Tuesday, January 13 2026 | 09:52:51 AM
Breaking News

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಅಲೋಕ್ ಮೆಹ್ತಾ

Connect us on:

ಖ್ಯಾತ ಪತ್ರಕರ್ತ ಶ್ರೀ ಅಲೋಕ್ ಮೆಹ್ತಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಅವರು ತಮ್ಮ “ಕ್ರಾಂತಿಕಾರಿ ರಾಜ್: ನರೇಂದ್ರ ಮೋದಿಯವರ 25 ವರ್ಷಗಳು” ಎಂಬ ಪುಸ್ತಕದ ಮೊದಲ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ನೀಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ;

“ಶ್ರೀ ಅಲೋಕ್ ಮೆಹ್ತಾ ಅವರನ್ನು ಭೇಟಿ ಮಾಡಿ ಅವರ ಕೃತಿಯ ಪ್ರತಿಯನ್ನು ಸ್ವೀಕರಿಸಿದ್ದಕ್ಕೆ ಸಂತೋಷವಾಗಿದೆ.”

@alokmehtaeditor

‘गांधी जी की राजनीतिक यात्रा के कुछ पन्ने’ पुस्तक के बारे में जानने के लिए लिंक पर क्लिक करें :

https://matribhumisamachar.com/2025/12/10/86283/

आप इस ई-बुक को पढ़ने के लिए निम्न लिंक पर भी क्लिक कर सकते हैं:

https://www.amazon.in/dp/B0FTMKHGV6

यह भी पढ़ें : 1857 का स्वातंत्र्य समर : कारण से परिणाम तक

About Matribhumi Samachar

Check Also

ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. …