Thursday, January 01 2026 | 11:57:39 PM
Breaking News

ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ

Connect us on:

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ.

ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಹುಬ್ಬಳ್ಳಿಯಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. …