Wednesday, December 24 2025 | 12:41:12 AM
Breaking News

Matribhumi Samachar

15ನೇ ಆವೃತ್ತಿಯ ದ್ವೈವಾರ್ಷಿಕ ಏರೋ-ಇಂಡಿಯಾ ಅಂತಾರಾಷ್ಟ್ರೀಯ ವಿಚಾರಸಂಕಿರಣ ಬೆಂಗಳೂರಿನಲ್ಲಿ ಆರಂಭ

15ನೇ ಆವೃತ್ತಿಯ ದ್ವೈವಾರ್ಷಿಕ ಏರೋ-ಇಂಡಿಯಾ ಅಂತಾರಾಷ್ಟ್ರೀಯ ವಿಚಾರಸಂಕಿರಣ ಕರ್ನಾಟಕದ  ಬೆಂಗಳೂರಿನಲ್ಲಿ 2025ರ ಫೆಬ್ರವರಿ 8ರಂದು ಆರಂಭವಾಯಿತು. 2025ರ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ 2025ಕ್ಕೆ ಪೂರ್ವಭಾವಿಯಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ದ ಮಿಲಿಟರಿ ವಾಯುಯೋಗ್ಯತೆ ಮತ್ತು ಪ್ರಮಾಣೀಕರಣ ಕೇಂದ್ರ (CEMILAC) ಮತ್ತು ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ (AeSI) ಸಹಯೋಗದೊಂದಿಗೆ ಎರಡು ದಿನಗಳ ಈ ವಿಚಾರ ಸಂಕಿರಣವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. …

Read More »

ಮಾಜಿ ರಾಷ್ಟ್ರಪತಿ ಡಾ. ಜಾಕೀರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿಯವರು

ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 8, 2025ರಂದು) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಜಾಕಿರ್ ಹುಸೇನ್ ಅವರ ಜನ್ಮ ದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದರು.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के …

Read More »

ಫೆಬ್ರವರಿ 22ರಿಂದ ಹೊಸ ಸ್ವರೂಪದಲ್ಲಿ ಕಂಡುಬರಲಿರುವ ಗಾರ್ಡ್ ಬದಲಾವಣಾ ಸಮಾರಂಭ

ಗಾರ್ಡ್ ಬದಲಾವಣೆ ಸಮಾರಂಭವು ಫೆಬ್ರವರಿ 22, 2025ರಿಂದ ಇನ್ನೂ ಹೆಚ್ಚಿನ ಆಸೀನ ಸಾಮರ್ಥ್ಯದೊಂದಿಗೆ ಹೊಸ ಸ್ವರೂಪದಲ್ಲಿ ನಡೆಯಲಿದೆ. ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಫೆಬ್ರವರಿ 16, 2025ರಂದು ಇದರ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಗಾರ್ಡ್ ಬದಲಾವಣಾ ಸಮಾರಂಭದ ಹೊಸ ಸ್ವರೂಪವು, ರಾಷ್ಟ್ರಪತಿ ಭವನದ ಹಿನ್ನೆಲೆಯಲ್ಲಿ ಕ್ರಿಯಾತ್ಮಕ ದೃಶ್ಯ ಮತ್ತು ಸಂಗೀತ ಪ್ರದರ್ಶನದ ಜೊತೆ ನಡೆಯಲಿದೆ. ಸಾರ್ವಜನಿಕರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಸಮಾರಂಭದಲ್ಲಿ ರಾಷ್ಟ್ರಪತಿಯವರ ಅಂಗರಕ್ಷಕ ಪಡೆಗಳು …

Read More »

100 ಗಿಗಾವ್ಯಾಟ್ ಸೌರ ವಿದ್ಯುತ್‌ ಸಾಮರ್ಥ್ಯ ಸಾಧಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಭಾರತ

ಭಾರತವು 100 ಗಿಗಾವ್ಯಾಟ್ ಸ್ಥಾಪಿತ ಸೌರಶಕ್ತಿ ಸಾಮರ್ಥ್ಯವನ್ನು ತಲುಪುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ ಮತ್ತು ನವೀಕರಿಸಬಹುದಾದ ಇಂಧನ ವಲಯದಲ್ಲಿ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಈ ಗಮನಾರ್ಹ ಸಾಧನೆಯು ಸ್ವಚ್ಛ, ಹಸಿರು ಭವಿಷ್ಯಕ್ಕಾಗಿ ರಾಷ್ಟ್ರದ ಬದ್ಧತೆಗೆ ಸಾಕ್ಷಿಯಾಗಿದೆ ಮತ್ತು ಇದು 2030ರ ವೇಳೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಗದಿಪಡಿಸಿದ 500 ಗಿಗಾವ್ಯಾಟ್ ನವೀಕರಿಸಬಹುದಾದ ಮೂಲಗಳನ್ನು ಆಧರಿಸಿದ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವತ್ತ ಮಹತ್ವದ …

Read More »

ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್‌ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ. “ಬಿಜೆಪಿಯ ಹಿರಿಯ ನಾಯಕ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಕಾಮೇಶ್ವರ ಚೌಪಾಲ್ ಜಿ ಅವರ ನಿಧನದಿಂದ ತೀವ್ರ …

Read More »

ಪರೀಕ್ಷಾ ಪೇ ಚರ್ಚಾ (PPC) 2025

ಬಹು ನಿರೀಕ್ಷಿತ ಪರೀಕ್ಷಾ ಪೇ ಚರ್ಚಾ 2025 (PPC 2025) ಫೆಬ್ರವರಿ 10, ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ, ಪರೀಕ್ಷೆಯ ತಯಾರಿ, ಒತ್ತಡ ನಿರ್ವಹಣೆ ಮತ್ತು ವೈಯಕ್ತಿಕ ಬೆಳವಣಿಗೆಯ ಕುರಿತು ಒಳನೋಟಗಳನ್ನು ನೀಡಲಿದ್ದಾರೆ. ಈ ವರ್ಷ, ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ  36 ವಿದ್ಯಾರ್ಥಿಗಳನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ಮಂಡಳಿ  …

Read More »

‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ಹೊಸ ಜೀವಂತ ಸ್ವರೂಪದಲ್ಲಿ ಬಂದಿದೆ: ಪ್ರಧಾನಮಂತ್ರಿ

ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ: “‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ತಾಜಾ ಮತ್ತು ಜೀವಂತ ಸ್ವರೂಪದಲ್ಲಿ ಬಂದಿದೆ! ಒತ್ತಡ-ಮುಕ್ತ ಪರೀಕ್ಷೆಗಳ ವಿವಿಧ ಅಂಶಗಳನ್ನು ಒಳಗೊಂಡ 8 ಅತ್ಯಂತ ಆಸಕ್ತಿದಾಯಕ ಸಂಚಿಕೆಗಳನ್ನು ಒಳಗೊಂಡಿರುವ #PPC2025 ವೀಕ್ಷಿಸಲು ಎಲ್ಲಾ #ExamWarriors, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ …

Read More »

ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ. ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 …

Read More »

ಭಾರತ ಮತ್ತು ಇತರ 20 ದೇಶಗಳ ಭಾಗವಹಿಸುವಿಕೆಯೊಂದಿಗೆ ವೇವ್ಸ್ 2025 “ರೀಲ್ ಮೇಕಿಂಗ್”ಸವಾಲಿಗಾಗಿ 3,300ಕ್ಕೂ ಹೆಚ್ಚು ನಮೂದುಗಳನ್ನು ಸ್ವೀಕರಿಸಲಾಗಿದೆ

ವರ್ಲ್ಡ್ ಆಡಿಯೋ ವಿಷುಯಲ್ & ಎಂಟರ್‌ಟೈನ್‌ಮೆಂಟ್ ಶೃಂಗಸಭೆ (ವೇವ್ಸ್) 2025ರಲ್ಲಿ “ರೀಲ್ ಮೇಕಿಂಗ್” ಚಾಲೆಂಜ್ ಭಾರತ ಮತ್ತು 20 ದೇಶಗಳಿಂದ 3,379 ನೋಂದಣಿಗಳೊಂದಿಗೆ ಅಗಾಧ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕ್ರಿಯೇಟ್ ಇನ್ ಇಂಡಿಯಾ ವೇವ್ಸ್ 2025ರ ಅಡಿಯಲ್ಲಿ ಪ್ರಮುಖ ಉಪಕ್ರಮವಾಗಿ ಪ್ರಾರಂಭಿಸಲಾದ ಸ್ಪರ್ಧೆಯು ಮಾಧ್ಯಮ ಮತ್ತು ಮನರಂಜನೆಗಾಗಿ ಜಾಗತಿಕ ಕೇಂದ್ರವಾಗಿ ಭಾರತದ ಬೆಳೆಯುತ್ತಿರುವ ಪ್ರಭಾವವನ್ನು ಎತ್ತಿ ತೋರಿಸುತ್ತದೆ ಮತ್ತು ದೇಶದ ವೇಗವಾಗಿ ವಿಸ್ತರಿಸುತ್ತಿರುವ ಡಿಜಿಟಲ್ ಕ್ರಿಯೇಟರ್ ಆರ್ಥಿಕತೆಯನ್ನು ಪ್ರತಿಬಿಂಬಿಸುತ್ತದೆ. ಇದು ಭಾರತ ಸರ್ಕಾರದ “ಕ್ರಿಯೇಟ್ ಇನ್ ಇಂಡಿಯಾ” …

Read More »

ನವದೆಹಲಿಯಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು, ಕೇಂದ್ರ ಗೃಹ ಸಚಿವಾಲಯ …

Read More »