Friday, January 02 2026 | 02:54:37 PM
Breaking News

ಕರ್ನಾಟಕದ ಧರ್ಮಸ್ಥಳಕ್ಕೆ 2025ರ ಜನವರಿ 7 ರಂದು ಉಪರಾಷ್ಟ್ರಪತಿ ಭೇಟಿ

Connect us on:

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು  2025ರ ಜನವರಿ 7ರಂದು ಧರ್ಮಸ್ಥಳ (ಕರ್ನಾಟಕ)ಕ್ಕೆ ಭೇಟಿ ನೀಡಲಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸರತಿಸಾಲು ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ಉದ್ಘಾಟಿಸಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಹುಬ್ಬಳ್ಳಿಯಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. …