Monday, February 02 2026 | 02:48:39 PM
Breaking News

Matribhumi Samachar

ನವೆಂಬರ್ 26ರಂದು ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ ಘಟಕವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಬೆಳಗ್ಗೆ 10ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಕೈಗಾರಿಕಾ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಉದ್ಘಾಟಿಸಲಿದ್ದಾರೆ. ʻಎಸ್‌ಎಇಎಸ್‌ಐʼ ಎಂಬುದು ʻಲೀಪ್‌ʼ (ಲೀಡಿಂಗ್ ಎಡ್ಜ್ ಏವಿಯೇಷನ್ ಪ್ರೊಪಲ್ಶನ್) ಎಂಜಿನ್‌ಗಳಿಗಾಗಿ ʻಸಫ್ರಾನ್ʼ ಸಂಸ್ಥೆ ಸ್ಥಾಪಿಸಿರುವ ವಿಶೇಷವಾದ ʻನಿರ್ವಹಣೆ, ದುರಸ್ತಿ ಮತ್ತು …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಮಂದಿರ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಭಾಷಣ ಮಾಡಿದರು

ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ  ಒಂದು ಮಹತ್ವದ ಸಂದರ್ಭವನ್ನು ಗುರುತಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪವಿತ್ರ ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜವನ್ನು ವಿಧ್ಯುಕ್ತವಾಗಿ ಹಾರಿಸಿದರು. ಧ್ವಜಾರೋಹಣ ಉತ್ಸವವು ದೇವಾಲಯದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತದೆ ಮತ್ತು ಸಾಂಸ್ಕೃತಿಕ ಆಚರಣೆ ಮತ್ತು ರಾಷ್ಟ್ರೀಯ ಏಕತೆಯ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ , ಇಂದು ಅಯೋಧ್ಯಾ ನಗರವು …

Read More »

ಸಂಚಾರ್ ಸಾಥಿಯು ಅಕ್ಟೋಬರ್ 2025ರಲ್ಲಿ 50,000ಕ್ಕೂ ಹೆಚ್ಚು ಫೋನ್‌ಗಳನ್ನು ಮರುಪಡೆಯಲು ಸಹಾಯ ಮಾಡಿ, ದೇಶಾದ್ಯಂತ ಡಿಜಿಟಲ್ ಭದ್ರತೆಯನ್ನು ಬಲಪಡಿಸಿದೆ

ದೂರಸಂಪರ್ಕ ಇಲಾಖೆಯು (DoT) ತನ್ನ ಡಿಜಿಟಲ್ ಸುರಕ್ಷತಾ ಉಪಕ್ರಮವಾದ ಸಂಚಾರ್ ಸಾಥಿಯು, ಅಕ್ಟೋಬರ್ 2025ರಲ್ಲಿ ಮೊದಲ ಬಾರಿಗೆ ಭಾರತದಾದ್ಯಂತ 50,000 ಕ್ಕೂ ಹೆಚ್ಚು ಕಳುವಾದ ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ಮರುಪಡೆಯಲು ಸಹಾಯ ಮಾಡಿಕೊಟ್ಟಿದೆ ಎಂದು ಘೋಷಿಸಿದೆ. ಈ ಮೈಲಿಗಲ್ಲು ನಾಗರಿಕರ ಡಿಜಿಟಲ್ ಸ್ವತ್ತುಗಳನ್ನು ಸುರಕ್ಷಿತಗೊಳಿಸುವ ಅಚಲ ಬದ್ಧತೆ ಮತ್ತು ತಂತ್ರಜ್ಞಾನ-ಚಾಲಿತ ಆಡಳಿತದಲ್ಲಿ ಸಾರ್ವಜನಿಕ ನಂಬಿಕೆಯ ಪ್ರತೀಕವಾಗಿದೆ. ದೇಶಾದ್ಯಂತ ಒಟ್ಟಾರೆ ಮರುಪಡೆಯುವಿಕೆಯು 7 ಲಕ್ಷ ಮೈಲಿಗಲ್ಲನ್ನು ದಾಟಿದೆ. ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳು …

Read More »

ಐಐಎಸ್ಎಫ್ 2025ರ ಪೂರ್ವಭಾವಿಯಾಗಿ ರಾಮನ್ ಸಂಶೋಧನಾ ಸಂಸ್ಥೆಯಿಂದ ಉಪನ್ಯಾಸ ಆಯೋಜನೆ

ವೈಜ್ಞಾನಿಕ ಮನೋಭಾವ ಉತ್ತೇಜಿಸುವ ಮತ್ತು ವಿಜ್ಞಾನ ಆಸಕ್ತರಲ್ಲಿ ಅರಿವು ಮೂಡಿಸುವ ಪ್ರಯತ್ನಗಳ ಭಾಗವಾಗಿ, ರಾಮನ್ ಸಂಶೋಧನಾ ಸಂಸ್ಥೆಯು ಭಾರತೀಯ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವ (ಐಐಎಸ್‍ಎಫ್) 2025ರ ಪೂರ್ವಭಾವಿಯಾಗಿ ಕಾರ್ಯಕ್ರಮವೊಂದನ್ನು ಆಯೋಜಿಸಿತು. ಡಿಸೆಂಬರ್ 6-9, 2025 ರಂದು ಹರಿಯಾಣದ ಪಂಚಕುಲದಲ್ಲಿ ನಿಗದಿಯಾಗಿರುವ ಐಐಎಸ್‍ಎಫ್ 2025, “ವಿಜ್ಞಾನದಿಂದ ಸಮೃದ್ಧಿ: ಆತ್ಮನಿರ್ಭರ ಭಾರತಕ್ಕಾಗಿ” ಎಂಬ ವಿಷಯದಡಿ ಭವಿಷ್ಯದ ತಂತ್ರಜ್ಞಾನ, ಸುಸ್ಥಿರತೆ ಮತ್ತು ವ್ಯಾಪಕ ವೈಜ್ಞಾನಿಕ ಪ್ರಚಾರದ ಮೇಲೆ ಕೇಂದ್ರೀಕರಿಸಿದ 14 ವಿಷಯಾಧಾರಿತ ವ್ಯಾಪ್ತಿಗಳನ್ನು ಒಳಗೊಂಡಿರಲಿದೆ. ಐಐಎಸ್‍ಎಫ್ 2025ಕ್ಕಿಂತ …

Read More »

ಐಎಫ್‌ಎಫ್‌ಐ ಯಲ್ಲಿ ಮೊಳಗಿದ ಜಾಗತಿಕ ದನಿಗಳು: ಎರಡು ಶಕ್ತಿಶಾಲಿ ಚಿತ್ರಗಳ ಮೂಲಕ ಮಾತೃತ್ವ, ಅಸ್ಮಿತೆ ಮತ್ತು ಇತಿಹಾಸದ ಅನ್ವೇಷಣೆ

ಇಂದು ಐಎಫ್‌ಎಫ್‌ಐ  ವೇದಿಕೆಯಲ್ಲಿ ಎರಡು ತೀರಾ ಭಿನ್ನವಾದ, ಆದರೂ ಭಾವನಾತ್ಮಕವಾಗಿ ಬೆಸೆದಿರುವ ಜಗತ್ತುಗಳ ಸಂಗಮವಾಯಿತು. ‘ಮದರ್ಸ್ ಬೇಬಿ’ ಮತ್ತು ‘ಮೈ ಫಾದರ್ಸ್ ಶ್ಯಾಡೋ’ ಚಿತ್ರತಂಡಗಳು ಸಿನಿಮಾ ಕಲೆ, ನೆನಪುಗಳು ಮತ್ತು ಸಿನಿಮಾವು ಬದುಕಿನ ನೈಜತೆಯನ್ನು ಹೇಗೆ ಪ್ರತಿಬಿಂಬಿಸುತ್ತದೆ ಎಂಬುದರ ಕುರಿತು ಉತ್ಸಾಹಭರಿತ ಸಂವಾದ ನಡೆಸಿದವು. ಈ ಕಾರ್ಯಕ್ರಮದಲ್ಲಿ ‘ಮದರ್ಸ್ ಬೇಬಿ’ ಚಿತ್ರದ ಛಾಯಾಗ್ರಾಹಕ ರಾಬರ್ಟ್ ಒಬೆರೈನರ್ ಮತ್ತು ಪ್ರೊಡಕ್ಷನ್ ಡಿಸೈನರ್ ಜೋಹಾನ್ಸ್ ಸಲಾತ್ ಅವರೊಂದಿಗೆ, ‘ಮೈ ಫಾದರ್ಸ್ ಶ್ಯಾಡೋ’ ಚಿತ್ರದ …

Read More »

ನವೆಂಬರ್ 25 ರಂದು ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25, 2025 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಹಾಗೂ, ಈ ಮೂಲಕ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಭೂಚೌಕಟ್ಟಿನ ಅತ್ಯಂತ ಮಹತ್ವಪೂರ್ಣ ಸಂದರ್ಭವನ್ನು ಕೂಡಾ ಗುರುತಿಸಲಿದ್ದಾರೆ. ನವೆಂಬರ್ 25, 2025 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಅವರು ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಾಲ್ಮೀಕಿ, …

Read More »

ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 6ನೇ ಅಂತಾರಾಷ್ಟ್ರೀಯ ಕೃಷಿ ವಿಜ್ಞಾನ ಕಾಂಗ್ರೆಸ್‌ (ಐಎಸಿ -2025) ಉದ್ಘಾಟಿಸಿದರು

6ನೇ ಅಂತಾರಾಷ್ಟ್ರೀಯ ಕೃಷಿ ವಿಜ್ಞಾನ ಕಾಂಗ್ರೆಸ್‌ (ಐಎಸಿ-2025) ಅನ್ನು ಇಂದು ನವದೆಹಲಿಯ ಪೂಸಾ ಕ್ಯಾಂಪಸ್‌ನ ಎನ್‌ಪಿಎಲ್‌ ಸಭಾಂಗಣದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಘನ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ಉದ್ಘಾಟಿಸಲಾಯಿತು. ಈ ಮೂರು ದಿನಗಳ ಜಾಗತಿಕ ಕಾರ್ಯಕ್ರಮವನ್ನು (24-26 ನವೆಂಬರ್‌ 2025) ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್‌), ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್‌ಐ), ನ್ಯಾಷನಲ್‌ ಅಕಾಡೆಮಿ ಆಫ್‌ ಅಗ್ರಿಕಲ್ಚರಲ್‌ …

Read More »

ತಾಷ್ಕೆಂಟ್ ಪರ್ವತ ಶ್ರೇಣಿಗಳಿಂದ ಸ್ಲೋವಾಕಿಯಾದ ದೂರದ ದನಿಮುನಿ ರಹಿತ ಹಳ್ಳಿಗಳವರೆಗೆ, ಆಕರ್ಷಕ ಮಾನವ ಕಥೆಗಳು ಐ.ಎಫ್.ಎಫ್.ಐ. 56 ರಲ್ಲಿ ಬೆಳ್ಳಿ ಪರದೆಯಲ್ಲಿ ರಾರಾಜಿಸಿದವು

56ನೇ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರೋತ್ಸವ (ಐ.ಎಫ್.ಎಫ್.ಐ.) ಜಾಗತಿಕ ಸಿನೆಮಾದ ವೈವಿಧ್ಯಮಯ ಚಲನಚಿತ್ರಗಳನ್ನು ಪ್ರಸ್ತುತಪಡಿಸುವುದನ್ನು ಇಂದು ಕೂಡಾ ಮುಂದುವರೆಸಿದೆ. ಪ್ರಪಂಚದಾದ್ಯಂತದ ಆಯ್ದ ಪ್ರಬಲ ನಿರೂಪಣೆಗಳನ್ನು ಇಂದು ಪ್ರದರ್ಶಿಸಿದೆ. ಗಮನ ಸೆಳೆಯುವ ಅಂತರರಾಷ್ಟ್ರೀಯ ಚಲನಚಿತ್ರಗಳಲ್ಲಿ ಉಜ್ಬೆಕ್ ಚಲನಚಿತ್ರ “ಇನ್ ಪರ್ಸ್ಯೂಟ್ ಆಫ್ ಸ್ಪ್ರಿಂಗ್” ಮತ್ತು ಸ್ಲೋವಾಕ್ ಚಲನಚಿತ್ರ “ಫ್ಲಡ್” ಸೇರಿವೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ, ಎರಡು ಚಲನಚಿತ್ರಗಳ ನಿರ್ದೇಶಕರು, ನಿರ್ಮಾಪಕರು ಮತ್ತು ನಟ-ನಟಿಯರು ತಮ್ಮ ಚಲನಚಿತ್ರ ನಿರ್ಮಾಣ ಪ್ರಯಾಣದ ಒಳನೋಟಗಳನ್ನು ಪ್ರೇಕ್ಷಕರ ಜೊತೆ …

Read More »

ಹರಿಯಾಣದ ರೇವಾರಿಯಲ್ಲಿ ಅತ್ಯಾಧುನಿಕ ಬಯೋಮಾಸ್ ಪೆಲೆಟ್ ಸ್ಥಾವರವನ್ನು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಉದ್ಘಾಟಿಸಿದರು; ಇದು ಶುದ್ಧ ಇಂಧನ, ಗ್ರಾಮೀಣ ಜೀವನೋಪಾಯ ಮತ್ತು ರೈತರ ಹೆಚ್ಚಿನ ಆದಾಯಕ್ಕೆ ಪ್ರಮುಖ ಒತ್ತು ನೀಡಲಿದೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಇಂದು ಹರಿಯಾಣದ ರೇವಾರಿಯಲ್ಲಿ ಅತ್ಯಾಧುನಿಕ 240 ಟಿಪಿಡಿ (ಟನ್ಗಳು/ದಿನ) ಬಯೋಮಾಸ್ ಪೆಲೆಟ್ ಸ್ಥಾವರವನ್ನು ಉದ್ಘಾಟಿಸಿದರು. ಈ ಸಂದರ್ಭವು ರಾಜ್ಯದ ಶುದ್ಧ ಇಂಧನ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಭಾರತದ ನವೀಕರಿಸಬಹುದಾದ ಇಂಧನ ಭವಿಷ್ಯಕ್ಕೆ ಪ್ರಮುಖ ಕೊಡುಗೆ ನೀಡುವವರಾಗಿ ಹರಿಯಾಣದ ಸ್ಥಿರ ಹೊರಹೊಮ್ಮುವಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ …

Read More »

2025ರ ನವೆಂಬರ್ 26ರಂದು ರಾಷ್ಟ್ರವ್ಯಾಪಿ ನಡೆಯಲಿರುವ ಸಂವಿಧಾನ ದಿನಾಚರಣೆಯಲ್ಲಿ ಪಂಚಾಯತ್‌ ರಾಜ್ ಸಚಿವಾಲಯ ಭಾಗಿ

ಪಂಚಾಯತ್ ರಾಜ್ ಸಚಿವಾಲಯವು ಎಲ್ಲಾ ಮೂರು ಹಂತದ ಪಂಚಾಯತ್ ರಾಜ್ ಸಂಸ್ಥೆಗಳು (ಪಿ ಆರ್ ಐ ಗಳು) ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು (ಆರ್ ಎಲ್ ಬಿ ಗಳು) 2025ರ ನವೆಂಬರ್ 26 ರಂದು ರಾಷ್ಟ್ರವ್ಯಾಪಿ ಸಂವಿಧಾನ ದಿನ (ಸಂವಿಧಾನ್ ದಿವಸ್) ಆಚರಣೆ ಮಾಡಲು ಸಮನ್ವಯ ಮಾಡುತ್ತಿದೆ. ಈ ಉಪಕ್ರಮವನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಂಚಾಯತ್ ರಾಜ್ ಇಲಾಖೆಗಳು, ಎಸ್ ಐಆರ್ ಡಿ &ಪಿಆರ್ ಗಳು, ಪಿಇಎಸ್ ಎ …

Read More »