Wednesday, February 04 2026 | 12:50:35 AM
Breaking News

ಅದ್ದೂರಿಯಾಗಿ ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್ ನ ಅದ್ಭುತ ಸಂಸ್ಕೃತಿ ಮತ್ತು ಹೃದಯಸ್ಪರ್ಶಿ ಆತಿಥ್ಯವನ್ನು ಸ್ವೀಕರಿಸಲು, ಪ್ರಾಚೀನ “ಬಿಳುಪು ರಣ್” (ಬಿಳಿಬಿಳಿಯಾಗಿ ಹೊಳೆಯುವ ಮರಳು) ನ ಸೌಂದರ್ಯ ಅನುಭವಿಸಲು ಪ್ರತಿಯೊಬ್ಬರನ್ನು ಒತ್ತಾಯಿಸಿದ ಪ್ರಧಾನಮಂತ್ರಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ರಣ್ ಉತ್ಸವ”ಕ್ಕೆ ಎಲ್ಲರನ್ನು ಆಹ್ವಾನಿಸಿದ್ದಾರೆ, ಇದು ಮಾರ್ಚ್ 2025 ರವರೆಗೆ ನಡೆಯಲಿದೆ. ಈ ಹಬ್ಬವು ಮರೆಯಲಾಗದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಹೇಳಿದರು.

ಎಕ್ಸ್ ನ ಸಂದೇಶದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

” ನಿಮ್ಮೆಲ್ಲರಿಗಾಗಿ ಕಛ್ಚ್ ಕಾಯುತ್ತಿದೆ!

ಬನ್ನಿ, ನಡೆಯುತ್ತಿರುವ “ರಣ್ ಉತ್ಸವ”ದ ಸಮಯದಲ್ಲಿ ಕಛ್ಚ್  ನ ಪ್ರಾಚೀನ ಬಿಳುಪು ರಣ್ , ಅದ್ಭುತ ಸಂಸ್ಕೃತಿ ಮತ್ತು ಹೃದಯಸ್ಪರ್ಶಿ ಆತಿಥ್ಯವನ್ನು ಅನುಭವಿಸಿ.

ಮಾರ್ಚ್ 2025 ರವರೆಗೆ ನಡೆಯುವ ಈ ಹಬ್ಬವು ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಮರೆಯಲಾಗದ ಅನುಭವವನ್ನು ನೀಡುತ್ತದೆ. “

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಹುಬ್ಬಳ್ಳಿಯಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. …