Sunday, March 29 2026 | 01:55:18 AM
Breaking News

Matribhumi Samachar

ಚಲ್ಲಘಟ್ಟ ಗೇಟ್‌ನಲ್ಲಿ ರಸ್ತೆ ಕೆಳ ಸೇತುವೆಯ ಉದ್ಘಾಟನೆ ಮತ್ತು ರಾಮೋಹಳ್ಳಿ ಗೇಟ್‌ನ ರಸ್ತೆ ಕೆಳ ಸೇತುವೆಗೆ ಶಂಕುಸ್ಥಾಪನೆಯನ್ನು ಶ್ರೀ ವಿ. ಸೋಮಣ್ಣ ಅವರು ನೆರವೇರಿಸಿದರು

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಇಂದು ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಬರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 16 (ರಾಮೋಹಳ್ಳಿ ಗೇಟ್)ಕ್ಕೆ ಬದಲಾಗಿ ರಸ್ತೆ ಕೆಳ ಸೇತುವೆಯ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು ಮತ್ತು ಲೆವೆಲ್ ಕ್ರಾಸಿಂಗ್ ಸಂಖ್ಯೆ ಗೇಟ್ ಸಂಖ್ಯೆ 15ರ (ಚಲ್ಲಘಟ್ಟ ಗೇಟ್) ಬದಲಾಗಿ ನಿರ್ಮಿಸಲಾದ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿದರು. ಈ ಯೋಜನೆಗಳಿಂದ  ಈ ಪ್ರದೇಶದಲ್ಲಿ ಸುಗಮ ಸಂಚಾರ ಮತ್ತು ರಸ್ತೆ …

Read More »

ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ರೈಲ್ವೆ ನಿರ್ಧಾರ

ಪ್ರಯಾಣಿಕರ ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಪ್ರಾಯೋಗಿಕ ಅಳವಡಿಕೆಯ ಸಕಾರಾತ್ಮಕ ಫಲಿತಾಂಶದ ಆಧಾರದ ಮೇಲೆ, ರೈಲ್ವೆ ಇಲಾಖೆಯು ಎಲ್ಲಾ ಕೋಚ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಈ ಕ್ರಮವು ಪ್ರಯಾಣಿಕರ ಸುರಕ್ಷತೆಯನ್ನು ಗಮನಾರ್ಹ ರೀತಿಯಲ್ಲಿ ಸುಧಾರಿಸಲಿದೆ. ದುಷ್ಕರ್ಮಿಗಳು ಮತ್ತು ಸಂಘಟಿತ ಕಳ್ಳರ ಗುಂಪುಗಳು ಮುಗ್ಧ ಪ್ರಯಾಣಿಕರ ಲಾಭ ಪಡೆಯುತ್ತಿವೆ. ಕ್ಯಾಮೆರಾ ಅವಳವಡಿಕೆಯಿಂದ ಅಂತಹ ಘಟನೆಗಳು ಗಣನೀಯವಾಗಿ ಕಡಿಮೆಯಾಗಲಿದೆ. ಪ್ರಯಾಣಿಕರ ಗೌಪ್ಯತೆಯನ್ನು ಕಾಪಾಡುವ ಸಲುವಾಗಿ, ಬಾಗಿಲುಗಳ ಬಳಿ ಇರುವ ಸಾಮಾನ್ಯ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು …

Read More »

ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ‘ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳು’ ಶಾಸನವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರತಿಷ್ಠಿತ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಭಾರತದ ಮರಾಠಾ ಮಿಲಿಟರಿ ಭೂದೃಶ್ಯಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷ ವ್ಯಕ್ತಪಡಿಸಿದ್ದಾರೆ. ಕೆತ್ತಲಾದ ಪರಂಪರೆಯು 12 ಭವ್ಯವಾದ ಕೋಟೆಗಳನ್ನು ಒಳಗೊಂಡಿದೆ – 11 ಮಹಾರಾಷ್ಟ್ರ ಮತ್ತು 1 ತಮಿಳುನಾಡಿನಲ್ಲಿದೆ ಎಂದು ಅವರು ಗಮನಿಸಿದರು. ಮರಾಠಾ ಸಾಮ್ರಾಜ್ಯದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಅವರು, “ನಾವು ಭವ್ಯವಾದ ಮರಾಠಾ ಸಾಮ್ರಾಜ್ಯದ ಬಗ್ಗೆ ಮಾತನಾಡುವಾಗ, ನಾವು ಅದನ್ನು …

Read More »

ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ.) ಕುರಿತಾದ ʻವಿಶ್ವ ಆರೋಗ್ಯ ಸಂಸ್ಥೆʼಯ ಮಹತ್ವದ ಸಂಕ್ಷಿಪ್ತ ವರದಿಯಲ್ಲಿ ಭಾರತದ ʻಆಯುಷ್ʼ ಆವಿಷ್ಕಾರಗಳು ಪ್ರಸ್ತಾವಗೊಂಡಿವೆ

ʻವಿಶ್ವ ಆರೋಗ್ಯ ಸಂಸ್ಥೆʼಯು(ಡಬ್ಲ್ಯು.ಎಚ್.ಒ) “ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆಯ ಅನ್ವಯವನ್ನು ಗುರುತಿಸುವುದು” ಎಂಬ ತಾಂತ್ರಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಕೃತಕ ಬುದ್ಧಿಮತ್ತೆಯನ್ನು (ಎ.ಐ.) ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳೊಂದಿಗೆ, ವಿಶೇಷವಾಗಿ ʻಆಯುಷ್ʼ ವ್ಯವಸ್ಥೆಗಳೊಂದಿಗೆ ಸಂಯೋಜಿಸುವಲ್ಲಿ ಭಾರತದ ಪ್ರವರ್ತಕ ಪ್ರಯತ್ನಗಳನ್ನು ಗುರುತಿಸಿದೆ. ಇದು ಜಾಗತಿಕ ಆರೋಗ್ಯ ಆವಿಷ್ಕಾರದ ವಿಚಾರದಲ್ಲಿ ಮಹತ್ವದ ಮೈಲಿಗಲ್ಲು ಎನಿಸಿಕೊಂಡಿದೆ. ಈ ವಿಷಯದ ಬಗ್ಗೆ ಭಾರತದ ಪ್ರಸ್ತಾಪವನ್ನು ʻಡಬ್ಲ್ಯೂ.ಎಚ್.ಒʼ ಅನುಸರಿಸಿದ್ದು, ಇದು ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆ ಅನ್ವಯಿಕೆ ಕುರಿತಾದ …

Read More »

ವಿಕಸಿತ ಭಾರತದಲ್ಲಿ ಯುವ ಉದ್ಯೋಗಿಗಳ ಪಾತ್ರ ದೊಡ್ಡದು: ಸುಶ್ರೀ ಶೋಭಾ ಕರಂದ್ಲಾಜೆ

ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಂ ಎಸ್ ಎಂ ಇ), ಕಾರ್ಮಿಕ ಹಾಗು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ರೋಜ್ ಗಾರ್ ಮೇಳವನ್ನು ಉದ್ಘಾಟಿಸಿ,  ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ವೇಳೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಮಾಥುರ್ ಮತ್ತು ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಚಿವರಾದ ಸುಶ್ರೀ …

Read More »

ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ – ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರದಾನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣದ ಕನ್ನಡ ಅನುವಾದ

ಗೌರವಾನ್ವಿತ ಮೇಡಂ ಅಧ್ಯಕ್ಷರೇ, ಉಪಾಧ್ಯಕ್ಷ, ಪ್ರಧಾನ ಮಂತ್ರಿ, ನಮೀಬಿಯಾದ ಗೌರವಾನ್ವಿತ ಮಂತ್ರಿಗಳೇ, ಗೌರವಾನ್ವಿತ ಅತಿಥಿಗಳೇ, ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್” ಅನ್ನು ಅಧ್ಯಕ್ಷರಿಂದ ಸ್ವೀಕರಿಸುವುದು ನನಗೆ ಅಪಾರ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ. ನಾನು ಅಧ್ಯಕ್ಷರಿಗೆ, ಸರ್ಕಾರಕ್ಕೆ ಮತ್ತು ನಮೀಬಿಯಾದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಾನು ಈ ಗೌರವವನ್ನು ವಿನಮ್ರತೆಯಿಂದ …

Read More »

ಡಿಜಿಟಲ್ ಉಪಕರಣಗಳ ಮೂಲಕ ಅಂಚೆ ಕಚೇರಿಗಳ ಆಧುನೀಕರಣ: ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …

Read More »

ಗುರು ಪೂರ್ಣಿಮೆಯಂದು ಬೆಂಗಳೂರಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟಿಸಿದ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ: ‘ಕಲಿಕೆಯ ದೀಪಸ್ತಂಭ’ವೆಂದು ಬಣ್ಣನೆ

ಗುರುಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಕೇಂದ್ರ ಸಂವಹನ ಮತ್ತು ಈಶಾನ್ಯ ರಾಜ್ಯಗಳ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬೆಂಗಳೂರಿನಲ್ಲಿ ಇಂದು ವಿಟಿಯು-ವಿಆರ್ ಐಎಫ್ ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತು ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್ (ಟಿಸಿಒಇ) ಇಂಡಿಯಾದ ಜಂಟಿ ಉಪಕ್ರಮವಾಗಿದ್ದು. ವಿಆರ್ ಐಎಫ್ ಪೂರಕ ವ್ಯವಸ್ಥೆಯಾದ ಈ ಕೇಂದ್ರವು 5ಜಿ, 6ಜಿ, ಎಐ (ಕೃತಕ ಬುದ್ಧಿಮತ್ತೆ), ಕ್ವಾಂಟಮ್ ಸಂವಹನ …

Read More »

ಪ್ರವಾಹ, ಭೂಕುಸಿತ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಹಣ ಬಿಡುಗಡೆಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …

Read More »