Thursday, February 05 2026 | 07:53:18 AM
Breaking News

ಜಾಗತಿಕ ಹವಾಮಾನ ಹಣಕಾಸನ್ನು ಮರುರೂಪಿಸಲು ಭಾರತ ಹೊಂದಿರುವ ಅವಕಾಶವನ್ನು ವಿವರಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

Connect us on:

ಜಾಗತಿಕ ಹವಾಮಾನ ಹಣಕಾಸನ್ನು ಹೆಚ್ಚಿನ ಪಾರದರ್ಶಕತೆ ಮತ್ತು ಸಾಮಾನ್ಯ ಮಾನದಂಡಗಳೊಂದಿಗೆ ಮರುರೂಪಿಸಲು ಬಲವಾದ ಅವಕಾಶವಿದೆ ಎಂಬ ಮಾಹಿತಿಯನ್ನು ವಿವರಿಸುವ ಕೇಂದ್ರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಭವಿಷ್ಯಕ್ಕಾಗಿ ಹೆಚ್ಚು ಪರಿಣಾಮಕಾರಿ ರೀತಿಯಲ್ಲಿ ಜಾಗತಿಕ ವಾಸ್ತುಶಿಲ್ಪಕ್ಕೆ ಮಾರ್ಗದರ್ಶನ ನೀಡುವ ಪ್ರಾಯೋಗಿಕ ನಾಯಕತ್ವದ ಉದಾಹರಣೆಯಾಗಿ ಭಾರತದ ಕರಡು ಹವಾಮಾನ ಹಣಕಾಸು ವರ್ಗೀಕರಣ ಮತ್ತು ಬೆಳೆಯುತ್ತಿರುವ ದೇಶೀಯ ಹಸಿರು ಹಣಕಾಸು ವ್ಯವಸ್ಥೆಯನ್ನು ಈ ಲೇಖನವು ಉತ್ತಮ ರೀತಿಯಲ್ಲಿ ವಿವರಿಸುತ್ತದೆ.

ಕೇಂದ್ರ ಸಚಿವರು ಬರೆದ ಲೇಖನಕ್ಕೆ ಸ್ಪಂದಿಸಿ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ರೀತಿ ಬರೆದಿದ್ದಾರೆ;

“ಹೆಚ್ಚಿನ ಪಾರದರ್ಶಕತೆ ಮತ್ತು ಸಾಮಾನ್ಯ ಮಾನದಂಡಗಳೊಂದಿಗೆ ಜಾಗತಿಕ ಹವಾಮಾನ ಹಣಕಾಸನ್ನು ಮರುರೂಪಿಸಲು ಬಲವಾದ ಅವಕಾಶವಿದೆ ಎಂದು ಕೇಂದ್ರ ಸಚಿವರಾದ @byadavbjp ಅವರು ವಿವರಿಸಿದ್ದಾರೆ.

ಭವಿಷ್ಯಕ್ಕಾಗಿ ಹೆಚ್ಚು ಪರಿಣಾಮಕಾರಿ ರೀತಿಯಲ್ಲಿ ಜಾಗತಿಕ ವಾಸ್ತುಶಿಲ್ಪಕ್ಕೆ ಮಾರ್ಗದರ್ಶನ ನೀಡುವ ಪ್ರಾಯೋಗಿಕ ನಾಯಕತ್ವದ ಉದಾಹರಣೆಗಳಾಗಿ, ಭಾರತದ ಕರಡು ಹವಾಮಾನ ಹಣಕಾಸು ವರ್ಗೀಕರಣ ಮತ್ತು ಬೆಳೆಯುತ್ತಿರುವ ದೇಶೀಯ ಹಸಿರು ಹಣಕಾಸು ವ್ಯವಸ್ಥೆಯನ್ನು ಅವರು ಲೇಖನದಲ್ಲಿ ತಿಳಿಸಿದ್ದಾರೆ.”

‘गांधी जी की राजनीतिक यात्रा के कुछ पन्ने’ पुस्तक के बारे में जानने के लिए लिंक पर क्लिक करें :

https://matribhumisamachar.com/2025/12/10/86283/

आप इस ई-बुक को पढ़ने के लिए निम्न लिंक पर भी क्लिक कर सकते हैं:

https://www.amazon.in/dp/B0FTMKHGV6

यह भी पढ़ें : 1857 का स्वातंत्र्य समर : कारण से परिणाम तक

About Matribhumi Samachar

Check Also

ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. …