Thursday, December 11 2025 | 10:25:50 PM
Breaking News

Matribhumi Samachar

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯು ಐದು ರಾಜ್ಯಗಳಿಗೆ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವಿನ ತನ್ನ ಅನುಮೋದನೆ ನೀಡಿದೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ (ಎಚ್ಎಲ್ ಸಿ) 2024ರಲ್ಲಿ ಪ್ರವಾಹ, ಪ್ರವಾಹ, ಭೂಕುಸಿತ, ಚಂಡಮಾರುತದಿಂದ ಹಾನಿಗೊಳಗಾದ ಐದು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ ಡಿ ಆರ್ ಎಫ್) ಅಡಿಯಲ್ಲಿ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವನ್ನು ನೀಡಲು ಅನುಮೋದನೆ ನೀಡಿದೆ. ಈ ನೈಸರ್ಗಿಕ ವಿಪತ್ತುಗಳನ್ನು ಎದುರಿಸಿದ ಐದು ರಾಜ್ಯಗಳ ಜನರಿಗೆ ಸಹಾಯ ಮಾಡುವ …

Read More »

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ

ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು, ”ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಶಿವಾಜಿ ಮಹಾರಾಜರ ಶೌರ್ಯ, ತಾಳ್ಮೆ ಮತ್ತು ದಾರ್ಶನಿಕ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿದೆ, ತಲೆಮಾರುಗಳು ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.   …

Read More »

ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. Xನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು; “ಎಲ್ಲಾ ದೇಶವಾಸಿಗಳ ಪರವಾಗಿ, ಸ್ವಾಮಿ ರಾಮಕೃಷ್ಣ ಪರಮಹಂಸ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಶಕತೋಟಿ ನಮನಗಳು ”ಎಂದು ಟ್ವೀಟ್ ಮಾಡಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …

Read More »

ಮಹಾಕುಂಭ 2025: ಯಾತ್ರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಸಿಬ್ಬಂದಿ 24/7 ಖಚಿತಪಡಿಸಿಕೊಳ್ಳುತ್ತಿದ್ದಾರೆ; ಪ್ರತಿಯೊಂದು ತುರ್ತು ಕಠಿಣ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಿದ್ದಾರೆ

ಮಹಾಕುಂಭ 2025ರ ಭವ್ಯತೆಯ ನಡುವೆ, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಭಕ್ತರ ಸುರಕ್ಷತೆ ಮತ್ತು ಸೇವೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಬದ್ಧವಾಗಿದೆ. ಅವರ ಸಮರ್ಪಣೆ ಮತ್ತು ದೇಶಭಕ್ತಿ ಈ ಭವ್ಯ ಧಾರ್ಮಿಕ ಸಭೆಯಲ್ಲಿ ಗಮನಾರ್ಹ ಹಾಗೂ ಮಹತ್ತರವಾದ ಮಾದರಿ ಸೇವೆಯನ್ನು ಸ್ಥಾಪಿಸುತ್ತಿದೆ. ಘಾಟ್ ಗಳು, ಮಹೋತ್ಸವ ಮೈದಾನಗಳು ಮತ್ತು ಪ್ರಮುಖ ಮಾರ್ಗಗಳಲ್ಲಿ 24/7 ಭದ್ರತೆಯನ್ನು ಸಿ.ಆರ್.ಪಿ.ಎಫ್ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಮತ್ತು ಜಾಗರೂಕ ಮೇಲ್ವಿಚಾರಣೆಯೊಂದಿಗೆ, ಯಾವುದೇ ತುರ್ತು ಪರಿಸ್ಥಿತಿಯನ್ನು …

Read More »

ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.  ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …

Read More »

ಫೆಬ್ರವರಿ 16 ರಂದು ದೆಹಲಿಯಲ್ಲಿ ನಡೆಯಲಿರುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2025 ರಂದು ಸಂಜೆ 4 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 14-17,2025 ರಿಂದ ಭಾರತ ಮಂಟಪದಲ್ಲಿ ನಡೆಯಲಿರುವ ಬೃಹತ್ ಜಾಗತಿಕ ಕಾರ್ಯಕ್ರಮವಾದ “ಭಾರತ್ ಟೆಕ್ಸ್ 2025” ವಿಶಿಷ್ಟ ಕಾರ್ಯಕ್ರಮವಾಗಿದೆ. ಏಕೆಂದರೆ, ಇದು ಕಚ್ಚಾ ವಸ್ತುಗಳಿಂದ ಹಿಡಿದು, ಪರಿಕರಗಳು ಸೇರಿದಂತೆ ಸಿದ್ಧಪಡಿಸಿದ ಉತ್ಪನ್ನಗಳವರೆಗೆ ಸಂಪೂರ್ಣ ಜವಳಿ …

Read More »

ಸಂಸತ್ತಿನಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತದ ಆರ್ಥಿಕತೆ ಮತ್ತು ನಾವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡಿದ್ದಾರೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ಅವರನ್ನು ಶ್ಲಾಘಿಸಿದ್ದಾರೆ. ಸಂಸತ್ತಿನಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಾಡಿದ ಭಾಷಣದಲ್ಲಿ, “ಇದು ಭಾರತದ ಆರ್ಥಿಕತೆ ಮತ್ತು ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಸ್ಪಷ್ಟ ಚಿತ್ರಣವನ್ನು ಒದಗಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.  ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ; “ಸಂಸತ್ತಿನಲ್ಲಿ ತಮ್ಮ ಹೇಳಿಕೆಗಳ ಸಂದರ್ಭದಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ …

Read More »

ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.  ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ತಿಳಿಸಿದ್ದಾರೆ ; “पूज्य संत श्री सेवालाल महाराज जी की जयंती पर उन्हें मेरा शत-शत नमन! उन्होंने अपना पूरा जीवन गरीबों और वंचितों के कल्याण के लिए समर्पित कर दिया। अपनी …

Read More »

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳ ಅರಿವಿಗೆ ಪ್ರಧಾನಮಂತ್ರಿ ಶ್ಲಾಘನೆ

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳವಾದ ಜ್ಞಾನ ಮತ್ತು ಒಲವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: “ಡಾ. ಟೋನಿ ನಾಡರ್ ಅವರೊಂದಿಗೆ ಕೆಲವು ದಿನಗಳ ಹಿಂದೆ ನಾನು ಉತ್ತಮ ಸಂವಾದ ನಡೆಸಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಅವರ ಜ್ಞಾನ ಮತ್ತು ಒಲವು ನಿಜಕ್ಕೂ ಶ್ಲಾಘನೀಯ.”

Read More »

ಪರೀಕ್ಷಾ ಸಮಯದಲ್ಲಿ ಸಕಾರಾತ್ಮಕತೆಯೇ ಪರೀಕ್ಷಾ ಯೋಧರಿಗೆ ಪರಮ ಮಿತ್ರ : ಪ್ರಧಾನಮಂತ್ರಿ

ಪರೀಕ್ಷಾ ತಯಾರಿಯ ಸಮಯದಲ್ಲಿ  ಧನಾತ್ಮಕತೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಸ್ನೇಹಿತ ಎಂದು ಅದರ ಪ್ರಾಮುಖ್ಯತೆಯ ಬಗ್ಗೆ ಒತ್ತಿಹೇಳುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆಯ ‘ಪರೀಕ್ಷಾ ಪೇ ಚರ್ಚಾ’ ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ಮೈಗೌವ್ ಇಂಡಿಯಾದ ಎಕ್ಸ್ ಪೋಸ್ಟ್ ಗೆ  ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ: “ಪರೀಕ್ಷಾ ಸಮಯದಲ್ಲಿ #ExamWarriors ಗಳಿಗೆ ಸಕಾರಾತ್ಮಕತೆಯೇ ಪರಮ ಮಿತ್ರ.  ನಾಳಿನ ‘ಪರೀಕ್ಷಾ ಪೇ ಚರ್ಚಾ’ ಸಂಚಿಕೆಯು ಈ ವಿಷಯದ …

Read More »