾರಿಕೆಯ ಗುರಿಯೊಂದಿಗೆ ಹೊಲಿಕೆಯಾಗುತ್ತದೆ.

मित्रों,
मातृभूमि समाचार का उद्देश्य मीडिया जगत का ऐसा उपकरण बनाना है, जिसके माध्यम से हम व्यवसायिक मीडिया जगत और पत्रकारिता के सिद्धांतों में समन्वय स्थापित कर सकें। इस उद्देश्य की पूर्ति के लिए हमें आपका सहयोग चाहिए है। कृपया इस हेतु हमें दान देकर सहयोग प्रदान करने की कृपा करें। हमें दान करने के लिए निम्न लिंक पर क्लिक करें -- Click Here


* 1 माह के लिए Rs 1000.00 / 1 वर्ष के लिए Rs 10,000.00

Contact us

Check Also

नव संवत्सर कार्यक्रम के संदर्भ में श्रीमद्भगवदगीता वैदिक न्यास समिति की बैठक हुई सम्पन्न

लखनऊ. श्रीमद्भगवदगीता वैदिक न्यास कानपुर प्रान्त द्वारा स्वरूप नगर स्थित होटल हेरिटेज में आज दिनांक …

News Hub