Tuesday, February 03 2026 | 08:29:42 AM
Breaking News

Matribhumi Samachar

2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ

2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಆಯಾ ತೀರ್ಪುಗಾರರು ಇಂದು ಘೋಷಿಸಿದರು. ಈ ವರ್ಷ, ಪ್ರಶಸ್ತಿಗಳಲ್ಲಿ 332 ಫೀಚರ್‌ ಚಲನಚಿತ್ರಗಳು, 115 ನಾನ್-ಫೀಚರ್ ಚಲನಚಿತ್ರಗಳು, 27 ಪುಸ್ತಕಗಳು ಮತ್ತು 16 ವಿಮರ್ಶಕರ ಸಲ್ಲಿಕೆಗಳು ಬಂದಿದ್ದವು. 12th ಫೇಲ್ ಚಿತ್ರವು 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಫೀಚರ್ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫ್ಲವರಿಂಗ್ ಮ್ಯಾನ್ ಅತ್ಯುತ್ತಮ ನಾನ್-ಫೀಚರ್ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರೆ, ಗಾಡ್ ವಲ್ಚರ್ ಅಂಡ್ ಹ್ಯೂಮನ್ …

Read More »

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಉಪಕ್ರಮದಡಿಯಲ್ಲಿ ಕರ್ನಾಟಕಕ್ಕೆ 6 ಯೋಜನೆಗಳು ಮಂಜೂರು

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಘಟಕದಡಿಯಲ್ಲಿ, ಕರ್ನಾಟಕಕ್ಕೆ 6 ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಸಾಗರಮಾಲಾ ಕಾರ್ಯಕ್ರಮದ ಅಡಿಯಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ಎಲ್ಲಾ ಕರಾವಳಿ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಸಾರಿಗೆ ಸಮಿತಿಗಳನ್ನು ರೂಪಿಸಲು ಸಚಿವಾಲಯವು ಅನುಕೂಲ ಮಾಡಿಕೊಟ್ಟಿದೆ. ಸಾಗರಮಾಲಾ ಯೋಜನೆಯಡಿ ಕರ್ನಾಟಕದಲ್ಲಿ ಮಂಜೂರಾದ ಕರಾವಳಿ ಸಮುದಾಯ …

Read More »

ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮುಂದಿನ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ. ವಾರಣಾಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಪ್ರಯೋಜನವು ಗರಿಷ್ಠ ಸಂಖ್ಯೆಯ ರೈತರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ದೇಶಾದ್ಯಂತದ …

Read More »

ಟೆಲಿಕಾಂ ವಂಚನೆ ತಡೆಗೆ ನಾಗರಿಕರ ದೂರು ಆಧರಿಸಿ 1.36 ಕೋಟಿ ಮೊಬೈಲ್ ಸಂಪರ್ಕ ಕಡಿತಗೊಳಿಸಲಾಗಿದೆ: ಸಂಸತ್ತಿಗೆ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ

ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ವಂಚನೆಗಳಿಗೆ ಸಂಬಂಧಿಸಿದ ಪ್ರಮುಖ ಕಳವಳಗಳು ಮತ್ತು ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆಗಳಾದ ಬಿ ಎಸ್ ಎನ್ ಎಲ್ (BSNL) ಮತ್ತು ಎಂ ಟಿ ಎನ್ಎಲ್ (MTNL) ನ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾತನಾಡಿದರು. ಅವರು ಸಂಸತ್ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ಸೈಬರ್ ವಂಚನೆಗಳನ್ನು ತಡೆಗಟ್ಟಲು ಸರ್ಕಾರವು ಕೈಗೊಳ್ಳುತ್ತಿರುವ ನಿರಂತರ ಪ್ರಯತ್ನಗಳನ್ನು ವಿವರಿಸಿದ ಕೇಂದ್ರ …

Read More »

ಪದ್ಮ ಪ್ರಶಸ್ತಿ 2026ಗೆ ನಾಮನಿರ್ದೇಶನ ಸಲ್ಲಿಸಲು ಕೊನೆಯ ದಿನಾಂಕ 2025 ಆಗಸ್ಟ್‌ 15ರವರೆಗೆ ವಿಸ್ತರಣೆ

ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು/ಶಿಫಾರಸುಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು2025ರ ಜುಲೈ 31 ರಿಂದ 2025ರ ಆಗಸ್ಟ್ 15 ರವರೆಗೆ ವಿಸ್ತರಿಸಲಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು/ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌ನಲ್ಲಿ (https://awards.gov.in) ಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುವುದು. 2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು-2026 ರ ನಾಮನಿರ್ದೇಶನಗಳು/ಶಿಫಾರಸುಗಳ ಸಲ್ಲಿಕೆ ಕಾರ್ಯ 2025ರ ಮಾರ್ಚ್ 15 ರಂದು ಆರಂಭವಾಗಿದೆ. ಪದ್ಮ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ …

Read More »

ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಕೈಗೆಟುಕುವ ಪ್ರಯಾಣವನ್ನು ಒದಗಿಸಲು ರೈಲ್ವೆ ಬದ್ಧವಾಗಿದೆ; ಆಧುನಿಕ ಅಮೃತ ಭಾರತ ರೈಲುಗಳು ವಿಶ್ವ ದರ್ಜೆಯ ಅನುಭವದೊಂದಿಗೆ ಹವಾನಿಯಂತ್ರಣ ರಹಿತ ರೈಲು ಪ್ರಯಾಣವನ್ನು ಮರು ವ್ಯಾಖ್ಯಾನಿಸುತ್ತಿವೆ

ಸಾಮಾನ್ಯ ವರ್ಗದಲ್ಲಿ ಪ್ರಯಾಣಿಸಲು ಬಯಸುವ ಪ್ರಯಾಣಿಕರಿಗೆ ರೈಲ್ವೆಯು ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಿದೆ. ಕಳೆದ 2024-25ನೇ ಹಣಕಾಸು ವರ್ಷದಲ್ಲಿಯೇ, ವಿವಿಧ ದೂರದ ರೈಲುಗಳಲ್ಲಿ 1250 ಸಾಮಾನ್ಯ ಬೋಗಿಗಳನ್ನು ಬಳಸಲಾಗಿದೆ. ಕೆಳಗೆ ವಿವರಿಸಿದಂತೆ ಹವಾನಿಯಂತ್ರಣ ರಹಿತ ಬೋಗಿಗಳ ಶೇಕಡಾವಾರು ಪ್ರಮಾಣವು ಸುಮಾರು 70ಕ್ಕೆ ಗಮನಾರ್ಹವಾಗಿ ಹೆಚ್ಚಾಗಿದೆ: ಕೋಷ್ಟಕ 1: ಬೋಗಿಗಳ ವಿತರಣೆ: ಹವಾನಿಯಂತ್ರಣ ರಹಿತ ಬೋಗಿಗಳು (ಸಾಮಾನ್ಯ ಮತ್ತು ಸ್ಲೀಪರ್) ~57 ~70% ಹವಾನಿಯಂತ್ರಣ ಬೋಗಿಗಳು ~25 ~30% ಒಟ್ಟು ಬೋಗಿಗಳು ~82 …

Read More »

“ಮಹಿಳಾ ಸ್ವಸಹಾಯ ಗುಂಪು (ಎಸ್ ಹೆಚ್ ಜಿ) ಗಳಿಗೆ ಬ್ಯಾಂಕುಗಳಿಂದ ₹11 ಲಕ್ಷ ಕೋಟಿಗೂ ಹೆಚ್ಚು ಸಾಲ ವಿತರಣೆ” – ಶ್ರೀ ಶಿವರಾಜ್ ಸಿಂಗ್

ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY-NRLM) ಅಡಿಯಲ್ಲಿ ಔಪಚಾರಿಕ ಹಣಕಾಸು ಸಂಸ್ಥೆಗಳ ಮೂಲಕ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (SHGs) ₹11 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಸಾಲವನ್ನು ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಹೇಳಿದ್ದಾರೆ. ಈ ಮೈಲಿಗಲ್ಲು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಮಗ್ರ ಗ್ರಾಮೀಣಾಭಿವೃದ್ಧಿ, …

Read More »

ಟೆಲಿಕಾಂ ಸೈಬರ್ ವಂಚನೆಗಳ ವಿರುದ್ಧ ಕ್ರಮವನ್ನು ಬಲಪಡಿಸಲು ಕೇಂದ್ರ ಸಚಿವ ಸಿಂಧಿಯಾ ಅಧ್ಯಕ್ಷತೆಯಲ್ಲಿ ಸಂಚಾರ್ ಸಾಥಿ ಮಧ್ಯಸ್ಥಗಾರರ ಸಭೆ

ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ.ಸಿಂಧಿಯಾ ಅವರು ಇಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಡಾ. ನೀರಜ್ ಮಿತ್ತಲ್ ಅವರೊಂದಿಗೆ ಸಂಚಾರ್ ಸಾಥಿ ಉಪಕ್ರಮದ ಅಡಿಯಲ್ಲಿ ಮಧ್ಯಸ್ಥಗಾರರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಟೆಲಿಕಾಂ ಸಂಬಂಧಿತ ಸೈಬರ್ ವಂಚನೆಗಳ ವಿರುದ್ಧ ಪ್ರಯತ್ನಗಳನ್ನು ರೂಪಿಸಲು ಮತ್ತು ಮತ್ತಷ್ಟು ಬಲಪಡಿಸಲು, ಹೆಚ್ಚಿನ ಜಾಗೃತಿ, ತಡೆಗಟ್ಟುವ ಕ್ರಮಗಳನ್ನು ಅನುಷ್ಠಾನಗೊಳಿಸುವುದು ಮತ್ತು ನಾಗರಿಕ ವರದಿ ಮಾಡುವ ಮೂಲಕ ಜನ-ಭಾಗಿದಾರಿಯನ್ನು ಪ್ರೋತ್ಸಾಹಿಸುವ ತುರ್ತು ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದರು. ಈ …

Read More »

ʻಪ್ರಳಯ್‌ʼ ಕ್ಷಿಪಣಿಯ ಸತತ ಎರಡು ಪರೀಕ್ಷಾರ್ಥ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದ ʻಡಿಆರ್‌ಡಿಒʼ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) 2025ರ ಜುಲೈ 28 ಮತ್ತು 29 ರಂದು ಒಡಿಶಾ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ʻಪ್ರಳಯ್‌ʼ ಕ್ಷಿಪಣಿಯ ಸತತ ಎರಡು ಪರೀಕ್ಷಾರ್ಥ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿತು. ಕ್ಷಿಪಣಿ ವ್ಯವಸ್ಥೆಯ ಗರಿಷ್ಠ ಮತ್ತು ಕನಿಷ್ಠ ವ್ಯಾಪ್ತಿಯ ಸಾಮರ್ಥ್ಯವನ್ನು ಪ್ರಮಾಣಿಕರಿಸಲು ʻಬಳಕೆದಾರ ಮೌಲ್ಯಮಾಪನ ಪ್ರಯೋಗʼಗಳ ಭಾಗವಾಗಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ಕ್ಷಿಪಣಿಗಳು ನಿಖರವಾಗಿ ಉದ್ದೇಶಿತ ಪಥವನ್ನು ಅನುಸರಿಸಿದವು ಮತ್ತು ಎಲ್ಲಾ …

Read More »

ಭಾರತವು ತೈಲ ಮತ್ತು ಅನಿಲ ಪರಿಶೋಧನೆಯಲ್ಲಿ ತ್ವರಿತ ಪ್ರಗತಿ ಸಾಧಿಸಿದೆ: ಪೆಟ್ರೋಲಿಯಂ ಸಚಿವರಾದ ಹರ್‌ದೀಪ್‌ ಎಸ್ ಪುರಿ

ಭಾರತವು ತೈಲ ಮತ್ತು ಅನಿಲ ನಿಕ್ಷೇಪ ಪರಿಶೋಧನೆಯಲ್ಲಿ, ವಿಶೇಷವಾಗಿ ಕಡಲು ಪ್ರದೇಶಗಳಲ್ಲಿ, ಹೊಸ ಪ್ರಗತಿಯನ್ನು ಕಾಣುತ್ತಿದೆ, ಇದು ದೇಶದ ವಿಶಾಲವಾದ ಹೈಡ್ರೋಕಾರ್ಬನ್ ಸಾಮರ್ಥ್ಯವನ್ನು ಒತ್ತಿಹೇಳುತ್ತದೆ. ರಾಜ್ಯಸಭೆಯಲ್ಲಿ ನಕ್ಷತ್ರ ಗುರುತಿನ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್‌ದೀಪ್‌ ಸಿಂಗ್ ಪುರಿ, 2022 ರಲ್ಲಿ ಸುಮಾರು ಒಂದು ಮಿಲಿಯನ್ ಚದರ ಕಿಲೋಮೀಟರ್ನಷ್ಟು ಕಡಲಿನೊಳಗಿನ ‘ನೋ-ಗೋ’ ಪ್ರದೇಶಗಳನ್ನು ತೆರೆದಿರುವುದು ಒಂದು ಹೆಗ್ಗುರುತು ಅಭಿವೃದ್ಧಿಯಾಗಿದೆ ಎಂದು ಹೇಳಿದ್ದಾರೆ. …

Read More »