Thursday, July 23 2026 | 09:30:45 PM
Breaking News

ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ;

“ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಕರ್ನಾಟಕದಲ್ಲಿ ಎನ್‌ಕಂಬ್ರೆನ್ಸ್ ಪ್ರಮಾಣಪತ್ರ ಪಡೆಯುವುದು ಹೇಗೆ? ಕಾವೇರಿ 2.0 ಪೋರ್ಟಲ್ ಇತ್ತೀಚಿನ ಗೈಡ್!

ಆಸ್ತಿ ಖರೀದಿ ಅಥವಾ ಮಾರಾಟದ ಸಂದರ್ಭದಲ್ಲಿ ಅತ್ಯಂತ ಪ್ರಮುಖವಾಗಿ ಬೇಕಾಗುವ ದಾಖಲೆಯೆಂದರೆ ಅದು ಎನ್‌ಕಂಬ್ರೆನ್ಸ್ ಪ್ರಮಾಣಪತ್ರ (Encumbrance Certificate – …