ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ.
ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

