Saturday, December 06 2025 | 12:36:15 AM
Breaking News

ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.  ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ:

“ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ ಮಾಡುತ್ತೇನೆ, ಪ್ರಾಧಿಕಾರಗಳು ಪರಿಸ್ಥಿತಿಯ ಮೇಲೆ ಸೂಕ್ಷ್ಮ ನಿಗಾ ವಹಿಸಿವೆ. ”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಗುಜರಾತ್‌ ನಲ್ಲಿ ‘ಅರ್ಥ್ ಶೃಂಗಸಭೆ – 2025’ ಉದ್ಘಾಟಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ ರಾಜಧಾನಿ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ …