Friday, April 03 2026 | 05:41:12 PM
Breaking News

ತಮಿಳು ನಾಡಿನ ಜನಪ್ರಿಯ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶುಭಾಶಯ

Connect us on:

ಇಂದು ತಮಿಳು ನಾಡಿನಲ್ಲಿ ಹಿಂದೂಗಳು ಆಚರಿಸುವ ಸುಬ್ರಹ್ಮಣ್ಯ ಸ್ವಾಮಿ ಆರಾಧಿಸುವ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ ತಿಳಿಸಿದರು.

“ಮುರುಗನ್ ದೇವರ ದೈವಿಕ ಅನುಗ್ರಹವು ನಮಗೆ ಶಕ್ತಿ, ಸಮೃದ್ಧಿ ಮತ್ತು ಬುದ್ಧಿವಂತಿಕೆಯೊಂದಿಗೆ ಮಾರ್ಗದರ್ಶನ ನೀಡಲಿ. ಈ ಪವಿತ್ರ ಸಂದರ್ಭದಲ್ಲಿ, ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಶ್ರೀ ಮೋದಿ ಹೇಳಿದರು.

ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು,

”ಪ್ರತಿಯೊಬ್ಬರಿಗೂ ಸಂತಸ ತುಂಬಿದ ಥೈಪೂಸಂ ಹಬ್ಬದ ಶುಭಾಶಯಗಳು. ಮುರುಗನ್ ದೇವರ ಅನುಗ್ರಹವು ನಮಗೆ ಶಕ್ತಿ, ಸಮೃದ್ಧಿ ಮತ್ತು ಬುದ್ಧಿವಂತಿಕೆ ನೀಡಿ ಮಾರ್ಗದರ್ಶನ ನೀಡಲಿ. ಈ ಪವಿತ್ರ ಸಂದರ್ಭದಲ್ಲಿ, ನಾನು ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಆಶಯ ವ್ಯಕ್ತಪಡಿಸಿದ್ದಾರೆ.

About Matribhumi Samachar

Check Also

ಕೃಷಿ ಕ್ರಾಂತಿ: ರೈತರ ಆದಾಯಕ್ಕೆ ಮೋದಿ ಸರ್ಕಾರದ ‘ಸುರಕ್ಷಾ ಕವಚ’ – ಉತ್ಪಾದನೆಯಲ್ಲಿ ಶೇ. 44ರಷ್ಟು ಭರ್ಜರಿ ಏರಿಕೆ

ಕೇಂದ್ರ ಕೃಷಿ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ರೈತ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ಮಹತ್ವದ …