Sunday, March 29 2026 | 01:54:26 AM
Breaking News

Matribhumi Samachar

ಮಹಾಕುಂಭ 2025: ಯಾತ್ರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಸಿಬ್ಬಂದಿ 24/7 ಖಚಿತಪಡಿಸಿಕೊಳ್ಳುತ್ತಿದ್ದಾರೆ; ಪ್ರತಿಯೊಂದು ತುರ್ತು ಕಠಿಣ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಿದ್ದಾರೆ

ಮಹಾಕುಂಭ 2025ರ ಭವ್ಯತೆಯ ನಡುವೆ, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಭಕ್ತರ ಸುರಕ್ಷತೆ ಮತ್ತು ಸೇವೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಬದ್ಧವಾಗಿದೆ. ಅವರ ಸಮರ್ಪಣೆ ಮತ್ತು ದೇಶಭಕ್ತಿ ಈ ಭವ್ಯ ಧಾರ್ಮಿಕ ಸಭೆಯಲ್ಲಿ ಗಮನಾರ್ಹ ಹಾಗೂ ಮಹತ್ತರವಾದ ಮಾದರಿ ಸೇವೆಯನ್ನು ಸ್ಥಾಪಿಸುತ್ತಿದೆ. ಘಾಟ್ ಗಳು, ಮಹೋತ್ಸವ ಮೈದಾನಗಳು ಮತ್ತು ಪ್ರಮುಖ ಮಾರ್ಗಗಳಲ್ಲಿ 24/7 ಭದ್ರತೆಯನ್ನು ಸಿ.ಆರ್.ಪಿ.ಎಫ್ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಮತ್ತು ಜಾಗರೂಕ ಮೇಲ್ವಿಚಾರಣೆಯೊಂದಿಗೆ, ಯಾವುದೇ ತುರ್ತು ಪರಿಸ್ಥಿತಿಯನ್ನು …

Read More »

ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.  ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …

Read More »

ಫೆಬ್ರವರಿ 16 ರಂದು ದೆಹಲಿಯಲ್ಲಿ ನಡೆಯಲಿರುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2025 ರಂದು ಸಂಜೆ 4 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 14-17,2025 ರಿಂದ ಭಾರತ ಮಂಟಪದಲ್ಲಿ ನಡೆಯಲಿರುವ ಬೃಹತ್ ಜಾಗತಿಕ ಕಾರ್ಯಕ್ರಮವಾದ “ಭಾರತ್ ಟೆಕ್ಸ್ 2025” ವಿಶಿಷ್ಟ ಕಾರ್ಯಕ್ರಮವಾಗಿದೆ. ಏಕೆಂದರೆ, ಇದು ಕಚ್ಚಾ ವಸ್ತುಗಳಿಂದ ಹಿಡಿದು, ಪರಿಕರಗಳು ಸೇರಿದಂತೆ ಸಿದ್ಧಪಡಿಸಿದ ಉತ್ಪನ್ನಗಳವರೆಗೆ ಸಂಪೂರ್ಣ ಜವಳಿ …

Read More »

ಸಂಸತ್ತಿನಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತದ ಆರ್ಥಿಕತೆ ಮತ್ತು ನಾವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡಿದ್ದಾರೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ಅವರನ್ನು ಶ್ಲಾಘಿಸಿದ್ದಾರೆ. ಸಂಸತ್ತಿನಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಾಡಿದ ಭಾಷಣದಲ್ಲಿ, “ಇದು ಭಾರತದ ಆರ್ಥಿಕತೆ ಮತ್ತು ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಸ್ಪಷ್ಟ ಚಿತ್ರಣವನ್ನು ಒದಗಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.  ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ; “ಸಂಸತ್ತಿನಲ್ಲಿ ತಮ್ಮ ಹೇಳಿಕೆಗಳ ಸಂದರ್ಭದಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ …

Read More »

ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.  ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ತಿಳಿಸಿದ್ದಾರೆ ; “पूज्य संत श्री सेवालाल महाराज जी की जयंती पर उन्हें मेरा शत-शत नमन! उन्होंने अपना पूरा जीवन गरीबों और वंचितों के कल्याण के लिए समर्पित कर दिया। अपनी …

Read More »

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳ ಅರಿವಿಗೆ ಪ್ರಧಾನಮಂತ್ರಿ ಶ್ಲಾಘನೆ

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳವಾದ ಜ್ಞಾನ ಮತ್ತು ಒಲವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: “ಡಾ. ಟೋನಿ ನಾಡರ್ ಅವರೊಂದಿಗೆ ಕೆಲವು ದಿನಗಳ ಹಿಂದೆ ನಾನು ಉತ್ತಮ ಸಂವಾದ ನಡೆಸಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಅವರ ಜ್ಞಾನ ಮತ್ತು ಒಲವು ನಿಜಕ್ಕೂ ಶ್ಲಾಘನೀಯ.”

Read More »

ಪರೀಕ್ಷಾ ಸಮಯದಲ್ಲಿ ಸಕಾರಾತ್ಮಕತೆಯೇ ಪರೀಕ್ಷಾ ಯೋಧರಿಗೆ ಪರಮ ಮಿತ್ರ : ಪ್ರಧಾನಮಂತ್ರಿ

ಪರೀಕ್ಷಾ ತಯಾರಿಯ ಸಮಯದಲ್ಲಿ  ಧನಾತ್ಮಕತೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಸ್ನೇಹಿತ ಎಂದು ಅದರ ಪ್ರಾಮುಖ್ಯತೆಯ ಬಗ್ಗೆ ಒತ್ತಿಹೇಳುತ್ತಾ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆಯ ‘ಪರೀಕ್ಷಾ ಪೇ ಚರ್ಚಾ’ ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ಮೈಗೌವ್ ಇಂಡಿಯಾದ ಎಕ್ಸ್ ಪೋಸ್ಟ್ ಗೆ  ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ: “ಪರೀಕ್ಷಾ ಸಮಯದಲ್ಲಿ #ExamWarriors ಗಳಿಗೆ ಸಕಾರಾತ್ಮಕತೆಯೇ ಪರಮ ಮಿತ್ರ.  ನಾಳಿನ ‘ಪರೀಕ್ಷಾ ಪೇ ಚರ್ಚಾ’ ಸಂಚಿಕೆಯು ಈ ವಿಷಯದ …

Read More »

ಭಾರತ – ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

ಘನತೆವೆತ್ತ ಅಧ್ಯಕ್ಷ ಟ್ರಂಪ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ, ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ. ಅವರ ಮೊದಲ ಅವಧಿಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡುವಾಗ ಎಂತಹ ಉತ್ಸಾಹ ಇತ್ತೋ; ಅದೇ ಉತ್ಸಾಹ, …

Read More »

2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಮಂತ್ರಿ ಅವರಿಂದ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಂದು ಗೌರವ ನಮನ ಸಲ್ಲಿಸಿದರು. ಎಕ್ಸ್ ಪೋಸ್ಟ್‌ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ನಮನಗಳು. ಮುಂದಿನ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರು ಸಲ್ಲಿಸಿದ ಅಚಲ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ.”   भारत : 1885 से 1950 (इतिहास पर एक दृष्टि) व/या …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್‌ನಲ್ಲಿ ಆಯೋಜಿಸಲಾದ  ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಿ ಅವರು ಈ ಅವಕಾಶವನ್ನು …

Read More »