Friday, January 02 2026 | 04:48:17 PM
Breaking News

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Connect us on:

ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬದವರು ಮತ್ತು ಪ್ರೀತಿಪಾತ್ರರಿಗೆ ಈ ದುಃಖದ ಸಮಯದಲ್ಲಿ ನನ್ನ ಸಂತಾಪಗಳು”.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. …