Monday, December 08 2025 | 12:36:28 PM
Breaking News

ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ

Connect us on:

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ.

ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಗುಜರಾತ್‌ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗುಜರಾತ್‌ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) …