ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂಡಿಯಾ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಸಹಯೋಗದೊಂದಿಗೆ ಟ್ರೂತ್ ಟೆಲ್ ಹ್ಯಾಕಥಾನ್ ಚಾಲೆಂಜ್ ಅನ್ನು ಘೋಷಿಸಿದೆ. ಈ ಹ್ಯಾಕಥಾನ್ ಮೊದಲ ವರ್ಲ್ಡ್ ಆಡಿಯೋ ವಿಷುಯಲ್ ಮತ್ತು ಎಂಟರ್ಟೈನ್ಮೆಂಟ್ ಶೃಂಗಸಭೆ (WAVES) 2025 ರ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ (ಸಿಐಸಿ) ಸೀಸನ್ 1 ರ ಭಾಗವಾಗಿದೆ. ಈ ಸವಾಲು ನೇರ ಪ್ರಸಾರದಲ್ಲಿನ ತಪ್ಪು ಮಾಹಿತಿಯನ್ನು ನಿಭಾಯಿಸಲು ಎಐ- ಚಾಲಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು …
Read More »ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಬೆಲ್ಜಿಯಂನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ಟ್ ದೆ ವೇವರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜಾಗತಿಕ ವಿಷಯಗಳಲ್ಲಿ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @Bart_DeWever ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ …
Read More »ಗೌರವಾನ್ವಿತ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ 2025-26ರ ಬಜೆಟ್ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು
ಗೌರವಾನ್ವಿತ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು 2025-26ರ ಬಜೆಟ್ ನಲ್ಲಿ ರೈಲ್ವೆಗೆ ಸಂಬಂಧಿಸಿದ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ವಿಡಿಯೊ ದೆಹಲಿ. ಕಾನ್ಫರೆನ್ಸ್ ಮೂಲಕ ಕರ್ನಾಟಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಬಜೆಟ್ ನಲ್ಲಿ ರೈಲ್ವೆ ಸಚಿವಾಲಯಕ್ಕೆ ಅತಿ ಹೆಚ್ಚು 2.65 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ, ನಿಲ್ದಾಣಗಳು ಮತ್ತು ರೈಲುಗಳ ಆಧುನೀಕರಣ, ಸಂಪರ್ಕ ಹೆಚ್ಚಳ, ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಹೆಚ್ಚಿನ ಒತ್ತು …
Read More »ವಿಕಸಿತ ಭಾರತ @2047ರ ನಿಟ್ಟಿನಲ್ಲಿ 100-ದಿನಗಳ ಕ್ರಿಯಾ ಯೋಜನೆಯಡಿಯಲ್ಲಿ ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ವಲಯದಲ್ಲಿ ಸುರಕ್ಷತಾ ಮಾನದಂಡಗಳನ್ನು ಬಲಪಡಿಸಲಾಗುವುದು
ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ಕೇಂದ್ರ ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ (ಡಿಸಿಪಿಸಿ)ಯ ರಾಷ್ಟ್ರವ್ಯಾಪಿ ತರಬೇತಿ ಉಪಕ್ರಮದ ಭಾಗವಾಗಿ, ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ (ಸಿಐಪಿಇಟಿ) ಸಂಸ್ಥೆಯು ಜನವರಿ 30-31, 2025 ರಂದು ಬೆಂಗಳೂರು ಸಿಐಪಿಇಟಿ: ಎಸ್.ಎ.ಆರ್.ಪಿ. – ಎಪಿ.ಡಿ.ಡಿ.ಆರ್.ಎಲ್. ನಲ್ಲಿ ಪ್ರಮುಖ ಅಪಘಾತ ಅಪಾಯದ (ಎಂ.ಎ.ಹೆಚ್) ಘಟಕಗಳಿಗಾಗಿ “ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಕೈಗಾರಿಕಾ ಸುರಕ್ಷತೆ” ಕುರಿತು ಎರಡು ದಿನಗಳ ವಸತಿ ತರಬೇತಿ …
Read More »ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ರವರಿಗೆ ಪ್ರಧಾನಮಂತ್ರಿಯಿಂದ ಅಭಿನಂದನೆ
ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಪಡೆದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ಅವರನ್ನು ಪ್ರಧಾನಮಂತ್ರಿಯವರು ಇಂದು ಅಭಿನಂದಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಅವರಿಗಿರುವ ಉತ್ಸಾಹ ಹಾಗೂ ಉದ್ಯಮಿಯಾಗಿ, ಲೋಕೋಪಕಾರಿ ಮತ್ತು ಸಂಗೀತಗಾರರಾಗಿ ಚಂದ್ರಿಕಾ ಟಂಡನ್ ಅವರ ಸಾಧನೆಗಳನ್ನು ಪ್ರಧಾನಿಯವರು ಶ್ಲಾಘಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ, ಪ್ರಧಾನಿಯವರು: “ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಗೆದ್ದ @chandrikatandon ಅವರಿಗೆ ಅಭಿನಂದನೆಗಳು. ಉದ್ಯಮಿಯಾಗಿ, ಲೋಕೋಪಕಾರಿಯಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆಗಳ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ! …
Read More »‘ಹರ್ ಕಂಠ್ ಮೇ ಭಾರತ್’ : ಭಾರತದ ಸಂಗೀತ ಪರಂಪರೆಯನ್ನು ಆಚರಿಸಲಾಗುವುದು: ಆಕಾಶವಾಣಿ ಮತ್ತು ಕೇಂದ್ರ ಸಂಸ್ಕೃತಿ ಸಚಿವಾಲಯವು ಶಾಸ್ತ್ರೀಯ ಸಂಗೀತ ಸರಣಿಯ ಬಿಡುಗಡೆಗಾಗಿ ಕೈಜೋಡಿಸಿದೆ
ಬಸಂತ್ ಪಂಚಮಿಯ ಪುಣ್ಯ ಸಂದರ್ಭದಲ್ಲಿ ಆಕಾಶವಾಣಿಯ ಬ್ರಾಡ್ ಕಾಸ್ಟಿಂಗ್ ಹೌಸ್ ನಲ್ಲಿರುವ ಪಂಡಿತ್ ರವಿಶಂಕರ್ ಮ್ಯೂಸಿಕ್ ಸ್ಟುಡಿಯೋವು ಭಾರತೀಯ ಶಾಸ್ತ್ರೀಯ ಸಂಗೀತದ ಅಸಂಖ್ಯಾತ ಕಾರ್ಯಕ್ರಮಗಳನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡಲಿದೆ. ಇದಕ್ಕಾಗಿ ವಿಶೇಷವಾಗಿ ರಚಿಸಲಾದ ಹೊಸ ರೇಡಿಯೊ ಕಾರ್ಯಕ್ರಮದ ಸೀರೀಸ್, ‘ಹರ್ ಕಂಠ್ ಮೇ ಭಾರತ್’ ಅನ್ನು ಪ್ರಾರಂಭಿಸುವ ಸಲುವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಮತ್ತು ಸಾರ್ವಜನಿಕ ಸೇವಾ ಪ್ರಸಾರಕ “ಆಕಾಶವಾಣಿ” ಜಂಟಿಯಾಗಿ ಪ್ರಸ್ತುತಪಡಿಸಿದ ಈ …
Read More »ಎಲ್ಲರಿಗೂ ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯ ಕೋರಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭ ಸಂದರ್ಭಗಳಲ್ಲಿ ಶುಭಾಶಯಗಳು.” भारत : 1885 से 1950 (इतिहास पर एक दृष्टि) …
Read More »ಕೇಂದ್ರ ಬಜೆಟ್ 2025-26ರ ಮುಖ್ಯಾಂಶಗಳು
ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದರು. ಬಜೆಟ್ ನ ಮುಖ್ಯಾಂಶಗಳು ಈ ಕೆಳಗಿನಂತಿವೆ: ಬಜೆಟ್ ಅಂದಾಜು 2025-26 • ಸಾಲವನ್ನು ಹೊರತುಪಡಿಸಿ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚವನ್ನು ಕ್ರಮವಾಗಿ ₹ 34.96 ಲಕ್ಷ ಕೋಟಿ ಮತ್ತು ₹ 50.65 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ನಿವ್ವಳ ತೆರಿಗೆ ಸ್ವೀಕೃತಿಗಳನ್ನು ₹ 28.37 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ.4.4 ಎಂದು ಅಂದಾಜಿಸಲಾಗಿದೆ. • ಒಟ್ಟು ಮಾರುಕಟ್ಟೆ ಸಾಲವನ್ನು ₹ 14.82 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂ.ಗಳ ಕ್ಯಾಪೆಕ್ಸ್ ವೆಚ್ಚವನ್ನು (ಜಿಡಿಪಿಯ 3.1%) ನಿಗದಿ ಮಾಡಲಾಗಿದೆ. ಅಭಿವೃದ್ಧಿಯ ಮೊದಲ ಎಂಜಿನ್ ಆಗಿ ಕೃಷಿ ಪ್ರಧಾನ ಮಂತ್ರಿ ಧನ್-ಧನ್ಯಾ ಕೃಷಿ ಯೋಜನೆ – ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ • 1.7 ಕೋಟಿ ರೈತರಿಗೆ ಅನುಕೂಲವಾಗುವಂತೆ ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಂಡಂತೆ ರಾಜ್ಯಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಗ್ರಾಮೀಣ ಸಮೃದ್ಧಿ ಮತ್ತು ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು • ಕೌಶಲ್ಯ, …
Read More »2025-26ನೇ ಸಾಲಿನ ಕೇಂದ್ರ ಮುಂಗಡಪತ್ರದ ಸಾರಾಂಶ
“ಮೇಕ್ ಇನ್ ಇಂಡಿಯಾ” ಮುಂದುವರಿಸಲು ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳನ್ನು ಒಳಗೊಂಡ ರಾಷ್ಟ್ರೀಯ ತಯಾರಿಕಾ ಮಿಷನ್ ಮುಂದಿನ 5 ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ 50,000 ಅಟಲ್ ಟಿಂಕರಿಂಗ್ ಲ್ಯಾಬ್ ಗಳು ಒಟ್ಟು ₹500 ಕೋಟಿ ವೆಚ್ಚದಲ್ಲಿ ಶಿಕ್ಷಣಕ್ಕಾಗಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಬ್ಯಾಂಕುಗಳಿಂದ ವರ್ಧಿತ ಸಾಲಗಳೊಂದಿಗೆ ಪಿಎಂ ಸ್ವನಿಧಿ ಮತ್ತು ₹30,000 ಮಿತಿಯೊಂದಿಗೆ ಯುಪಿಐ ಲಿಂಕ್ ಮಾಡಿದ ಕ್ರೆಡಿಟ್ ಕಾರ್ಡ್ ಗಳು ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿಗಳು. …
Read More »ಸಂಸ್ಥಾಪನಾ ದಿನದಂದು ಭಾರತೀಯ ಕರಾವಳಿ ರಕ್ಷಣಾ ಪಡೆಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ಭಾರತೀಯ ಕರಾವಳಿ ರಕ್ಷಣಾ ಪಡೆಗಳ ಸ್ಥಾಪನಾ ದಿನದಂದು, ನಮ್ಮ ವಿಶಾಲ ಕರಾವಳಿಯನ್ನು ರಕ್ಷಿಸುವಲ್ಲಿನ ಶೌರ್ಯ, ಸಮರ್ಪಣೆ ಮತ್ತು ನಿರಂತರ ಜಾಗರೂಕತೆಗಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕರಾವಳಿ ರಕ್ಷಣಾ ಪಡೆಯನ್ನು ಶ್ಲಾಘಿಸಿದ್ದಾರೆ. ಸಮುದ್ರ ಭದ್ರತೆಯಿಂದ ವಿಪತ್ತು ಪ್ರತಿಕ್ರಿಯೆಯವರೆಗೆ, ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆಗಳಿಂದ ಪರಿಸರ ರಕ್ಷಣೆಯವರೆಗೆ, ಭಾರತೀಯ ಕರಾವಳಿ ರಕ್ಷಣಾ ಪಡೆ ನಮ್ಮ ಸಮುದ್ರಗಳ ಅಸಾಧಾರಣ ಹಾಗೂ ವಿಶೇಷ ರಕ್ಷಕರಾಗಿದ್ದು, ನಮ್ಮ ನೀರು ಮತ್ತು ಜನರ ಸುರಕ್ಷತೆಯನ್ನು …
Read More »
Matribhumi Samachar Kannad