ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 7ರಂದು ಧರ್ಮಸ್ಥಳ (ಕರ್ನಾಟಕ)ಕ್ಕೆ ಭೇಟಿ ನೀಡಲಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸರತಿಸಾಲು ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ಉದ್ಘಾಟಿಸಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

