પ્રધાનમંત્રી શ્રી નરેન્દ્ર મોદીની અધ્યક્ષતામાં કેન્દ્રીય મંત્રીમંડળે એક રાષ્ટ્ર એક સબસ્ક્રિપ્શનને મંજૂરી આપી દીધી છે, જે કેન્દ્રીય ક્ષેત્રની નવી યોજના છે, જે દેશભરમાં વિદ્વાનોના સંશોધનાત્મક લેખો અને સામયિકોના પ્રકાશન સુધી પહોંચ પ્રદાન કરશે. આ યોજનાનું સંચાલન સરળ, વપરાશકર્તાને અનુકૂળ અને સંપૂર્ણ ડિજિટલ પ્રક્રિયા મારફતે કરવામાં આવશે. આ કેન્દ્ર સરકારની સરકારી ઉચ્ચ શિક્ષણ સંસ્થાઓ અને સંશોધન …
Read More »કેબિનેટે અટલ ઈનોવેશન મિશનને ચાલુ રાખવાની મંજૂરી આપી
પ્રધાનમંત્રી શ્રી નરેન્દ્ર મોદીની અધ્યક્ષતામાં કેન્દ્રીય મંત્રીમંડળે નીતિ આયોગના નેજા હેઠળ તેની મુખ્ય પહેલ, અટલ ઇનોવેશન મિશન (AIM) ને ચાલુ રાખવા માટે મંજૂરી આપી છે, જેમાં કામના વિસ્તૃત અવકાશ અને રૂ.ના ફાળવેલ બજેટ સાથે. 31 માર્ચ, 2028 સુધીના સમયગાળા માટે 2,750 કરોડ. AIM 2.0 એ Viksit Bharat તરફ એક પગલું છે જેનો ઉદ્દેશ્ય ભારતની પહેલેથી જ વાઇબ્રન્ટ ઇનોવેશન અને એન્ટરપ્રિન્યોરશિપ ઇકોસિસ્ટમને …
Read More »સંસદના શિયાળુ સત્રની શરૂઆતમાં પ્રધાનમંત્રીના સંબોધનનો મૂળપાઠ
નમસ્કાર મિત્રો, શિયાળુ સત્ર છે અને વાતાવરણ પણ ઠંડુ રહેશે. 2024નો આ છેલ્લો સમયગાળો છે, દેશ પણ 2025ને પૂરા જોશ અને ઉત્સાહ સાથે આવકારવાની તૈયારીમાં વ્યસ્ત છે. મિત્રો, સંસદનું આ સત્ર ઘણી રીતે ખાસ છે. અને સૌથી મોટી વાત આપણા બંધારણની 75 વર્ષની સફર છે, તેનો 75માં વર્ષમાં પ્રવેશ છે. લોકશાહી માટે આ એક ખૂબ જ ઉજ્જવળ …
Read More »ગ્લોબલ કોઓપરેટિવ કોન્ફરન્સના ઉદ્ઘાટન સમયે પ્રધાનમંત્રીના સંબોધનનો મૂળપાઠ
ભૂટાનના પ્રધાનમંત્રી મારા નાના ભાઈ, ફિજીના નાયબ પ્રધાનમંત્રી, ભારતના સહકારિતા મંત્રી અમિત શાહ, ઈન્ટરનેશનલ કોઓપરેટિવ અલાયન્સના પ્રમુખ, સંયુક્ત રાષ્ટ્રના તમામ પ્રતિનિધિઓ, સમગ્ર વિશ્વમાંથી આવેલા સહકારી વિશ્વ સાથે સંકળાયેલા તમામ મિત્રો, દેવીઓ અને સજ્જનો. આજે જ્યારે હું તમને બધાનું સ્વાગત કરી રહ્યો છું, ત્યારે તમારું સ્વાગત કરવામાં હું એકલો નથી અને હું એકલો આ કરી પણ શકું નહીં. …
Read More »ಅರುಣಾಚಲ ಪ್ರದೇಶದ ಶಿ ಯೋಮಿ ಜಿಲ್ಲೆಯಲ್ಲಿ 1750 ಕೋಟಿ ರೂ.ಗಳ ವೆಚ್ಚದಲ್ಲಿ 186 ಮೆಗಾವ್ಯಾಟ್ ಟಾಟೊ-1 ಜಲವಿದ್ಯುತ್ ಯೋಜನೆಯ ನಿರ್ಮಾಣ ಮತ್ತು ಅದನ್ನು 50 ತಿಂಗಳಲ್ಲಿ ಪೂರ್ಣಗೊಳಿಸುವ ಯೋಜನೆಯ ಪ್ರಸ್ತಾಪಕ್ಕೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಭೆಯು, ಅರುಣಾಚಲ ಪ್ರದೇಶದ ಶಿ ಯೋಮಿ ಜಿಲ್ಲೆಯಲ್ಲಿ ಟಾಟೊ-1 ಜಲವಿದ್ಯುತ್ ಯೋಜನೆ (ಎಚ್ ಇಪಿ) ನಿರ್ಮಾಣಕ್ಕಾಗಿ 1750 ಕೋಟಿ ರೂ.ಗಳ ಹೂಡಿಕೆಗೆ ತನ್ನ ಅನುಮೋದನೆ ನೀಡಿದೆ. ಈ ಯೋಜನೆಯನ್ನು ಅಂದಾಜು 50 ತಿಂಗಳುಗಳಲ್ಲಿ ಪೂರ್ಣಗೊಳಿಸುವ ಪ್ರಸ್ಥಾಪವನ್ನು ಇದು ಹೊಂದಿದೆ. 186 ಮೆಗಾವ್ಯಾಟ್ (3 x 62 ಮೆಗಾವ್ಯಾಟ್) ಸ್ಥಾಪಿತ ಸಾಮರ್ಥ್ಯದ ಈ ಯೋಜನೆಯು 802 ಮಿಲಿಯನ್ ಯೂನಿಟ್ …
Read More »ಸಂಪರ್ಕ ಒದಗಿಸಲು, ಪ್ರಯಾಣ ಸುಗಮವಾಗಿಸಲು, ಸಾಗಣೆ ವೆಚ್ಚ ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿತಗೊಳಿಸಲು ಮತ್ತು ಇಂಗಾಲಾಮ್ಲ ಹೊರಸೂಸುವಿಕೆ ತಗ್ಗಿಸಲು ಭಾರತೀಯ ರೈಲ್ವೆಯ ಮೂರು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ರೂ.7,927 ಕೋಟಿ (ಅಂದಾಜು) ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳೆಂದರೆ: i. ಜಲಗಾಂವ್ – ಮನ್ಮಾಡ್ 4 ನೇ ಮಾರ್ಗ (160 ಕಿಮೀ) ii. ಭೂಸಾವಲ್ – ಖಾಂಡ್ವಾ 3ನೇ …
Read More »ನೈಸರ್ಗಿಕ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಪ್ರಾರಂಭ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ (ಎನ್.ಎಂ.ಎನ್.ಎಫ್.) ಅನ್ನು ಒಂದು ಸ್ವತಂತ್ರ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಈ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ (ಎನ್.ಎಂ.ಎನ್.ಎಫ್.) ಯೋಜನೆಯು 15 ನೇ ಹಣಕಾಸು ಆಯೋಗದ (2025-26) ವರೆಗೆ ಒಟ್ಟು ರೂ.2481 ಕೋಟಿ (ಭಾರತ ಸರ್ಕಾರದ …
Read More »ಒಂದು ರಾಷ್ಟ್ರ ಒಂದು ಚಂದಾದಾರಿಕೆ (ಒ ಎನ್ ಒ ಎಸ್) ಗೆ ಸಂಪುಟದ ಅನುಮೋದನೆ
ಒಂದು ರಾಷ್ಟ್ರ ಒಂದು ಚಂದಾದಾರಿಕೆಯು ಸರ್ಕಾರಿ ಸಂಸ್ಥೆಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಂಶೋಧಕರಿಗೆ ಸಂಶೋಧನೆಯನ್ನು ಸುಲಭಗೊಳಿಸುವ ಮೂಲಕ ಜಾಗತಿಕ ಸಂಶೋಧನಾ ಪರಿಸರ ವ್ಯವಸ್ಥೆಯಲ್ಲಿ ಭಾರತವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಒಂದು ಸಕಾಲಿಕ ಹೆಜ್ಜೆಯಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ವಿದ್ವತ್ಪೂರ್ಣ ಸಂಶೋಧನಾ ಲೇಖನಗಳು ಮತ್ತು ಜರ್ನಲ್ ಪ್ರಕಟಣೆಗೆ ದೇಶಾದ್ಯಂತ ಪ್ರವೇಶವನ್ನು ಒದಗಿಸುವ ಹೊಸ ಕೇಂದ್ರ ವಲಯ ಯೋಜನೆಯಾದ ಒಂದು ರಾಷ್ಟ್ರ …
Read More »ಅಟಲ್ ಇನ್ನೋವೇಶನ್ ಮಿಷನ್ನ ಮುಂದುವರಿಕೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ನೀತಿ ಆಯೋಗದ ಅಧೀನದಲ್ಲಿ ತನ್ನ ಪ್ರಮುಖ ಉಪಕ್ರಮವಾದ ಅಟಲ್ ಇನ್ನೋವೇಶನ್ ಮಿಷನ್ (AIM) ನ ಮುಂದುವರಿಕೆಗೆ ಅನುಮೋದನೆ ನೀಡಿದೆ. ಅನುಮೋದಿಸಿದೆ, 2,750 ಕೋಟಿ ರೂ. ಮೌಲ್ಯದ ಈ ಯೋಜನೆ ಮಾರ್ಚ್ 31, 2028 ರವರೆಗಿನ ಅವಧಿವರೆಗೆ ಇರಲಿದೆ. AIM 2.0 ವಿಕಸಿತ ಭಾರತದ ಒಂದು ಪ್ರಮುಖ ಹೆಜ್ಜೆಯಾಗಿದ್ದು, ಇದು ಭಾರತದ ಈಗಾಗಲೇ ರೋಮಾಂಚಕ ನಾವೀನ್ಯತೆ ಮತ್ತು ಉದ್ಯಮಶೀಲತಾ …
Read More »ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ
ನಮಸ್ಕಾರ ಮಿತ್ರರೇ, ಇದು ಚಳಿಗಾಲದ ಅಧಿವೇಶನ ಮತ್ತು ವಾತಾವರಣವೂ ಸಹ ತಣ್ಣಗಿದೆ. ನಾವೆಲ್ಲರೂ ಇದೀಗ 2024ರ ಅಂತಿಮ ಘಟ್ಟದಲ್ಲಿದ್ದೇವೆ ಮತ್ತು ದೇಶ ಹೊಸ ಶಕ್ತಿ ಮತ್ತು ಕುತೂಹಲದೊಂದಿಗೆ 2025 ಅನ್ನು ಸ್ವಾಗತಿಸಲು ಭಾರಿ ಉತ್ಸಾಹದಿಂದ ತಯಾರಿ ನಡೆಸುತ್ತಿದೆ. ಮಿತ್ರರೇ, ಹಲವು ರೀತಿಯಲ್ಲಿ ಈ ಸಂಸತ್ ಅಧಿವೇಶನ ವಿಶೇಷವಾಗಿದೆ, ಅತ್ಯಂತ ಮಹತ್ವದ ಅಂಶವೆಂದರೆ ನಮ್ಮ ಸಂವಿಧಾನದ 75 ವರ್ಷಗಳ ಪಯಣ, ಅಂದರೆ ಸಂವಿಧಾನ 75ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಪ್ರಜಾಪ್ರಭುತ್ವದಲ್ಲಿ ಇಂದು ಸ್ಮರಣೀಯ …
Read More »
Matribhumisamachar
