Friday, January 02 2026 | 05:06:05 AM
Breaking News

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಅವರ ಸ್ಮರಣೆ

Connect us on:

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಚ್ಚಿಯಾರ್ ಅವರನ್ನು ಧೈರ್ಯಶಾಲಿ ಮಹಿಳೆ ಎಂದು ಸ್ಮರಿಸಿದ್ದಾರೆ. ಅಪ್ರತಿಮ ಶೌರ್ಯ ಮತ್ತು ತಂತ್ರಗಾರಿಕಾ ಕೌಶಲ್ಯದೊಂದಿಗೆ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಅವರು ವೀರೋಚಿತ ಹೋರಾಟ ನಡೆಸಿದರು ಎಂದು ಶ್ರೀ ಮೋದಿ ಅವರು  ಬಣ್ಣಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ಧೈರ್ಯಶಾಲಿ ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದಂದು ಅವರ ಸ್ಮರಣೆ! ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಅವರು ವೀರೋಚಿತ ಹೋರಾಟ ನಡೆಸಿ ಅಪ್ರತಿಮ ಶೌರ್ಯ ಮತ್ತು ತಂತ್ರಗಾರಿಕಾ ಕೌಶಲ್ಯ ಪ್ರದರ್ಶಿಸಿದರು. ದಬ್ಬಾಳಿಕೆಯ ವಿರುದ್ಧ ಸೆಟೆದು ನಿಂತು ಸ್ವಾತಂತ್ರ್ಯಕ್ಕಾಗಿ ಹೋರಾಡಲು ಅವರು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿ ತುಂಬಿದರು. ಮಹಿಳಾ ಸಬಲೀಕರಣವನ್ನು ವರ್ಧಿಸುವಲ್ಲಿ ಅವರ ಪಾತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಪವಿತ್ರ ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಇಂದು ಪವಿತ್ರ ಪ್ರಕಾಶ್ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ …