Saturday, December 06 2025 | 05:15:10 PM
Breaking News

ಕೃತಕ ಬುದ್ಧಿಮತ್ತೆಯಲ್ಲಿ ನಾಯಕತ್ವ ವಹಿಸಲು ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ

Connect us on:

ಭಾರತೀಯ ಉದ್ಯಮಿ ಶ್ರೀ ವಿಶಾಲ್ ಸಿಕ್ಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಶ್ರೀ ಮೋದಿಯವರು ಈ ಭೇಟಿಯನ್ನು ಉಪಯುಕ್ತ ಸಂವಾದ ಎಂದು ಬಣ್ಣಿಸಿದರು. ನಾವೀನ್ಯತೆ ಮತ್ತು ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿ ಎಐನಲ್ಲಿ ಮುನ್ನಡೆ ಸಾಧಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು. ಅವರಿಬ್ಬರೂ ಕೃತಕ ಬುದ್ಧಿಮತ್ತೆ ಹಾಗೂ ಭಾರತದ ಮೇಲೆ ಅದರ ಪರಿಣಾಮ ಮತ್ತು ಮುಂಬರುವ ದಿನಗಳಲ್ಲಿನ ಹಲವಾರು ವಿಧಿರೂಪ ಬಗ್ಗೆ ವಿವರವಾದ ವ್ಯಾಪಕ ಚರ್ಚೆ ನಡೆಸಿದರು.

ವಿಶಾಲ್ ಸಿಕ್ಕಾ ಅವರ X ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು;

“ಇದು ನಿಜಕ್ಕೂ ದೂರದೃಷ್ಟಿಯುಳ್ಳ ಸಂವಾದ. ನಾವೀನ್ಯತೆ ಮತ್ತು ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿ ಎಐನಲ್ಲಿ ಮುನ್ನಡೆ ಸಾಧಿಸಲು ಭಾರತ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ 33ನೇ ಸಭೆಯು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು

ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್‌.ಹೆಚ್‌.ಬಿ) ನಿರ್ದೇಶಕರ ಮಂಡಳಿಯ 33ನೇ ಸಭೆ ಇಂದು ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು …