Thursday, January 08 2026 | 05:46:33 AM
Breaking News

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ

Connect us on:

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಮರ್ಪಣೆ ಮಾಡಿದರು.

ಈ ಸಂಬಂಧ ಪ್ರಧಾನಮಂತ್ರಿಗಳು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿದ್ದು:

“ಭಾರತ ಮಾತೆಯ ಶ್ರಮಜೀವಿ ಸುಪುತ್ರ ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಸಂದರ್ಭದಲ್ಲಿ ದೇಶದ ಕೋಟಿ ಕೋಟಿ ಜನರ ಪರವಾಗಿ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದ ಈ ಮಹಾನ್ ನಾಯಕ ವಿದೇಶಿ ಆಳ್ವಿಕೆಯ ವಿರುದ್ಧ ಹೋರಾಡುತ್ತಾ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದವರು. ಮಾತೃಭೂಮಿಗಾಗಿ ಅವರು ಮಾಡಿದ ಸಮರ್ಪಣೆ ಮತ್ತು ಸೇವೆಯನ್ನು ಯಾವಾಗಲೂ ಶ್ರದ್ಧಾಪೂರ್ವಕವಾಗಿ ಗೌರವದಿಂದ ಸ್ಮರಿಸಲಾಗುತ್ತದೆ.” ಎಂದು ಬಣ್ಣಿಸಿದ್ದಾರೆ.

About Matribhumi Samachar

Check Also

ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. …