ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.
ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ:
“ಮಕರ ಸಂಕ್ರಾಂತಿ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಾಶಯಗಳು. ಸೂರ್ಯನಿಗೆ ಸಮರ್ಪಿತವಾದ ಈ ಪವಿತ್ರ ಉತ್ತರಾಯಣ ಕಾಲವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಹೊಸ ಉತ್ಸಾಹವನ್ನು ತುಂಬಲಿ. ”
“ಈ ಪವಿತ್ರ ಮಕರ ಸಂಕ್ರಾಂತಿ ಮತ್ತು ಉತ್ತರಾಯಣ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಉತ್ಸಾಹ, ಸಂತೋಷ ಮತ್ತು ಸಮೃದ್ಧಿ ನೀಡಲಿ….!!!”
“ಅಮೋಘ ಉತ್ತರಾಯಣ ನಿಮ್ಮದಾಗಲಿ! ಈ ಹಬ್ಬವು ಎಲ್ಲರ ಜೀವನದಲ್ಲೂ ಯಶಸ್ಸು ಮತ್ತು ಸಂತೋಷವನ್ನು ತರಲಿ.”
“ಮಾಘ ಬಿಹು ಶುಭಾಶಯಗಳು! ನಾವು ಪ್ರಕೃತಿಯ ಸಮೃದ್ಧಿ, ಸುಗ್ಗಿಯ ಸಂತಸ ಮತ್ತು ಒಗ್ಗಟ್ಟಿನ ಉತ್ಸಾಹವನ್ನು ಸಂಭ್ರಮಿಸುತ್ತೇವೆ. ಈ ಹಬ್ಬವು ಸಂತೋಷ ಮತ್ತು ಒಗ್ಗಟ್ಟಿನ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ.
“ಮಾಘ ಬಿಹು ಅಂಗವಾಗಿ ಶುಭ ಹಾರೈಕೆಗಳು! ಪ್ರಕೃತಿಯ ಸಮೃದ್ಧತೆ, ಸುಗ್ಗಿಯ ಸಂಭ್ರಮ ಮತ್ತು ಭ್ರಾತೃತ್ವದ ಮನೋಭಾವವನ್ನು ಆಚರಿಸುತ್ತೇವೆ. ಈ ಹಬ್ಬವು ಸಂತೋಷ ಮತ್ತು ಭ್ರಾತೃತ್ವದ ಮನೋಭಾವವನ್ನು ಇನ್ನಷ್ಟು ಉತ್ತೇಜಿಸಲಿ.”
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

