Friday, July 24 2026 | 11:37:47 AM
Breaking News

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ

Connect us on:

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ  ರೂ.  50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ:

“ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖವಾಗಿದೆ.  ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು.  ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.  ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ.  ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ  ಗಾಯಾಳುಗಳಿಗೆ ತಲಾ ರೂ. 50,000 ಪರಿಹಾರ ನೀಡಲಾಗುವುದು. @narendramodi

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಕರ್ನಾಟಕದಲ್ಲಿ ಎನ್‌ಕಂಬ್ರೆನ್ಸ್ ಪ್ರಮಾಣಪತ್ರ ಪಡೆಯುವುದು ಹೇಗೆ? ಕಾವೇರಿ 2.0 ಪೋರ್ಟಲ್ ಇತ್ತೀಚಿನ ಗೈಡ್!

ಆಸ್ತಿ ಖರೀದಿ ಅಥವಾ ಮಾರಾಟದ ಸಂದರ್ಭದಲ್ಲಿ ಅತ್ಯಂತ ಪ್ರಮುಖವಾಗಿ ಬೇಕಾಗುವ ದಾಖಲೆಯೆಂದರೆ ಅದು ಎನ್‌ಕಂಬ್ರೆನ್ಸ್ ಪ್ರಮಾಣಪತ್ರ (Encumbrance Certificate – …