Friday, April 24 2026 | 02:04:47 AM
Breaking News

Matribhumi Samachar

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ …

Read More »

ಪಾಟ್ನಾದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ ಸಂದರ್ಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತಿನ ಬಿಡುಗಡೆಯ ಶುಭ ಸಂದರ್ಭದಲ್ಲಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಹಾರದ ಪಾಟ್ನಾದಲ್ಲಿ ರೈತರು, ಅಧಿಕಾರಿಗಳು ಮತ್ತು ಗಣ್ಯರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪವಿತ್ರ ಶ್ರಾವಣ ಮಾಸದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಹಾರ ಉಪಮುಖ್ಯಮಂತ್ರಿ ಶ್ರೀ ವಿಜಯ್ ಸಿನ್ಹಾ, ಸಹಕಾರ ಸಚಿವರಾದ ಶ್ರೀ ಪ್ರೇಮ್ ಕುಮಾರ್ ಮತ್ತಿತರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. …

Read More »

ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಭಾಗವಹಿಸಿದರು

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಷಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯೋಜಿಸಲಾದ ರೈತರೊಂದಿಗೆ ಸಂವಾದ ಮತ್ತು ರೂ. 20,500 ಕೋಟಿ ಮೊತ್ತದ ನಿಧಿಯನ್ನು 9 ಕೋಟಿ 70 ಲಕ್ಷ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತರು ಕಿಸಾನ್ …

Read More »

ಈಶಾನ್ಯ ಭಾರತದ ಸಬಲೀಕರಣ: ಎನ್‌ ಎಫ್‌ ಡಿ ಸಿ‌ ಯಿಂದ ಯುವಕರಿಗೆ ಉಚಿತ ವಸತಿ ಸಹಿತ ವಿ ಎಫ್‌ ಎಕ್ಸ್ ಮತ್ತು ಅನಿಮೇಷನ್ ತರಬೇತಿ

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಆಶ್ರಯದಲ್ಲಿ ಭಾರತೀಯ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (ಎನ್‌ ಎಫ್‌ ಡಿ ಸಿ), ಭಾರತದ ಈಶಾನ್ಯ ಪ್ರದೇಶದ ಮಹತ್ವಾಕಾಂಕ್ಷಿ ವೃತ್ತಿಪರರಿಗಾಗಿ ಪ್ರತ್ಯೇಕವಾಗಿ 3ಡಿ ಅನಿಮೇಷನ್ ಮತ್ತು ದೃಶ್ಯ ಪರಿಣಾಮಗಳಲ್ಲಿ (ವಿ ಎಫ್‌ ಎಕ್ಸ್) ಸಂಪೂರ್ಣ ವಸತಿ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವು ಎಂಟು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ …

Read More »

ಕೇಂದ್ರ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ಅತೀ ಸಣ್ಣ, ಸಣ್ಣ, ಮತ್ತು ಮಧ್ಯಮ ಉದ್ಯಮಗಳ (ಎಂ ಎಸ್‌ ಎಂ ಇ) ಹಾಗು ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ಐ.ಸಿ.ಎ.ಆರ್. ನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಶಾಖೆಯಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು, ಶ್ರೀ ಪ್ರಧಾನಮಂತ್ರಿ ನರೇಂದ್ರ …

Read More »

ಕರ್ನಾಟಕದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಮಂಜೂರು

ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್‌ ಪಾರ್ಕ್‌ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …

Read More »

2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ

2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಆಯಾ ತೀರ್ಪುಗಾರರು ಇಂದು ಘೋಷಿಸಿದರು. ಈ ವರ್ಷ, ಪ್ರಶಸ್ತಿಗಳಲ್ಲಿ 332 ಫೀಚರ್‌ ಚಲನಚಿತ್ರಗಳು, 115 ನಾನ್-ಫೀಚರ್ ಚಲನಚಿತ್ರಗಳು, 27 ಪುಸ್ತಕಗಳು ಮತ್ತು 16 ವಿಮರ್ಶಕರ ಸಲ್ಲಿಕೆಗಳು ಬಂದಿದ್ದವು. 12th ಫೇಲ್ ಚಿತ್ರವು 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಫೀಚರ್ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫ್ಲವರಿಂಗ್ ಮ್ಯಾನ್ ಅತ್ಯುತ್ತಮ ನಾನ್-ಫೀಚರ್ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರೆ, ಗಾಡ್ ವಲ್ಚರ್ ಅಂಡ್ ಹ್ಯೂಮನ್ …

Read More »

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಉಪಕ್ರಮದಡಿಯಲ್ಲಿ ಕರ್ನಾಟಕಕ್ಕೆ 6 ಯೋಜನೆಗಳು ಮಂಜೂರು

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಘಟಕದಡಿಯಲ್ಲಿ, ಕರ್ನಾಟಕಕ್ಕೆ 6 ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಸಾಗರಮಾಲಾ ಕಾರ್ಯಕ್ರಮದ ಅಡಿಯಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ಎಲ್ಲಾ ಕರಾವಳಿ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಸಾರಿಗೆ ಸಮಿತಿಗಳನ್ನು ರೂಪಿಸಲು ಸಚಿವಾಲಯವು ಅನುಕೂಲ ಮಾಡಿಕೊಟ್ಟಿದೆ. ಸಾಗರಮಾಲಾ ಯೋಜನೆಯಡಿ ಕರ್ನಾಟಕದಲ್ಲಿ ಮಂಜೂರಾದ ಕರಾವಳಿ ಸಮುದಾಯ …

Read More »

ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮುಂದಿನ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ. ವಾರಣಾಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಪ್ರಯೋಜನವು ಗರಿಷ್ಠ ಸಂಖ್ಯೆಯ ರೈತರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ದೇಶಾದ್ಯಂತದ …

Read More »

ಟೆಲಿಕಾಂ ವಂಚನೆ ತಡೆಗೆ ನಾಗರಿಕರ ದೂರು ಆಧರಿಸಿ 1.36 ಕೋಟಿ ಮೊಬೈಲ್ ಸಂಪರ್ಕ ಕಡಿತಗೊಳಿಸಲಾಗಿದೆ: ಸಂಸತ್ತಿಗೆ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ

ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ಇಂದು ಲೋಕಸಭೆಯಲ್ಲಿ ಟೆಲಿಕಾಂ ವಂಚನೆಗಳಿಗೆ ಸಂಬಂಧಿಸಿದ ಪ್ರಮುಖ ಕಳವಳಗಳು ಮತ್ತು ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆಗಳಾದ ಬಿ ಎಸ್ ಎನ್ ಎಲ್ (BSNL) ಮತ್ತು ಎಂ ಟಿ ಎನ್ಎಲ್ (MTNL) ನ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾತನಾಡಿದರು. ಅವರು ಸಂಸತ್ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ಸೈಬರ್ ವಂಚನೆಗಳನ್ನು ತಡೆಗಟ್ಟಲು ಸರ್ಕಾರವು ಕೈಗೊಳ್ಳುತ್ತಿರುವ ನಿರಂತರ ಪ್ರಯತ್ನಗಳನ್ನು ವಿವರಿಸಿದ ಕೇಂದ್ರ …

Read More »