Tuesday, July 28 2026 | 10:41:46 AM
Breaking News

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಅಲೋಕ್ ಮೆಹ್ತಾ

Connect us on:

ಖ್ಯಾತ ಪತ್ರಕರ್ತ ಶ್ರೀ ಅಲೋಕ್ ಮೆಹ್ತಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಅವರು ತಮ್ಮ “ಕ್ರಾಂತಿಕಾರಿ ರಾಜ್: ನರೇಂದ್ರ ಮೋದಿಯವರ 25 ವರ್ಷಗಳು” ಎಂಬ ಪುಸ್ತಕದ ಮೊದಲ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ನೀಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ;

“ಶ್ರೀ ಅಲೋಕ್ ಮೆಹ್ತಾ ಅವರನ್ನು ಭೇಟಿ ಮಾಡಿ ಅವರ ಕೃತಿಯ ಪ್ರತಿಯನ್ನು ಸ್ವೀಕರಿಸಿದ್ದಕ್ಕೆ ಸಂತೋಷವಾಗಿದೆ.”

@alokmehtaeditor

‘गांधी जी की राजनीतिक यात्रा के कुछ पन्ने’ पुस्तक के बारे में जानने के लिए लिंक पर क्लिक करें :

https://matribhumisamachar.com/2025/12/10/86283/

आप इस ई-बुक को पढ़ने के लिए निम्न लिंक पर भी क्लिक कर सकते हैं:

https://www.amazon.in/dp/B0FTMKHGV6

यह भी पढ़ें : 1857 का स्वातंत्र्य समर : कारण से परिणाम तक

About Matribhumi Samachar

Check Also

ಆನ್‌ಲೈನ್‌ನಲ್ಲಿ ಟ್ರಾಫಿಕ್ ಇ-ಚಾಲನ್ ಪರಿಶೀಲಿಸುವುದು ಮತ್ತು ಪಾವತಿಸುವುದು ಹೇಗೆ? (ಸಂಪೂರ್ಣ ಮಾಹಿತಿ)

ರಸ್ತೆ ನಿಯಮಗಳನ್ನು ಉಲ್ಲಂಘಿಸಿದಾಗ ಸಂಚಾರ ಪೊಲೀಸರು ಡಿಜಿಟಲ್ ರೂಪದಲ್ಲಿ ಇ-ಚಾಲನ್ (e-Challan) ಜಾರಿಗೊಳಿಸುತ್ತಾರೆ. ಇಂದು ನಿಮ್ಮ ವಾಹನದ ಮೇಲೆ ಯಾವುದೇ …