ತಮಿಳುನಾಡಿನಲ್ಲಿ ಪರಮಕುಡಿ – ರಾಮನಾಥಪುರಂ ವಿಭಾಗದ (46.7 ಕಿ.ಮೀ) ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯನ್ನು ಹೈಬ್ರಿಡ್ ಆನ್ಯುಯಿಟಿ ಮೋಡ್ (ಎಚ್ ಎ ಎಂ) ನಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದರ ಒಟ್ಟು ಬಂಡವಾಳ ವೆಚ್ಚ 1,853 ಕೋಟಿ ರೂ. ಪ್ರಸ್ತುತ, ಮಧುರೈ, ಪರಮಕುಡಿ, ರಾಮನಾಥಪುರಂ, ಮಂಟಪಂ, ರಾಮೇಶ್ವರಂ ಮತ್ತು ಧನುಷ್ಕೋಡಿ ನಡುವಿನ ಸಂಪರ್ಕವು ಅಸ್ತಿತ್ವದಲ್ಲಿರುವ ದ್ವಿಪಥ ರಾಷ್ಟ್ರೀಯ ಹೆದ್ದಾರಿ 87 (ಎನ್ ಎಚ್-87) ಮತ್ತು …
Read More »ಭಾರತ ಮತ್ತು ಯುಎಇ ಹಸಿರು ಉಕ್ಕು ಮತ್ತು ಉನ್ನತ ದರ್ಜೆಯ ಅಲ್ಯೂಮಿನಿಯಂನಲ್ಲಿ ಸಹಯೋಗವನ್ನು ಅನ್ವೇಷಿಸುತ್ತವೆ
ಭಾರತ-ಯುಎಇ ಸಿಇಪಿಎ ಚೌಕಟ್ಟಿನಡಿಯಲ್ಲಿ ಭಾರತ-ಯುಎಇ ಕೈಗಾರಿಕಾ ಸಹಕಾರವನ್ನು ಮುನ್ನಡೆಸುವ ಉನ್ನತ ಮಟ್ಟದ ಮಾತುಕತೆಯ ಭಾಗವಾಗಿ ಕೇಂದ್ರ ಉಕ್ಕು ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಯುಎಇ ಆರ್ಥಿಕ ಸಚಿವರಾದ ಗೌರವಾನ್ವಿತ ಅಬ್ದುಲ್ಲಾ ಬಿನ್ ತೌಕ್ ಅಲ್ ಮರ್ರಿ ಅವರನ್ನು ಭೇಟಿ ಮಾಡಿದರು. ಸಭೆಯು ವ್ಯಾಪಾರ ವಿಸ್ತರಣೆ, ಸಂಪನ್ಮೂಲ ಭದ್ರತೆ ಮತ್ತು ಉಕ್ಕು ಮತ್ತು ಅಲ್ಯೂಮಿನಿಯಂನಲ್ಲಿ ಸಹಯೋಗದ ನಾವೀನ್ಯತೆಗಳ ಮೇಲೆ ಕೇಂದ್ರೀಕರಿಸಿತು. ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, …
Read More »ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆ ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ 4ನೇ ಅಂತಾರಾಷ್ಟ್ರೀಯ ಸಮ್ಮೇಳನ (FFD4) ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜೂನ್ 30 ರಿಂದ ಜುಲೈ 5, 2025 ರವರೆಗೆ ಸ್ಪೇನ್, ಪೋರ್ಚುಗಲ್ ಮತ್ತು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಲಿರುವ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಸ್ಪೇನ್ ನ ಸೆವಿಲ್ಲೆಗೆ ಭೇಟಿ ನೀಡುವ ಸಮಯದಲ್ಲಿ, ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆಯು ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ ನಾಲ್ಕನೇ ಅಂತಾರಾಷ್ಟ್ರೀಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ …
Read More »ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು. ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು …
Read More »ʻಎಂಎಸ್ಎಂಇ ದಿನಾಚರಣೆʼಯಲ್ಲಿ ಪಾಲ್ಗೊಂಡ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜೂನ್ 27, 2025) ನವದೆಹಲಿಯಲ್ಲಿ ನಡೆದ `ಎಂಎಸ್ಎಂಇ ದಿನಾಚರಣೆ’ಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕಮ ಉದ್ದೇಶಿಸಿ ಮಾತನಾಡಿದ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬಲವಾದ ಆಧಾರಸ್ತಂಭಗಳಾಗಿವೆ ಎಂದು ಹೇಳಿದರು. ಈ ಉದ್ಯಮಗಳು ʻಜಿಡಿಪಿʼಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ ಮತ್ತು ತಳಮಟ್ಟದಲ್ಲಿ ನಾವೀನ್ಯತೆ ಉತ್ತೇಜಿಸುತ್ತವೆ. ದೃಢ ʻಎಂಎಸ್ಎಂಇʼ ಪರಿಸರ ವ್ಯವಸ್ಥೆ ದೇಶದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ …
Read More »ಭಾರತದಾದ್ಯಂತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂವಿಧಾನ್ ಹತ್ಯ ದಿವಸ್ ಆಚರಿಸಲಾಯಿತು
2025ರ ಜೂನ್ 25ರಂದು ಭಾರತದಾದ್ಯಂತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಯಾ ಮುಖ್ಯಮಂತ್ರಿಗಳು, ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳ ನೇತೃತ್ವದಲ್ಲಿ ಸಂವಿಧಾನ್ ಹತ್ಯಾ ದಿವಸ್ ಆಚರಿಸಿದವು. ಈ ಘಟನೆಗಳು ಬಹುಮುಖಿ ಗಮನವನ್ನು ಹೊಂದಿದ್ದವು: ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಿದ ವ್ಯಕ್ತಿಗಳನ್ನು ಗೌರವಿಸುವುದು. ಪ್ರದರ್ಶನಗಳನ್ನು ಪ್ರದರ್ಶಿಸುವುದು, ಸಾರ್ವಜನಿಕ ಚರ್ಚೆಗಳಲ್ಲಿ ತೊಡಗುವುದು ಮತ್ತು ಚಲನಚಿತ್ರ ಪ್ರದರ್ಶನಗಳು. ಪ್ರಜಾಪ್ರಭುತ್ವ ಸಂಸ್ಥೆಗಳ ದುರ್ಬಲತೆ ಮತ್ತು ಶಕ್ತಿಯ ಬಗ್ಗೆ ಅಂತರ ತಲೆಮಾರಿನ ಸಂವಾದಕ್ಕೆ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತಕ್ಕೆ ಆತಿಥ್ಯ ನೀಡಲು ನಿರ್ಧರಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ವಹಿಸುವ ದೇಶವಾಗಿ ನೇಮಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು, “ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ದೇಶವಾಗಿ ನಿಯೋಜಿಸಿರುವುದರಿಂದ ಇದು ಪ್ರತಿಯೊಬ್ಬ ನಾಗರಿಕರಿಗೆ ಬಹಳ ಹೆಮ್ಮೆಯ ಕ್ಷಣವಾಗಿದೆ. …
Read More »ಯುವಕರನ್ನು ತೊಡಗಿಸಿಕೊಳ್ಳಲು ಮತ್ತು ಅನುಭವ ಹೆಚ್ಚಿಸಲು ʻಮೈ ಭಾರತ್ ಪೋರ್ಟಲ್ʼ ಜೊತೆ ʻವಾಟ್ಸ್ಆಪ್ ಚಾಟ್ ಬಾಟ್ʼ ಸಂಯೋಜನೆ ಪ್ರಾರಂಭಿಸಿದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ
ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಡಿಜಿಟಲ್ ತೊಡಗಿಸಿಕೊಳ್ಳುವಿಕೆ ಹೆಚ್ಚಿಸಲು ಮತ್ತು ಭಾರತದ ಯುವಕರಿಗೆ ಸೇವೆಗಳ ಪ್ರವೇಶ ಸುಗಮಗೊಳಿಸಲು ಪ್ರಗತಿಪರ ಉಪಕ್ರಮ ಕೈಗೊಂಡಿದ್ದು, ʻಮೈ ಭಾರತ್ʼ ಪೋರ್ಟಲ್ (https://mybharat.gov.in) ಜೊತೆ ʻವಾಟ್ಸ್ಆಪ್ʼ ಸಂಯೋಜನೆಯನ್ನು ಪ್ರಾರಂಭಿಸಿದೆ. ʻವಾಟ್ಸ್ಆಪ್ ಚಾಟ್ಬಾಟ್ʼ ಈಗ ʻಮೈ ಭಾರತ್ʼ ಪೋರ್ಟಲ್ ನಲ್ಲಿ ಲಭ್ಯವಾಗಿದ್ದು, ವಾಟ್ಸ್ಆಪ್ (7289001515) ಮೂಲಕ ನೇರವಾಗಿ ಪ್ರವೇಶಿಸಬಹುದು. ಇದು ಬಳಕೆದಾರರಿಗೆ ವೇದಿಕೆಯೊಂದಿಗೆ ಸಂವಹನ ನಡೆಸಲು ಸುಗಮ, ನೈಜ-ಸಮಯದ ಮತ್ತು ಬಳಕೆದಾರ ಸ್ನೇಹಿ ಮಾರ್ಗ ಒದಗಿಸುತ್ತದೆ. …
Read More »2025ರ ಜೂನ್ 27ರಂದು ‘ಎಂಎಸ್ ಎಂಇ’ ದಿನದ ಅಧ್ಯಕ್ಷತೆ ವಹಿಸಲಿರುವ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಜೂನ್ 27ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ‘ಎಂಎಸ್ಎಂಇ ದಿನ 2025- ಉದ್ಯಮಿ ಭಾರತ ಕಾರ್ಯಕ್ರಮ’ದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಶ್ರೀ ಜಿತನ್ ರಾಮ್ ಮಾಂಝಿ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ಶ್ರೀ ಮನೋಜ್ …
Read More »
Matribhumi Samachar Kannad