Friday, August 07 2026 | 01:46:05 AM
Breaking News

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ

Connect us on:

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಮರ್ಪಣೆ ಮಾಡಿದರು.

ಈ ಸಂಬಂಧ ಪ್ರಧಾನಮಂತ್ರಿಗಳು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿದ್ದು:

“ಭಾರತ ಮಾತೆಯ ಶ್ರಮಜೀವಿ ಸುಪುತ್ರ ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜಯಂತಿ ಸಂದರ್ಭದಲ್ಲಿ ದೇಶದ ಕೋಟಿ ಕೋಟಿ ಜನರ ಪರವಾಗಿ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದ ಈ ಮಹಾನ್ ನಾಯಕ ವಿದೇಶಿ ಆಳ್ವಿಕೆಯ ವಿರುದ್ಧ ಹೋರಾಡುತ್ತಾ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದವರು. ಮಾತೃಭೂಮಿಗಾಗಿ ಅವರು ಮಾಡಿದ ಸಮರ್ಪಣೆ ಮತ್ತು ಸೇವೆಯನ್ನು ಯಾವಾಗಲೂ ಶ್ರದ್ಧಾಪೂರ್ವಕವಾಗಿ ಗೌರವದಿಂದ ಸ್ಮರಿಸಲಾಗುತ್ತದೆ.” ಎಂದು ಬಣ್ಣಿಸಿದ್ದಾರೆ.

About Matribhumi Samachar

Check Also

ಆನ್‌ಲೈನ್‌ನಲ್ಲಿ ಟ್ರಾಫಿಕ್ ಇ-ಚಾಲನ್ ಪರಿಶೀಲಿಸುವುದು ಮತ್ತು ಪಾವತಿಸುವುದು ಹೇಗೆ? (ಸಂಪೂರ್ಣ ಮಾಹಿತಿ)

ರಸ್ತೆ ನಿಯಮಗಳನ್ನು ಉಲ್ಲಂಘಿಸಿದಾಗ ಸಂಚಾರ ಪೊಲೀಸರು ಡಿಜಿಟಲ್ ರೂಪದಲ್ಲಿ ಇ-ಚಾಲನ್ (e-Challan) ಜಾರಿಗೊಳಿಸುತ್ತಾರೆ. ಇಂದು ನಿಮ್ಮ ವಾಹನದ ಮೇಲೆ ಯಾವುದೇ …