Saturday, September 19 2026 | 02:17:27 AM
Breaking News

Matribhumi Samachar

ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ʻಬಿಎಸ್ಎನ್ಎಲ್ʼನ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು, ಗ್ರಾಹಕರ ಅನುಭವ ಮತ್ತು ಆದಾಯ ಉತ್ಪಾದನೆ ಬಗ್ಗೆ ಒತ್ತಿ ಹೇಳಿದರು

ಕೇಂದ್ರ ಸಂವಹನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು ನವದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ(ಬಿಎಸ್ಎನ್ಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ(ಸಿಜಿಎಂ) ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದರು. ಈ ಉನ್ನತ ಮಟ್ಟದ ಸಭೆಯು ʻಬಿಎಸ್ಎನ್ಎಲ್ʼನ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿತು, ಪ್ರಾದೇಶಿಕ ಸವಾಲುಗಳನ್ನು ಚರ್ಚಿಸಿತು. ಜೊತೆಗೆ, ಕಂಪನಿಯ ಜಾಲ(ನೆಟ್ ವರ್ಕ್) ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಿತು. ಸಂವಹನ ಖಾತೆ ಸಹಾಯಕ ಸಚಿವ ಶ್ರೀ ಪೆಮ್ಮಸಾನಿ ಚಂದ್ರಶೇಖರ್ ಮತ್ತು …

Read More »

ಗೌರವಾನ್ವಿತ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ಎನ್.ಇ.ಪಿ 2020ರ 5 ವರ್ಷಗಳ ಸ್ಮರಣಾರ್ಥ ನಾಳೆ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ್ 2025 ಅನ್ನು ಉದ್ಘಾಟಿಸಲಿದ್ದಾರೆ

ಎನ್.ಇ.ಪಿ 2020 ರ 5ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಿಕ್ಷಣ ಸಚಿವಾಲಯವು 2025 ರ ಜುಲೈ 29ರಂದು ಅಖಿಲ ಭಾರತೀಯ ಶಿಕ್ಷಾ ಸಮಾಗಮ್, 2025 ಅನ್ನು ಭಾರತ್ ಮಂಟಪಂ ಆವರಣದಲ್ಲಿ ಆಯೋಜಿಸುತ್ತಿದೆ. ದಿನವಿಡೀ ನಡೆಯುವ ಚರ್ಚೆಗಳನ್ನು ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) 2020 ರ ಐದನೇ ವಾರ್ಷಿಕೋತ್ಸವವನ್ನು ಗುರುತಿಸುವ ಅಖಿಲ ಭಾರತೀಯ ಶಿಕ್ಷಾ ಸಮಾಗಮ್ (ಎ.ಬಿ.ಎಸ್.ಎಸ್) 2025, ಎ.ಬಿ.ಎಸ್.ಎಸ್ 2025 ಶಿಕ್ಷಣ ತಜ್ಞರು, …

Read More »

ಪ್ರಧಾನಮಂತ್ರಿ ಅವರು ದಿನಾಂಕ 27.07.2025 ರಂದು ಮಾಡಿದ ‘ಮನ್ ಕಿ ಬಾತ್’ – 124 ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ …

Read More »

ಮಾಲ್ಡೀವ್ಸ್‌ಗೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ಪಟ್ಟಿ

ಕ್ರ.ಸಂ. ಒಪ್ಪಂದ/ತಿಳುವಳಿಕಾ ಒಡಂಬಡಿಕೆ 1. ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್‌ಒಸಿ) ವಿಸ್ತರಣೆ 2. ಭಾರತ ಸರ್ಕಾರ ಒದಗಿಸಿದ ಸಾಲಸೌಲಭ್ಯಗಳ ಪೈಕಿ ಮಾಲ್ಡೀವ್ಸ್‌ನ ವಾರ್ಷಿಕ ಸಾಲ ಮರುಪಾವತಿ ಬಾಧ್ಯತೆಗಳನ್ನು ಕಡಿಮೆ ಮಾಡುವುದು 3. ಭಾರತ-ಮಾಲ್ಡೀವ್ಸ್ ಮುಕ್ತ ವ್ಯಾಪಾರ ಒಪ್ಪಂದ (ಐಎಂಎಫ್‌ಟಿಎ) ಮಾತುಕತೆಗಳ ಆರಂಭ 4. ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ   ಕ್ರ.ಸಂ. ಉದ್ಘಾಟನೆ / ಹಸ್ತಾಂತರ …

Read More »

ಮೀನುಗಾರಿಕೆ ಮತ್ತು ಜಲಚರ ಸಾಕಣೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಮಾಲ್ಡೀವ್ಸ್

ಭಾರತದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ ಬರುವ ಮೀನುಗಾರಿಕೆ ಇಲಾಖೆ ಹಾಗೂ ಮಾಲ್ಡೀವ್ಸ್‌ನ ಮೀನುಗಾರಿಕೆ ಮತ್ತು ಸಾಗರ ಸಂಪನ್ಮೂಲ ಸಚಿವಾಲಯವು ಮೀನುಗಾರಿಕೆ ಮತ್ತು ಜಲಚರ ಸಾಕಾಣೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗವನ್ನು ಹೆಚ್ಚಿಸಲು ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದವು 2025ರ ಜುಲೈ 25ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದ್ವೀಪ ರಾಷ್ಟ್ರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವೆ ವಿನಿಮಯವಾದ 6 …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ‘ಬಿಮಾ ಸಖಿ ಯೋಜನೆ’ಯ ಐತಿಹಾಸಿಕ ಆರಂಭ – ಶ್ರೀ ಶಿವರಾಜ್ ಸಿಂಗ್ ಚೌಹಾಣ್

‘ಬಿಮಾ ಸಖಿ ಯೋಜನೆ’ ಕುರಿತು ಮಾತನಾಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್, “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ‘ಬಿಮಾ ಸಖಿ ಯೋಜನೆ’ಯ ಐತಿಹಾಸಿಕ ಆರಂಭವನ್ನು ಸಾಧಿಸಿದ್ದೇವೆ. ಈ ಯೋಜನೆಯು ಮಹಿಳಾ ಸಬಲೀಕರಣದ ಕಡೆಗೆ ಒಂದು ಪ್ರಮುಖ ಹೆಜ್ಜೆ ಮಾತ್ರವಲ್ಲ, ಗ್ರಾಮೀಣ ಮತ್ತು ಅರೆ-ನಗರ ಭಾರತಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿಯೂ ಒಂದು ಪ್ರಮುಖ ಹೆಜ್ಜೆಯಾಗಿದೆ. …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಜುಲೈ 24 ರಂದು ನವದೆಹಲಿಯಲ್ಲಿ ‘ರಾಷ್ಟ್ರೀಯ ಸಹಕಾರ ನೀತಿ 2025’ ಅನ್ನು ಅನಾವರಣಗೊಳಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜುಲೈ 24ರಂದು ನವದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಹಕಾರ ನೀತಿ 2025 ಅನ್ನು ಪ್ರಕಟಿಸಲಿದ್ದಾರೆ. ರಾಷ್ಟ್ರೀಯ ಸಹಕಾರಿ ನೀತಿಯ ಕರಡು ಸಮಿತಿಯ ಸದಸ್ಯರು, ಎಲ್ಲಾ ರಾಷ್ಟ್ರೀಯ ಸಹಕಾರಿ ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ), ರಾಷ್ಟ್ರೀಯ ಸಹಕಾರಿ …

Read More »

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ನಾಮನಿರ್ದೇಶನಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು 2025 ರ ಆಗಸ್ಟ್‌ 15 ರವರೆಗೆ ವಿಸ್ತರಿಸಲಾಗಿದೆ

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್‌ಬಿಪಿ) ಗಾಗಿ ಆನ್‌ಲೈನ್‌ ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕವನ್ನು 15.08.2025 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆಯು 01.04.2025ರಂದು ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್‌ https://awards.gov.in. ನಲ್ಲಿಪ್ರಾರಂಭವಾಯಿತು. ಶೌರ್ಯ, ಸಮಾಜ ಸೇವೆ, ಪರಿಸರ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗೆ ಅರ್ಹರಾದ ಮಕ್ಕಳಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 5 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 18 ವರ್ಷ ಮೀರದ ಯಾವುದೇ ಮಗು …

Read More »

ಸಂಸತ್ತಿನ 2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ

2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …

Read More »

ಮೇ 2025 ರಲ್ಲಿ 20.06 ಲಕ್ಷ ನಿವ್ವಳ ಸದಸ್ಯರೊಂದಿಗೆ ಇ.ಪಿ.ಎಫ್‌.ಒ ಸಾರ್ವಕಾಲಿಕ ಅತ್ಯಧಿಕ ಸೇರ್ಪಡೆ ದಾಖಲಿಸಿದೆ; ಇ.ಪಿ.ಎಫ್‌.ಒ ಗೆ 9.42 ಲಕ್ಷ ಹೊಸ ಸದಸ್ಯರು ದಾಖಲಾಗಿದ್ದಾರೆ

ನೌಕರರ ಭವಿಷ್ಯ ನಿಧಿ ಸಂಸ್ಥೆ (ಇ.ಪಿ.ಎಫ್‌.ಒ) ಮೇ 2025 ರ ತಾತ್ಕಾಲಿಕ ವೇತನದಾರರ ಡೇಟಾವನ್ನು ಬಿಡುಗಡೆ ಮಾಡಿದೆ, ಇದು 20.06 ಲಕ್ಷ ಸದಸ್ಯರ ನಿವ್ವಳ ಸೇರ್ಪಡೆಯನ್ನು ಬಹಿರಂಗಪಡಿಸಿದೆ, ಇದು ಏಪ್ರಿಲ್ 2018ರಲ್ಲಿ ವೇತನದಾರರ ದತ್ತಾಂಶ ಟ್ರ್ಯಾಕಿಂಗ್ ಪ್ರಾರಂಭವಾದಾಗಿನಿಂದ ದಾಖಲಾದ ಅತ್ಯಧಿಕ ಸೇರ್ಪಡೆಯಾಗಿದೆ. ಈ ಅಂಕಿ ಅಂಶವು ಹಿಂದಿನ ಏಪ್ರಿಲ್ 2025 ರ ತಿಂಗಳಿಗೆ ಹೋಲಿಸಿದರೆ ಪ್ರಸ್ತುತ ತಿಂಗಳಲ್ಲಿ ನಿವ್ವಳ ವೇತನದಾರರ ಸೇರ್ಪಡೆಯಲ್ಲಿ ಶೇ.4.79 ಹೆಚ್ಚಳವನ್ನು ಪ್ರತಿನಿಧಿಸುತ್ತದೆ. ಇದಲ್ಲದೆ, ವರ್ಷದಿಂದ ವರ್ಷದ …

Read More »