Thursday, January 08 2026 | 11:48:08 PM
Breaking News

Matribhumi Samachar

ಭಾರತದ ರಾಷ್ಟ್ರಪತಿ ಒಡಿಶಾದ ರಾಯರಂಗಪುರದಲ್ಲಿ # ಸ್ಕಿಲ್ ದ ನೇಶನ್ ಎ.ಐ. ಸವಾಲಿಗೆ ಚಾಲನೆ ನೀಡಿದರು ಮತ್ತು ಇಗ್ನೋ ಪ್ರಾದೇಶಿಕ ಕೇಂದ್ರ ಹಾಗು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಜನವರಿ 1, 2026) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಎಂ.ಎಸ್.ಡಿ.ಇ.ಯ “ಸೋರ್” (ಎಸ್.ಒ.ಎ.ಆರ್.)  (ಎ.ಐ. ಸಿದ್ಧತೆಗಾಗಿ ಕೌಶಲ್ಯ) ಉಪಕ್ರಮದ ಅಡಿಯಲ್ಲಿ #SkilltheNation (ಸ್ಕಿಲ್ ದ ನೇಶನ್ ) ಸವಾಲನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರು ಒಡಿಶಾದ ರೈರಂಗಪುರದಲ್ಲಿಇಗ್ನೋ ( IGNOU)  ಪ್ರಾದೇಶಿಕ ಕೇಂದ್ರ ಮತ್ತು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಕೃತಕ …

Read More »

ಶ್ರೀ ಎಸ್. ಸುರೇಶ್ ಕುಮಾರ್ ಅವರ ಸ್ಪೂರ್ತಿದಾಯಕ ಸೈಕ್ಲಿಂಗ್ ಸಾಧನೆಯನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ನಲ್ಲಿ ಪಯಣಿಸಿ ಯಶಸ್ವಿಯಾಗಿ ತಲುಪಿದ ಶ್ರೀ ಎಸ್. ಸುರೇಶ್ ಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಶ್ಲಾಘಿಸಿದ್ದಾರೆ. ಶ್ರೀ ಸುರೇಶ್ ಕುಮಾರ್ ಅವರು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಮೆಟ್ಟಿ ನಿಂತು ಈ ಸಾಧನೆ ಮಾಡಿರುವುದು ಕೇವಲ ಶ್ಲಾಘನೀಯ ಮತ್ತು ಸ್ಪೂರ್ತಿದಾಯಕ ಮಾತ್ರವಲ್ಲದೆ, ಅವರ ದೃಢಸಂಕಲ್ಪ ಮತ್ತು ಅಚಲ ಮನೋಬಲಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದ್ದಾರೆ. ಇಂತಹ ಪ್ರಯತ್ನಗಳು …

Read More »

ಬಿ.ಎಸ್.ಎನ್.ಎಲ್ ನಿಂದ ದೇಶಾದ್ಯಂತ ಎಲ್ಲಾ ವಲಯಗಳಲ್ಲಿ ವಾಯ್ಸ್ ಓವರ್ ವೈಫೈ (VoWiFi) ಸೇವೆ ಪ್ರಾರಂಭ

ಭಾರತದ ಪ್ರಮುಖ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾದಾತ ಸಂಸ್ಥೆಯಾದ ಭಾರತ್ ಸಂಚಾರ ನಿಗಮ ನಿಯಮಿತ (ಬಿ.ಎಸ್.ಎನ್.ಎಲ್), ಹೊಸ ವರ್ಷದಂದು ವೈ-ಫೈ ಕಾಲಿಂಗ್ ಎಂದೂ ಕರೆಯಲ್ಪಡುವ ವಾಯ್ಸ್ ಓವರ್ ವೈಫೈ (VoWiFi) ಅನ್ನು ದೇಶಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಲು ಹರ್ಷಿಸಿದೆ. ಈ ಸುಧಾರಿತ ಸೇವೆಯು ಈಗ ದೇಶದ ಪ್ರತಿ ಟೆಲಿಕಾಂ ವಲಯದಲ್ಲಿರುವ ಎಲ್ಲಾ ಬಿ.ಎಸ್.ಎನ್.ಎಲ್ ಗ್ರಾಹಕರಿಗೆ ಲಭ್ಯವಿದ್ದು ಸವಾಲಿನ ವಾತಾವರಣದಲ್ಲಿಯೂ ಸಹ ತಡೆರಹಿತ ಮತ್ತು ಉತ್ತಮ ಗುಣಮಟ್ಟದ ಸಂಪರ್ಕವನ್ನು ಖಚಿತಪಡಿಸಲಿದೆ. ಈಗ …

Read More »

2025ರ ಡಿಸೆಂಬರ್ 1 ರಿಂದ ಜನ ಸಮರ್ಥ್ ಪೋರ್ಟಲ್ ಮೂಲಕ ರಫ್ತುದಾರರಿಗೆ ಕ್ರೆಡಿಟ್ ಗ್ಯಾರಂಟಿ ಯೋಜನೆ (ಸಿ.ಜಿ.ಎಸ್.ಇ.) ಕಾರ್ಯರೂಪಕ್ಕೆ ಬಂದಿದೆ

ಭಾರತೀಯ ಆರ್ಥಿಕತೆಯ ನಿರ್ಣಾಯಕ ಆಧಾರಸ್ತಂಭವಾಗಿರುವ ರಫ್ತುಗಳು, ಜಿ.ಡಿ.ಪಿ. ಯ ಸುಮಾರು 21% ಮತ್ತು ಬಲವಾದ ವಿದೇಶಿ ವಿನಿಮಯ ಒಳಹರಿವುಗಳನ್ನು ಹೊಂದಿವೆ. ರಫ್ತು ಆಧಾರಿತ ಕೈಗಾರಿಕೆಗಳ ಅಡಿಯಲ್ಲಿ 45 ಮಿಲಿಯನ್‌ಗಿಂತಲೂ ಹೆಚ್ಚು ಜನರು ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗದಲ್ಲಿದ್ದಾರೆ, ಎಂ.ಎಸ್.ಎಂ.ಇ..ಗಳು ಒಟ್ಟು ರಫ್ತಿನ ಸುಮಾರು 45% ಕೊಡುಗೆ ನೀಡುತ್ತವೆ. ಇಂತಹ ನಿರಂತರ ರಫ್ತು ಬೆಳವಣಿಗೆಯು ಭಾರತದ ಚಾಲ್ತಿ ಖಾತೆ ಸಮತೋಲನ ಮತ್ತು ಸ್ಥೂಲ ಆರ್ಥಿಕ ಸ್ಥಿರತೆಯನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. …

Read More »

ಗೃಹಬಳಕೆದಾರರಿಗೆ ದೇಶೀಯ ಅಡುಗೆ ಅನಿಲ (ದ್ರವೀಕೃತ ಪೆಟ್ರೋಲಿಯಂ ಅನಿಲ / ಎಲ್.ಪಿ.ಜಿ) ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ

ವಾಣಿಜ್ಯ ಅಡುಗೆ ಅನಿಲ (ದ್ರವೀಕೃತ ಪೆಟ್ರೋಲಿಯಂ ಅನಿಲ / ಎಲ್.ಪಿ.ಜಿ) ಸಿಲಿಂಡರ್‌ಗಳ ಬೆಲೆಯನ್ನು ₹111 ರಷ್ಟು ಹೆಚ್ಚಿಸಲಾಗಿದೆ ಎಂದು ಕೆಲವು ವಿಭಾಗಗಳಲ್ಲಿ ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್.ಪಿ.ಜಿ) ಸಿಲಿಂಡರ್‌ಗಳ ಬೆಲೆ ಮಾರುಕಟ್ಟೆ-ನಿರ್ಧಾರಿತವಾಗಿದೆ ಮತ್ತು ಅಂತಾರಾಷ್ಟ್ರೀಯ ಮಾನದಂಡಗಳಿಗೆ ಸಂಬಂಧಿಸಿದೆ ಎಂಬುದನ್ನು ಗಮನಿಸಬಹುದು. ಅದರಂತೆ, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್.ಪಿ.ಜಿ) ಬೆಲೆಗಳಲ್ಲಿನ ಪರಿಷ್ಕರಣೆಗಳು ಜಾಗತಿಕ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್.ಪಿ.ಜಿ) ಬೆಲೆಗಳು ಮತ್ತು ಸಂಬಂಧಿತ ವೆಚ್ಚಗಳಲ್ಲಿನ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೀವನ ಮತ್ತು ದೂರದೃಷ್ಟಿಗೆ ಭವ್ಯವಾದ ಸಂಗೀತ ಮಲ್ಟಿಮೀಡಿಯಾ ಗೌರವದೊಂದಿಗೆ “ನಮೋತ್ಸವ” ಅಹಮದಾಬಾದ್ ಅನ್ನು ಮೋಡಿ ಮಾಡಿದೆ

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೀವನ, ನಾಯಕತ್ವ ಮತ್ತು ದೂರದೃಷ್ಟಿಯ ಪ್ರಯಾಣವನ್ನು ಆಚರಿಸುವ ದೊಡ್ಡ ಪ್ರಮಾಣದ ಸಂಗೀತ ಮಲ್ಟಿಮೀಡಿಯಾ ನಿರ್ಮಾಣವಾದ ನಮೋತ್ಸವದ ಭವ್ಯ ಪ್ರಸ್ತುತಿಯೊಂದಿಗೆ ಹೆಮ್ಮೆ, ಸಂಸ್ಕೃತಿ ಮತ್ತು ಸ್ಫೂರ್ತಿಯ ಮರೆಯಲಾಗದ ಸಂಜೆ ನಿನ್ನೆ ಅಹಮದಾಬಾದ್ ನಲ್ಲಿ ತೆರೆದುಕೊಂಡಿತು. ಸಂಸ್ಕಾರಧಾಮ ಆಯೋಜಿಸಿದ್ದ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮವು ಮನೆಮನೆ ಪ್ರೇಕ್ಷಕರಿಗೆ ಸಾಕ್ಷಿಯಾಯಿತು ಮತ್ತು ಸೇವೆ, ದೃಢನಿಶ್ಚಯ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಬೇರೂರಿರುವ ಅಸಾಧಾರಣ ಪ್ರಯಾಣವನ್ನು ನಿರೂಪಿಸಲು ಕಲೆ, …

Read More »

ಹುಬ್ಬಳ್ಳಿಯಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು 29 ಡಿಸೆಂಬರ್ 2025ರಂದು ಹುಬ್ಬಳ್ಳಿಯ ಕೇಶವಪುರದಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು ಉದ್ಘಾಟಿಸಿದೆ. ಇದು ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಈ ಆಧಾರ್ ಸೇವಾ ಕೇಂದ್ರವನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಯುಐಡಿಎಐ ಪ್ರಾದೇಶಿಕ ಕಚೇರಿ ಬೆಂಗಳೂರು ಆಯೋಜಿಸಿತ್ತು ಮತ್ತು ಯುಐಡಿಎಐ ನಿರ್ದೇಶಕರಾದ (ಕರ್ನಾಟಕ) ಶ್ರೀ …

Read More »

ಪವಿತ್ರ ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಇಂದು ಪವಿತ್ರ ಪ್ರಕಾಶ್ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ಗೋವಿಂದ ಸಿಂಗ್ ಅವರು ಧೈರ್ಯ, ಕರುಣೆ ಮತ್ತು ತ್ಯಾಗದ ಸಾಕಾರರೂಪವಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಶ್ರೀ ಗುರು ಗೋವಿಂದ ಸಿಂಗ್ ಅವರ ಜೀವನ ಮತ್ತು ಬೋಧನೆಗಳು ಸತ್ಯ, ನ್ಯಾಯ, ಸದಾಚಾರಕ್ಕಾಗಿ ನಿಲ್ಲಲು ಮತ್ತು ಮಾನವ ಘನತೆಯನ್ನು ರಕ್ಷಿಸಲು ನಮಗೆ ಸ್ಫೂರ್ತಿ ನೀಡುತ್ತವೆ. …

Read More »

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಅಲೋಕ್ ಮೆಹ್ತಾ

ಖ್ಯಾತ ಪತ್ರಕರ್ತ ಶ್ರೀ ಅಲೋಕ್ ಮೆಹ್ತಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಅವರು ತಮ್ಮ “ಕ್ರಾಂತಿಕಾರಿ ರಾಜ್: ನರೇಂದ್ರ ಮೋದಿಯವರ 25 ವರ್ಷಗಳು” ಎಂಬ ಪುಸ್ತಕದ ಮೊದಲ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ನೀಡಿದರು. ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ; “ಶ್ರೀ ಅಲೋಕ್ ಮೆಹ್ತಾ ಅವರನ್ನು ಭೇಟಿ ಮಾಡಿ ಅವರ ಕೃತಿಯ ಪ್ರತಿಯನ್ನು ಸ್ವೀಕರಿಸಿದ್ದಕ್ಕೆ ಸಂತೋಷವಾಗಿದೆ.” @alokmehtaeditor ‘गांधी जी की राजनीतिक यात्रा के …

Read More »

ಭಾರತದ ರಾಷ್ಟ್ರಪತಿ ಅವರು ‘ಜನಕೇಂದ್ರೀಯ ರಾಷ್ಟ್ರೀಯ ಭದ್ರತೆ: ವಿಕಸಿತ ಭಾರತ ನಿರ್ಮಾಣದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ’ ಎಂಬ ವಿಷಯದ ಕುರಿತು ಐಬಿ ಶತಮಾನೋತ್ಸವ ದತ್ತಿ ಉಪನ್ಯಾಸವನ್ನು ಉದ್ದೇಶಿಸಿ ಮಾತನಾಡಿದರು

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಡಿಸೆಂಬರ್ 23, 2025) ನವದೆಹಲಿಯಲ್ಲಿ ‘ಜನಕೇಂದ್ರೀಯ ರಾಷ್ಟ್ರೀಯ ಭದ್ರತೆ: ವಿಕಸಿತ ಭಾರತ ನಿರ್ಮಾಣದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ’ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ‘ಐಬಿ ಶತಮಾನೋತ್ಸವ ದತ್ತಿ ಉಪನ್ಯಾಸ’ವನ್ನು (IB Centenary Endowment Lecture) ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, “ಸ್ವಾತಂತ್ರ್ಯದ ನಂತರ ಭಾರತದ ಜನರಿಗೆ ಭದ್ರತೆಯನ್ನು ಒದಗಿಸುವಲ್ಲಿ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಐಬಿ …

Read More »