Wednesday, January 07 2026 | 08:50:04 PM
Breaking News

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ದೂರದೃಷ್ಟಿಯ ಚಿಂತಕರಾಗಿದ್ದು, ಅವರು ಭಾರತದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸಮಾಜದ ದೀನ ದಲಿತ ವ್ಯಕ್ತಿಯನ್ನು ಮೇಲಕ್ಕೆತ್ತುವ ಅವರ ಪ್ರಯತ್ನಗಳು ಬಲಿಷ್ಠ ರಾಷ್ಟ್ರದೆಡೆಗಿನ ನಮ್ಮ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತವೆ” ಎಂದು ಶ್ರೀ ಮೋದಿಯವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ;

“ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು, ಭಾರತದ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡ ದೂರದೃಷ್ಟಿಯ ಚಿಂತಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ನಾವು ಹೃತ್ಪೂರ್ವಕ ಗೌರವ ನಮನವನ್ನು ಸಲ್ಲಿಸುತ್ತೇವೆ. ಸಮಾಜದ ದೀನ ದಲಿತ ವ್ಯಕ್ತಿಯನ್ನು ಮೇಲಕ್ಕೆತ್ತುವ ಅವರ ಪ್ರಯತ್ನಗಳು ಬಲಿಷ್ಠ ರಾಷ್ಟ್ರದೆಡೆಗಿನ ನಮ್ಮ ಪ್ರಯಾಣಕ್ಕೆ ಸ್ಫೂರ್ತಿ ನೀಡುತ್ತವೆ. ಪ್ರಗತಿ ಮತ್ತು ಏಕತೆಗಾಗಿ ನಮ್ಮ ಸಾಮೂಹಿಕ ಧ್ಯೇಯದಲ್ಲಿ ಅವರ ತ್ಯಾಗ ಮತ್ತು ಆದರ್ಶಗಳು ಮಾರ್ಗದರ್ಶಕ ಶಕ್ತಿಯಾಗಿ ಉಳಿದಿವೆ” ಎಂದು ಪೋಸ್ಟ್ ಮಾಡಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. …