Saturday, September 12 2026 | 10:57:07 PM
Breaking News

ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಂದ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗ ಫಲಾನುಭವಿಗಳಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ

Connect us on:

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು,  ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು.

ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಬೆಳಗ್ಗೆ 10.00 ರಿಂದ ಕಸಬಾ ಪಂಚಾಯಿತಿ ಆವರಣದಲ್ಲಿ ಆಗಮಿಸಿದ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಕ್ರಮ ಜರುಗಿಸಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

NCPCR ರಕ್ಷಣಾ ಅಭಿಯಾನದಡಿಯಲ್ಲಿ ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ ಮಕ್ಕಳು ಮತ್ತು ಅಧಿಕಾರಿಗಳ ಪರಿಶೀಲನೆ

ಬಾಲ ಕಾರ್ಮಿಕ ಪದ್ಧತಿ ವಿರುದ್ಧ NCPCR ಸಮರ: ದೇಶದಾದ್ಯಂತ 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ, 575ಕ್ಕೂ ಅಧಿಕ FIR ದಾಖಲು!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಬರುವ ಶಾಸನಬದ್ಧ ಸಂಸ್ಥೆಯಾದ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ (NCPCR), …