ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2025ರ ಡಿಸೆಂಬರ್ 9) ನವದೆಹಲಿಯಲ್ಲಿ 2023 ಮತ್ತು 2024 ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಕಲೆ ನಮ್ಮ ಭೂತಕಾಲದ ನೆನಪುಗಳು, ವರ್ತಮಾನದ ಅನುಭವಗಳು ಮತ್ತು ಭವಿಷ್ಯದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಪ್ರಾಚೀನ ಕಾಲದಿಂದಲೂ ಮಾನವರು ಚಿತ್ರಕಲೆ ಅಥವಾ ಶಿಲ್ಪಕಲೆಯ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಲೆ ಜನರನ್ನು ಸಂಸ್ಕೃತಿಯೊಂದಿಗೆ ಬೆಸೆಯುತ್ತದೆ, …
Read More »ಕರ್ನಾಟಕದಲ್ಲಿ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಉಪಕ್ರಮಗಳಲ್ಲಿ ಗಮನಾರ್ಹ ಪ್ರಗತಿ
ಕರ್ನಾಟಕದಾದ್ಯಂತ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಯೋಜನೆಗಳಲ್ಲಿ ಗಮನಾರ್ಹ ಪ್ರಗತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಅವರು ಲೋಕಸಭೆಯಲ್ಲಿ ತಿಳಿಸಿದರು. ರಾಜ್ಯವು ಈಗ 395 ಮಣ್ಣು ಪರೀಕ್ಷಾ ಪ್ರಯೋಗಾಲಯಗಳನ್ನು ಹೊಂದಿದೆ, ನಿಖರವಾದ ಪೋಷಕಾಂಶ ನಿರ್ವಹಣೆಯೊಂದಿಗೆ ರೈತರನ್ನು ಸಬಲೀಕರಣಗೊಳಿಸಲು ಸುಧಾರಿತ ಮೂಲಸೌಕರ್ಯದಿಂದ ಬಲಪಡಿಸಲಾಗಿದೆ ಎಂಬ ಮಾಹಿತಿ ನೀಡಿದರು ಕೃಷಿ ನಿಟ್ಟಿನಲ್ಲಿ ಪ್ರಮುಖ ಸಾಧನೆಗಳಲ್ಲಿ 2020-21 ರಿಂದ 2024-25 ರವರೆಗೆ ರಾಜ್ಯಾದ್ಯಂತ 11,15,363 ಮಣ್ಣಿನ …
Read More »‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನವು ಹಕ್ಕು ಪಡೆಯದ ಆಸ್ತಿಗಳ ಇತ್ಯರ್ಥದ ವೇಗವನ್ನು ಇನ್ನೂ ತೀವ್ರಗೊಳಿಸಿದೆ
ಬ್ಯಾಂಕ್ ಠೇವಣಿಗಳು, ವಿಮೆ, ಲಾಭಾಂಶಗಳು, ಷೇರುಗಳು, ಮ್ಯೂಚುವಲ್ ಫಂಡ್ ಮತ್ತು ಪಿಂಚಣಿ ಸೇರಿದಂತೆ ಹಕ್ಕು ಪಡೆಯದ ಹಣಕಾಸು ಸ್ವತ್ತುಗಳನ್ನು ಅವರ ಕಾನೂನುಬದ್ಧ ಹಕ್ಕುದಾರರಿಗೆ ಇತ್ಯರ್ಥಪಡಿಸಲು ಅನುಕೂಲವಾಗುವಂತೆ ಭಾರತ ಸರ್ಕಾರವು “ನಿಮ್ಮ ಹಣ, ನಿಮ್ಮ ಹಕ್ಕು (ಆಪಕಿ ಪೂಜಾಂಜಿ, ಆಪಕಾ ಅಧಿಕಾರ್) ” ಎಂಬ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ. 2025ರ ಅಕ್ಟೋಬರ್ 4 ರಂದು ಪ್ರಾರಂಭಿಸಲಾದ ಅಭಿಯಾನವು 3ಎ ಚೌಕಟ್ಟಿನ ಮೇಲೆ ನಿರ್ಮಿಸಲಾಗಿದೆ – ಅರಿವು, ಲಭ್ಯತೆ ಪ್ರವೇಶಸಾಧ್ಯತೆ ಮತ್ತು ಕ್ರಿಯೆ. …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆಯನ್ನು ಆರಂಭಿಸಿದರು. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು, “ವಂದೇ ಮಾತರಂ ಗೀತೆಯು ರಚನೆಯಾದಾಗ, ಅದರ ಬಗ್ಗೆ ಚರ್ಚಿಸುವ ಮತ್ತು ಅದಕ್ಕೆ ಬದ್ಧರಾಗಿರುವ ಅಗತ್ಯವಿತ್ತು, ಸ್ವಾತಂತ್ರ್ಯ ಹೋರಾಟದ ಸಮಯದಲ್ಲೂ ಅದು ಮುಂದುವರಿದಿತ್ತು, ಇಂದಿಗೂ ಇದೆ ಮತ್ತು 2047ರಲ್ಲಿ ಭಾರತವು ನಿಜವಾದ ಶ್ರೇಷ್ಠ …
Read More »ದೇಶಾದ್ಯಂತ ಸಣ್ಣ ಉದ್ಯಮಗಳ ತಂತ್ರಜ್ಞಾನ ಮೇಲ್ದರ್ಜೀಕರಣ ಮತ್ತು ಡಿಜಿಟಲೀಕರಣ ಉತ್ತೇಜನಕ್ಕೆ ಸರ್ಕಾರದಿಂದ ಹಲವು ಯೋಜನೆಗಳ ಜಾರಿ
ದೇಶಾದ್ಯಂತ ಸಣ್ಣ ಉದ್ಯಮಗಳ ತಂತ್ರಜ್ಞಾನ ಮೇಲ್ದರ್ಜೀಕರಣ ಮತ್ತು ಡಿಜಿಟಲೀಕರಣವನ್ನು ಉತ್ತೇಜಿಸಲು ಎಂ.ಎಸ್.ಇ-ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ (ಸಾಮಾನ್ಯ ಸೌಲಭ್ಯ ಕೇಂದ್ರಗಳು), ಪರಿಕರ ಕೊಠಡಿಗಳು / ತಂತ್ರಜ್ಞಾನ ಕೇಂದ್ರಗಳು, ಸೂಕ್ಷ್ಮ ಮತ್ತು ಸಣ್ಣ ಉದ್ಯಮ -ಹಸಿರು ಹೂಡಿಕೆ ಹಣಕಾಸು ಪರಿವರ್ತನೆ ಯೋಜನೆ ಮತ್ತು ಎಂ.ಎಸ್.ಎಂ.ಇ ಚಾಂಪಿಯನ್ಸ್ ಯೋಜನೆ ಮೊದಲಾದ ಅನೇಕ ಯೋಜನೆ ಮತ್ತು ಉಪಕ್ರಮಗಳನ್ನು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆ (ಎಂ.ಎಸ್.ಎಂ.ಇ) ಸಚಿವಾಲಯ ಅನುಷ್ಠಾನ ಮಾಡುತ್ತಿದ್ದು ಈ ಉಪಕ್ರಮಗಳು ಆಧುನೀಕರಣ, ಕೌಶಲ್ಯ ಮತ್ತು ಗುಣಮಟ್ಟ …
Read More »ರಫ್ತು ಸ್ಪರ್ಧಾತ್ಮಕತೆ ಹೆಚ್ಚಿಸಲು ಮತ್ತು ಜಾಗತಿಕ ಮೌಲ್ಯ ಸರಪಳಿಯಲ್ಲಿ ಎಂ ಎಸ್ ಎಂ ಇಗಳಿಗೆ ಬೆಂಬಲ ನೀಡಲು ಅನೇಕ ಉಪಕ್ರಮಗಳನ್ನು ಕೈಗೊಂಡ ಸರ್ಕಾರ
ಎಂ ಎಸ್ ಎಂ ಇ ವಲಯದ ರಫ್ತಿನ ಇತ್ತೀಚಿನ ಪ್ರವೃತ್ತಿಗಳಲ್ಲಿ ಕಂಡುಬರುವ ಅಂಶವೇನೆಂದೆರೆ, ಒಟ್ಟಾರೆ ಸರಕು ರಫ್ತಿನಲ್ಲಿ ಎಂ ಎಸ್ ಎಂ ಇ ವಲಯದ ಕೊಡುಗೆ 2023-24 ರಲ್ಲಿ ಶೇ.45.74 ರಿಂದ 2024-25ರಲ್ಲಿ ಅಮೆರಿಕನ್ ಡಾಲರ್ ಮೌಲ್ಯದ ಪ್ರಕಾರ ಶೇ.48.55ಕ್ಕೆ ಏರಿಕೆಯಾಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ಎಂ ಎಸ್ ಎಂ ಇ ವಲಯ ಸೇರಿದಂತೆ ರಫ್ತುಗಳನ್ನು ಉತ್ತೇಜಿಸಲು, ಒಟ್ಟಾರೆ ರಫ್ತು ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಸಮಗ್ರ ಚೌಕಟ್ಟಿನಂತೆ ಸರ್ಕಾರ ರಫ್ತು ಉತ್ತೇಜನ …
Read More »ಭಾರತದಾದ್ಯಂತ ಇಂಧನ ಲಭ್ಯತೆಯವನ್ನು ಸುಧಾರಿಸಲು ರಾಷ್ಟ್ರೀಯ ಅನಿಲ ಗ್ರಿಡ್ ವಿಸ್ತರಣೆಯನ್ನು ತೀವ್ರಗೊಳಿಸಲಾಗಿದೆ
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ (ಪಿ.ಎಮ್.ಜಿ.ಆರ್.ಬಿ.) ನೈಸರ್ಗಿಕ ಅನಿಲ ಪೈಪ್ಲೈನ್ ಗಳನ್ನು (ಎನ್.ಜಿ.ಪಿ.ಎಲ್.) ಹಾಕಲು, ನಿರ್ಮಿಸಲು, ನಿರ್ವಹಿಸಲು ಮತ್ತು ವಿಸ್ತರಿಸಲು ಘಟಕಗಳಿಗೆ ಅಧಿಕಾರ ನೀಡುವ ಅಧಿಕಾರವನ್ನು ಹೊಂದಿದೆ. ದೇಶಾದ್ಯಂತ ನೈಸರ್ಗಿಕ ಅನಿಲದ ಲಭ್ಯತೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ಪಿ.ಎಮ್.ಜಿ.ಆರ್.ಬಿ. ಸಾಮಾನ್ಯ ವಾಹಕ, ಸ್ಪರ್ ಲೈನ್, ಟೈ-ಇನ್ ಸಂಪರ್ಕ ಮತ್ತು ದೇಶಾದ್ಯಂತ ವಿವಿಧ ಘಟಕಗಳಿಗೆ ಮೀಸಲಾದ ಪೈಪ್ಲೈನ್ ಅನ್ನು ಒಳಗೊಂಡ ಸುಮಾರು 34,233 ಕಿ.ಮೀ. ಎನ್.ಜಿ.ಪಿ.ಎಲ್. ನೆಟ್ವರ್ಕ್ ಅನ್ನು …
Read More »ಐಐಎಸ್ಎಫ್ 2025ರಲ್ಲಿ, ಪ್ರಧಾನಮಂತ್ರಿ ಅವರ ಕೃತಕ ಬುದ್ಧಿಮತ್ತೆ (AI) ಚಾಲಿತ ‘ವಿಕಸಿತ ಭಾರತ’ದ ದೂರದೃಷ್ಟಿಗೆ ಉದ್ಯಮ ನಾಯಕರಿಂದ ಪ್ರಶಂಸೆ
ಡಿಸೆಂಬರ್ 6ರಂದು ಆರಂಭಗೊಂಡ 2025ರ ‘ಭಾರತೀಯ ಅಂತಾರಾಷ್ಟ್ರೀಯ ವಿಜ್ಞಾನ ಹಬ್ಬ’ವು (IISF), ಈ ವರ್ಷದ ಅತ್ಯಂತ ಪ್ರಭಾವಶಾಲಿ ವಿಜ್ಞಾನ ಕಾರ್ಯಕ್ರಮಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದು ಯುವ ಮನಸ್ಸುಗಳಿಗೆ ಸ್ಫೂರ್ತಿ ತುಂಬುವ ಜೊತೆಗೆ, ‘ವಿಕಸಿತ ಭಾರತ @2047’ರ ಕನಸನ್ನು ನನಸಾಗಿಸುವ ಭಾರತದ ಪ್ರಯತ್ನಗಳಿಗೆ ಬಲ ತುಂಬುತ್ತಿದೆ. ಕಾರ್ಯಕ್ರಮದ ಮೂರನೇ ದಿನದಂದು, “AI ಮತ್ತು AGI: ಬೌದ್ಧಿಕತೆಯ ಭವಿಷ್ಯ” (AI & AGI: The Future of Intelligence) ಎಂಬ ವಿಷಯದ ಕುರಿತು ಉನ್ನತ ಮಟ್ಟದ ಸಂವಾದ ಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ಕೃತಕ ಬುದ್ಧಿಮತ್ತೆಯಿಂದ (AI) ಕೃತಕ ಸಾಮಾನ್ಯ ಬುದ್ಧಿಮತ್ತೆಯೆಡೆಗಿನ …
Read More »ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಯೋಜನೆಯು ಪ್ರಸ್ತುತ ಪ್ರಶಾದ್ ಯೋಜನೆಯಡಿ ಪರಿಗಣನೆಯಲ್ಲಿಲ್ಲ
ಕರ್ನಾಟಕದ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಯೋಜನೆಯು ಪ್ರಸ್ತುತ ಪ್ರಶಾದ್ ಯೋಜನೆಯಡಿ ಅನುಮೋದನೆಗಾಗಿ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೆಖಾವತ್ ಹೇಳಿದ್ದಾರೆ. ಪ್ರವಾಸೋದ್ಯಮ ಯೋಜನೆಗಳಿಗೆ ಆರ್ಥಿಕ ಸಹಾಯಕ್ಕಾಗಿ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಪ್ರಸ್ತಾವನೆಗಳನ್ನು ಸ್ವೀಕರಿಸುತ್ತವೆ. ಸ್ವೀಕರಿಸಿದ ಪ್ರಸ್ತಾವನೆಗಳನ್ನು ಸ್ಥಾಪಿತ ಮಾರ್ಗಸೂಚಿಗಳ ಪ್ರಕಾರ ಮೌಲ್ಯಮಾಪನ ಮಾಡಲಾಗುತ್ತದೆ ಮತ್ತು ನಿರ್ದಿಷ್ಟ ಮಾನದಂಡಗಳನ್ನು ಪೂರೈಸಿದರೆ ಮತ್ತು ಹಣ ಲಭ್ಯವಿದ್ದರೆ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. …
Read More »ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
ಸಶಸ್ತ್ರ ಪಡೆಗಳ ಧ್ವಜ ದಿನದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಧೈರ್ಯಶಾಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರಧಾನಮಂತ್ರಿ ಅವರು ತಮ್ಮ ಹೃದಯಾಂತರಾಳದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಸಶಸ್ತ್ರ ಪಡೆಗಳ ಸಿಬ್ಬಂದಿಯ ಶಿಸ್ತು, ಸಂಕಲ್ಪ ಮತ್ತು ಅದಮ್ಯ ಮನೋಭಾವವು ರಾಷ್ಟ್ರವನ್ನು ರಕ್ಷಿಸುತ್ತದೆ ಮತ್ತು ಅದರ ಜನರನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದರು. ಅವರ ಬದ್ಧತೆಯು ಕರ್ತವ್ಯ, ಶಿಸ್ತು ಮತ್ತು ರಾಷ್ಟ್ರದ ಬಗೆಗಿನ ಭಕ್ತಿಯ ಜ್ವಲಂತ ಉದಾಹರಣೆಯಾಗಿದೆ ಎಂದು ಅವರು ಹೇಳಿದರು. ಸಶಸ್ತ್ರ ಪಡೆಗಳ ಶೌರ್ಯ …
Read More »
Matribhumi Samachar Kannad