ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಡಿಸೆಂಬರ್ 23, 2025) ನವದೆಹಲಿಯಲ್ಲಿ ‘ಜನಕೇಂದ್ರೀಯ ರಾಷ್ಟ್ರೀಯ ಭದ್ರತೆ: ವಿಕಸಿತ ಭಾರತ ನಿರ್ಮಾಣದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ’ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ‘ಐಬಿ ಶತಮಾನೋತ್ಸವ ದತ್ತಿ ಉಪನ್ಯಾಸ’ವನ್ನು (IB Centenary Endowment Lecture) ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, “ಸ್ವಾತಂತ್ರ್ಯದ ನಂತರ ಭಾರತದ ಜನರಿಗೆ ಭದ್ರತೆಯನ್ನು ಒದಗಿಸುವಲ್ಲಿ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಐಬಿ …
Read More »ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದಲ್ಲಿ ರೈತರ ದಿನಾಚರಣೆ
ಡಿಸೆಂಬರ್ 23, 2025 ರಂದು ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ಯಲಹಂಕ ಆವರಣದಲ್ಲಿ ರೈತರ ದಿನಾಚರಣೆಯನ್ನು ಆಚರಿಸಿಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಚಿಕ್ಕಬಳ್ಳಾಪುರ ಸಂಸದರಾದ ಡಾ. ಕೆ. ಸುಧಾಕರ್ ಅವರು ಪಾಲ್ಗೊಂಡಿದ್ದರು. ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದ ನಿರ್ದೇಶಕರಾದ ಡಾ. ಎಸ್. ಎನ್. ಸುಶೀಲ್, ತಮ್ಮ ಭಾಷಣದಲ್ಲಿ ಜೀವನೋಪಾಯವನ್ನು ಬೆಂಬಲಿಸಲು ಸಂಸ್ಥೆಯ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೀಟ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ರೈತರಿಗೆ ಕರೆ …
Read More »ಪಂಚಕುಲದಲ್ಲಿ ಕೃಷಕ್ ಭಾರತಿ ಸಹಕಾರಿ ಲಿಮಿಟೆಡ್ (ಕ್ರಿಬ್ಕೊ) ಆಯೋಜಿಸುತ್ತಿರುವ ರಾಷ್ಟ್ರೀಯ ಸಹಕಾರಿ ಸಮ್ಮೇಳನವನ್ನು ಉದ್ದೇಶಿಸಿ ಕೇಂದ್ರ ಗೃಹ ವ್ಯವಹಾರ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಭಾಷಣ ಮಾಡಲಿದ್ದಾರೆ
ಹರಿಯಾಣದ ಪಂಚಕುಲದ ಇಂದ್ರಧನುಷ್ ಸಭಾಂಗಣದಲ್ಲಿ ಡಿಸೆಂಬರ್ 24, 2025 ರಂದು “ಸಹಕಾರದ ಮೂಲಕ ಸಮೃದ್ಧಿ – ಸುಸ್ಥಿರ ಕೃಷಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ” ಎಂಬ ಶೀರ್ಷಿಕೆಯಲ್ಲಿ ಕೃಷಕ್ ಭಾರತಿ ಸಹಕಾರಿ ಲಿಮಿಟೆಡ್ (ಕ್ರಿಬ್ಕೊ) ಸಂಸ್ಥೆಯು ರಾಷ್ಟ್ರೀಯ ಸಹಕಾರಿ ಸಮ್ಮೇಳನವನ್ನು ಆಯೋಜಿಸುತ್ತಿದೆ. ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಉದ್ದೇಶದಿಂದ ನೀತಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಚರ್ಚಿಸಲು, ಪ್ರಾಥಮಿಕ ಕೃಷಿ ಸಾಲ ಸಂಘಗಳ (ಪಿ.ಎ.ಸಿ.ಎಸ್) ಪಾತ್ರವನ್ನು ವಿಸ್ತರಿಸುವುದು, ಸಣ್ಣ ರೈತರ ಮತ್ತು …
Read More »ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರಪತಿ ಭವನದಲ್ಲಿ 24 ಖ್ಯಾತ ವಿಜ್ಞಾನಿಗಳಿಗೆ ‘ರಾಷ್ಟ್ರೀಯ ವಿಜ್ಞಾನ ಪುರಸ್ಕಾರ 2025 ಪ್ರದಾನ
ರಾಷ್ಟ್ರಪತಿ ಭವನದಲ್ಲಿಂದು ಎರಡನೇ “ರಾಷ್ಟ್ರೀಯ ವಿಜ್ಞಾನ ಪುರಸ್ಕಾರ” ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಜೀವಮಾನದ ಸಾಧನೆಗಾಗಿ ಪ್ರತಿಷ್ಠಿತ “ರಾಷ್ಟ್ರೀಯ ವಿಜ್ಞಾನ ರತ್ನ ಪುರಸ್ಕಾರ 2025” ಅನ್ನು ಖ್ಯಾತ ಖಗೋಳ ಭೌತಶಾಸ್ತ್ರಜ್ಞ ಪ್ರೊ. ಜಯಂತ್ ವಿಷ್ಣು ನಾರ್ಲಿಕರ್ ಅವರಿಗೆ ಮರಣೋತ್ತರವಾಗಿ ನೀಡಲಾಯಿತು, ಆದರೆ ಭಾರತದ ಬಹು ಚರ್ಚಿತ “ಪರ್ಪಲ್ ರೆವಲ್ಯೂಷನ್” ಮತ್ತು ಲ್ಯಾವೆಂಡರ್ ಉದ್ಯಮಶೀಲತೆಗೆ ಶಕ್ತಿ ತುಂಬಿದ ಉದ್ಯಮಶೀಲ ವಿಜ್ಞಾನ ತಂಡವು “ರಾಷ್ಟ್ರೀಯ ವಿಜ್ಞಾನ ತಂಡ ಪುರಸ್ಕಾರ 2025” ಅಥವಾ ವಿಜ್ಞಾನ …
Read More »ಅಸ್ಸಾಂನ ನಮ್ರೂಪ್ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಅಸ್ಸಾಂನ ದಿಬ್ರುಗಢದ ನಮ್ರೂಪ್ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ …
Read More »“‘ವಿಕಸಿತ ಭಾರತ: ಜಿ ರಾಮ್ ಜಿ’ ಯೋಜನೆಯು ನರೇಗಾ (MGNREGA) ಯೋಜನೆಗಿಂತ ಒಂದು ಹೆಜ್ಜೆ ಮುಂದಿನ ಆಲೋಚನೆಯಾಗಿದೆ.” — ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ‘ವಿಕಸಿತ ಭಾರತ: ಜಿ ರಾಮ್ ಜಿ’ (Viksit Bharat: G Ram G) ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಈ ಮೂಲಕ, ಸದರಿ ವಿಧೇಯಕವು ಈಗ ಅಧಿಕೃತವಾಗಿ ಕಾನೂನಾಗಿ ಮಾರ್ಪಟ್ಟಿದೆ. ರಾಷ್ಟ್ರಪತಿಯವರ ಅನುಮೋದನೆಯ ಬೆನ್ನಲ್ಲೇ, ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ವಿಕಸಿತ ಭಾರತ: ಜಿ ರಾಮ್ ಜಿ ಕಾಯ್ದೆ’ಯ ವಿವರಗಳನ್ನು ನೀಡಲು …
Read More »ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ
ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಕ್ಕೆ ಭಾರತದ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ವೇತನ ಸಹಿತ ಉದ್ಯೋಗಖಾತ್ರಿಯನ್ನು ಖಚಿತಪಡಿಸುತ್ತದೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿ, ಅಭಿವೃದ್ಧಿ ಉಪಕ್ರಮಗಳ ಸಮನ್ವಯತೆ ಮತ್ತು ಗರಿಷ್ಠ …
Read More »ಪುದುಚೇರಿಯಲ್ಲಿ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್’ ಅಭಿಯಾನದ ಮೊದಲ ವರ್ಷದ ಸಂಭ್ರಮಾಚರಣೆಯ ನೇತೃತ್ವ ವಹಿಸಿದ ಡಾ. ಮನ್ಸುಖ್ ಮಾಂಡವಿಯ
ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯ ಅವರು ಕಳೆದ ಒಂದು ವರ್ಷದ ಸಂಪೂರ್ಣ ಅನುಭವವನ್ನು ಸಂಕ್ಷಿಪ್ತವಾಗಿ ಹೀಗೆ ಹಂಚಿಕೊಂಡಿದ್ದಾರೆ: “2 ಲಕ್ಷಕ್ಕೂ ಅಧಿಕ ಸ್ಥಳಗಳು, 20 ಲಕ್ಷಕ್ಕೂ ಹೆಚ್ಚು ಜನರು. ಒಂದೇ ಗುರಿ – ಫಿಟ್ ಇಂಡಿಯಾ. #SundaysOnCycle ಅಭಿಯಾನದ 1 ವರ್ಷದ ಸಂಭ್ರಮಾಚರಣೆ,” ಎಂದು ಅವರು ಇಂದು ಭಾನುವಾರ ಬೆಳಿಗ್ಗೆ ‘X’ (ಟ್ವಿಟರ್) ನಲ್ಲಿ ಬರೆದುಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿಗಳು, ನಮೋ ಸೈಕ್ಲಿಂಗ್ ಕ್ಲಬ್ …
Read More »ವಿಕಸಿತ ಭಾರತ ಜಿ ರಾಮ್ ಜಿ ಮಸೂದೆ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದು, ಅದರಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಯ ಉದ್ದೇಶಗಳನ್ನು ವಿವರಿಸಲಾಗಿದೆ. ಲೇಖನವು, ಉದ್ಯೋಗ ಭರವಸೆಯನ್ನು ಬಲಪಡಿಸುವುದು, ಸ್ಥಳೀಯ ಯೋಜನೆಗಳನ್ನು ಅಳವಡಿಸುವುದು, ಕಾರ್ಮಿಕರ ಭದ್ರತೆ ಮತ್ತು ಕೃಷಿ ಉತ್ಪಾದಕತೆ ನಡುವಿನ ಸಮತೋಲನ ಸಾಧಿಸುವುದು, ವಿವಿಧ ಯೋಜನೆಗಳನ್ನು ಸಮನ್ವಯಗೊಳಿಸುವುದು, ಮುಂಚೂಣಿ ಕಾರ್ಯಕರ್ತರ ಸಾಮರ್ಥ್ಯವನ್ನು ಬಲಪಡಿಸುವುದು ಮತ್ತು ಆಡಳಿತವನ್ನು ಆಧುನೀಕರಿಸುವುದರ ಮೂಲಕ …
Read More »ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ. ಎಸ್.ಎಸ್.ಬಿ.ಯ ಅಚಲ ಸಮರ್ಪಣಾ ಭಾವ ಸೇವೆಯ ಅತ್ಯುನ್ನತ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಅವರ ಕರ್ತವ್ಯ ಪ್ರಜ್ಞೆ ದೇಶದ ಸುರಕ್ಷೆಯ ಬಲವಾದ ಆಧಾರಸ್ತಂಭವಾಗಿ ಉಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಸವಾಲಿನ ಭೂಪ್ರದೇಶಗಳಿಂದ ಹಿಡಿದು ನಿರ್ಭರಿತ ಕಾರ್ಯಾಚರಣೆಯ ಪರಿಸ್ಥಿತಿಗಳವರೆಗೆ, ಎಸ್.ಎಸ್.ಬಿ. ಸದಾ ಜಾಗರೂಕತೆಯಿಂದ ನಿಂತಿದೆ …
Read More »
Matribhumi Samachar Kannad