Thursday, June 25 2026 | 06:03:19 AM
Breaking News

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ  X  ಪೋಸ್ಟ್ ನಲ್ಲಿ ಹೀಗೆ ಹೇಳಿದೆ.

“ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದಕ್ಕೆ ತೀವ್ರ ದುಃಖವಾಗಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿದೆ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ.

ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi’’

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಕರ್ನಾಟಕ ಸರ್ಕಾರಿ ಉದ್ಯೋಗಗಳು 2026: ಬೃಹತ್ ನೇಮಕಾತಿ ಇಲಾಖೆಗಳು ಮತ್ತು ಸಿದ್ಧತೆಯ ಸಂಪೂರ್ಣ ಮಾರ್ಗದರ್ಶಿ

2026ರ ವರ್ಷವು ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 53,000ಕ್ಕೂ ಹೆಚ್ಚು …