Saturday, September 19 2026 | 03:10:10 AM
Breaking News

Matribhumi Samachar

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ವಿಶೇಷ ನೋಂದಣಿ ಅಭಿಯಾನ 2025ರ ಆಗಸ್ಟ್ 15ರವರೆಗೆ ವಿಸ್ತರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ (PMMVY) ವಿಶೇಷ ನೋಂದಣಿ ಅಭಿಯಾನವನ್ನು 2025ರ ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪ್ರಸ್ತುತ ನಡೆಯುತ್ತಿರುವ ಮನೆ-ಮನೆ ಜಾಗೃತಿ ಮತ್ತು ದಾಖಲಾತಿ ಅಭಿಯಾನವು, ಎಲ್ಲಾ ಅರ್ಹ ಗರ್ಭಿಣಿಯರು ಮತ್ತು ಹಾಲುಣಿಸುವ ಮಹಿಳೆಯರನ್ನು ತಲುಪುವ ಮೂಲಕ ಯೋಜನೆಯಡಿಯಲ್ಲಿ ಅವರ ಸಕಾಲಿಕ ನೋಂದಣಿಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು (PW&LM) ಪೌಷ್ಟಿಕ …

Read More »

ಡಿ.ಪಿ.ಐ.ಐ.ಟಿ ಕಾರ್ಯದರ್ಶಿ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿನ ಐ.ಒ.ಟಿ ಮತ್ತು ಎ.ಐ ಗಾಗಿ ಇರುವ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕೆ-ಟೆಕ್, ನಾಸ್ಕಾಮ್ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ಭೇಟಿ ನೀಡಿತು

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿ.ಪಿ.ಐ.ಐ.ಟಿ) ಕಾರ್ಯದರ್ಶಿ ಶ್ರೀ ಅಮರದೀಪ್ ಸಿಂಗ್ ಭಾಟಿಯಾ ನೇತೃತ್ವದ ನಿಯೋಗವು ಎನ್.ಐ.ಸಿ.ಡಿ.ಸಿ ಯ ಸಿ.ಇ.ಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ರಜತ್ ಕುಮಾರ್ ಸೈನಿ, ಡಿ.ಪಿ.ಐ.ಐ.ಟಿ ನಿರ್ದೇಶಕ ಮತ್ತು ಸ್ಟಾರ್ಟ್ಅಪ್ ಇಂಡಿಯಾದ ಮುಖ್ಯಸ್ಥರೊಂದಿಗೆ ಬೆಂಗಳೂರಿನಲ್ಲಿರುವ ಐ.ಒ.ಟಿ ಮತ್ತು ಎ.ಐ ಗಾಗಿ ಇರುವ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕೆ-ಟೆಕ್, ನಾಸ್ಕಾಮ್ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ಭೇಟಿ ನೀಡಿತು. ನವೋದ್ಯಮ ಮತ್ತು ಇನ್ಕ್ಯುಬೇಷನ್ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ …

Read More »

ಪಾಟ್ನಾದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ ಸಂದರ್ಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತಿನ ಬಿಡುಗಡೆಯ ಶುಭ ಸಂದರ್ಭದಲ್ಲಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಹಾರದ ಪಾಟ್ನಾದಲ್ಲಿ ರೈತರು, ಅಧಿಕಾರಿಗಳು ಮತ್ತು ಗಣ್ಯರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪವಿತ್ರ ಶ್ರಾವಣ ಮಾಸದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಹಾರ ಉಪಮುಖ್ಯಮಂತ್ರಿ ಶ್ರೀ ವಿಜಯ್ ಸಿನ್ಹಾ, ಸಹಕಾರ ಸಚಿವರಾದ ಶ್ರೀ ಪ್ರೇಮ್ ಕುಮಾರ್ ಮತ್ತಿತರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. …

Read More »

ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಭಾಗವಹಿಸಿದರು

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಷಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯೋಜಿಸಲಾದ ರೈತರೊಂದಿಗೆ ಸಂವಾದ ಮತ್ತು ರೂ. 20,500 ಕೋಟಿ ಮೊತ್ತದ ನಿಧಿಯನ್ನು 9 ಕೋಟಿ 70 ಲಕ್ಷ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತರು ಕಿಸಾನ್ …

Read More »

ಈಶಾನ್ಯ ಭಾರತದ ಸಬಲೀಕರಣ: ಎನ್‌ ಎಫ್‌ ಡಿ ಸಿ‌ ಯಿಂದ ಯುವಕರಿಗೆ ಉಚಿತ ವಸತಿ ಸಹಿತ ವಿ ಎಫ್‌ ಎಕ್ಸ್ ಮತ್ತು ಅನಿಮೇಷನ್ ತರಬೇತಿ

ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಆಶ್ರಯದಲ್ಲಿ ಭಾರತೀಯ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (ಎನ್‌ ಎಫ್‌ ಡಿ ಸಿ), ಭಾರತದ ಈಶಾನ್ಯ ಪ್ರದೇಶದ ಮಹತ್ವಾಕಾಂಕ್ಷಿ ವೃತ್ತಿಪರರಿಗಾಗಿ ಪ್ರತ್ಯೇಕವಾಗಿ 3ಡಿ ಅನಿಮೇಷನ್ ಮತ್ತು ದೃಶ್ಯ ಪರಿಣಾಮಗಳಲ್ಲಿ (ವಿ ಎಫ್‌ ಎಕ್ಸ್) ಸಂಪೂರ್ಣ ವಸತಿ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವು ಎಂಟು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ …

Read More »

ಕೇಂದ್ರ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ಅತೀ ಸಣ್ಣ, ಸಣ್ಣ, ಮತ್ತು ಮಧ್ಯಮ ಉದ್ಯಮಗಳ (ಎಂ ಎಸ್‌ ಎಂ ಇ) ಹಾಗು ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ಐ.ಸಿ.ಎ.ಆರ್. ನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಶಾಖೆಯಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ – 20ನೇ ಕಂತು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು, ಶ್ರೀ ಪ್ರಧಾನಮಂತ್ರಿ ನರೇಂದ್ರ …

Read More »

ಕರ್ನಾಟಕದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಮಂಜೂರು

ಕರ್ನಾಟಕ ರಾಜ್ಯದ ತುಮಕೂರು ಹಾಗೂ ಮಂಡ್ಯದಲ್ಲಿ ಎರಡು ಮೆಗಾ ಫುಡ್ ಪಾರ್ಕ್ ಯೋಜನೆಗಳನ್ನು ಮಂಜೂರು ಮಾಡಲಾಗಿದ್ದು, ಈ ಪೈಕಿ ತುಮಕೂರು ಮೆಗಾ ಫುಡ್‌ ಪಾರ್ಕ್‌ ಕಾರ್ಯಾರಂಭ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಸಚಿವರಾದ ಶ್ರೀ ರವನೀತ್ ಸಿಂಗ್ ಹೇಳಿದ್ದಾರೆ. ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯವು ಮೆಗಾ ಫುಡ್ ಪಾರ್ಕ್ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಇದು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯ ಒಂದು ಘಟಕ ಯೋಜನೆಯಾಗಿದ್ದು, ಇದು ಕೃಷಿ …

Read More »

2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ

2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಆಯಾ ತೀರ್ಪುಗಾರರು ಇಂದು ಘೋಷಿಸಿದರು. ಈ ವರ್ಷ, ಪ್ರಶಸ್ತಿಗಳಲ್ಲಿ 332 ಫೀಚರ್‌ ಚಲನಚಿತ್ರಗಳು, 115 ನಾನ್-ಫೀಚರ್ ಚಲನಚಿತ್ರಗಳು, 27 ಪುಸ್ತಕಗಳು ಮತ್ತು 16 ವಿಮರ್ಶಕರ ಸಲ್ಲಿಕೆಗಳು ಬಂದಿದ್ದವು. 12th ಫೇಲ್ ಚಿತ್ರವು 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಫೀಚರ್ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫ್ಲವರಿಂಗ್ ಮ್ಯಾನ್ ಅತ್ಯುತ್ತಮ ನಾನ್-ಫೀಚರ್ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರೆ, ಗಾಡ್ ವಲ್ಚರ್ ಅಂಡ್ ಹ್ಯೂಮನ್ …

Read More »

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಉಪಕ್ರಮದಡಿಯಲ್ಲಿ ಕರ್ನಾಟಕಕ್ಕೆ 6 ಯೋಜನೆಗಳು ಮಂಜೂರು

ಸಾಗರಮಾಲಾ ಯೋಜನೆಯ ಕರಾವಳಿ ಸಮುದಾಯ ಅಭಿವೃದ್ಧಿ ಘಟಕದಡಿಯಲ್ಲಿ, ಕರ್ನಾಟಕಕ್ಕೆ 6 ಯೋಜನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಸಾಗರಮಾಲಾ ಕಾರ್ಯಕ್ರಮದ ಅಡಿಯಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ಎಲ್ಲಾ ಕರಾವಳಿ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯ ಸಮುದ್ರ ಮತ್ತು ಜಲಮಾರ್ಗ ಸಾರಿಗೆ ಸಮಿತಿಗಳನ್ನು ರೂಪಿಸಲು ಸಚಿವಾಲಯವು ಅನುಕೂಲ ಮಾಡಿಕೊಟ್ಟಿದೆ. ಸಾಗರಮಾಲಾ ಯೋಜನೆಯಡಿ ಕರ್ನಾಟಕದಲ್ಲಿ ಮಂಜೂರಾದ ಕರಾವಳಿ ಸಮುದಾಯ …

Read More »