ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು (ಡಿಡಿಡಬ್ಲ್ಯೂಎಸ್), ಇಂದು ‘ಸುಜಲ ಗ್ರಾಮ ಸಂವಾದ’ದ ಎರಡನೇ ಆವೃತ್ತಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಇದು ಭಾಗವಹಿಸುವಿಕೆಯ ಜಲ ಆಡಳಿತ ಮತ್ತು ಜಲ ಜೀವನ್ ಮಿಷನ್ (ಜೆಜೆಎಂ) ನ ಸಮುದಾಯ ನೇತೃತ್ವದ ಅನುಷ್ಠಾನಕ್ಕೆ ಭಾರತ ಸರ್ಕಾರದ ಬದ್ಧತೆಯನ್ನು ಬಲಪಡಿಸಿತು. ಈ ವರ್ಚುವಲ್ ಸಂವಾದವು ಗ್ರಾಮ ಪಂಚಾಯತ್ ಪ್ರತಿನಿಧಿಗಳು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು, ಸಮುದಾಯದ ಭಾಗವಹಿಸುವವರು, ಮಹಿಳಾ ಸ್ವಸಹಾಯ ಸಂಘಗಳು …
Read More »ಪ.ಜಾ/ಪ.ಪಂಗಳಲ್ಲಿ ಉದ್ಯಮಶೀಲತೆಯ ಉತ್ತೇಜನಕ್ಕೆ, ಪ.ಜಾ/ಪ.ಪಂ ಎಂಎಸ್ ಇ ಗಳಿಂದ ಕಡ್ಡಾಯ ಶೇ.4ರಷ್ಟು ಖರೀದಿ ಪೂರೈಸಲು ಎಂಎಸ್ ಎಂಇ ಸಚಿವಾಲಯದಿಂದ ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಬ್ (ಎನ್ ಎಸ್ ಎಸ್ ಎಚ್) ಯೋಜನೆ ಜಾರಿ
ಪ.ಜಾ/ಪ.ಪಂಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಮತ್ತು ಭಾರತ ಸರ್ಕಾರದ ಅತಿ ಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಸಾರ್ವಜನಿಕ ಖರೀದಿ ನೀತಿಯಡಿಯಲ್ಲಿ ಪ.ಜಾ/ಪ.ಪಂ ಎಂಎಸ್ ಇ ಗಳಿಂದ ಶೇ.4ರಷ್ಟು ಕಡ್ಡಾಯ ಖರೀದಿಯನ್ನು ಪೂರೈಸಲು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂ ಎಸ್ ಎಂ ಇ) ಸಚಿವಾಲಯವು ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಬ್ (ಎನ್ ಎಸ್ ಎಸ್ ಎಚ್) ಯೋಜನೆಯನ್ನು ಜಾರಿಗೊಳಿದೆ. ಈ ಯೋಜನೆಯು ಸಾಮರ್ಥ್ಯ ವೃದ್ಧಿ …
Read More »ಸಾಂಪ್ರದಾಯಿಕ ಔಷಧದ ಕುರಿತಾದ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಲಿದ್ದಾರೆ
ಡಿಸೆಂಬರ್ 19, 2025 ರಂದು ಸಂಜೆ 4:30 ಕ್ಕೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಸಾಂಪ್ರದಾಯಿಕ ಔಷಧ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಜಾಗತಿಕ, ವಿಜ್ಞಾನ ಆಧಾರಿತ ಮತ್ತು ಜನ-ಕೇಂದ್ರಿತ ಸಾಂಪ್ರದಾಯಿಕ ಔಷಧ ಕಾರ್ಯಸೂಚಿಯನ್ನು ರೂಪಿಸುವಲ್ಲಿ ಭಾರತದ ಬೆಳೆಯುತ್ತಿರುವ ನಾಯಕತ್ವ ಮತ್ತು ಪ್ರವರ್ತಕ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ. ಪ್ರಧಾನಮಂತ್ರಿ …
Read More »ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ಪ್ರಧಾನಮಂತ್ರಿ ಅವರು ಇಂದು ಮಸ್ಕತ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದಲ್ಲಿರುವ ಕುಟುಂಬದವರು ಮತ್ತು ಸ್ನೇಹಿತರ ಪರವಾಗಿ ಅನಿವಾಸಿ ಭಾರತೀಯರಿಗೆ ಶುಭಾಶಯಗಳನ್ನು ತಿಳಿಸಿದರು. ತಮಗೆ ನೀಡಿದ ಅತ್ಯಂತ ಆತ್ಮೀಯ …
Read More »ಭಾರತದಲ್ಲಿ ಎನ್ಪಿಎಸ್ ಚಂದಾದಾರರ ಸಂಖ್ಯೆಯು ಗಮನಾರ್ಹವಾಗಿ ಬೆಳೆದಿದೆ, ಅಕ್ಟೋಬರ್ 2025ರ ವೇಳೆಗೆ 9 ಕೋಟಿಯನ್ನು ದಾಟಿದೆ
ಸಾರ್ವಜನಿಕ ಹಿತಾಸಕ್ತಿಯಲ್ಲಿ ಎನ್ಪಿಎಸ್ ಕುರಿತ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಪಿಎಫ್ಆರ್ಡಿಎ ಅಧ್ಯಕ್ಷರಾದ ಶ್ರೀ ಶಿವಸುಬ್ರಮಣಿಯನ್ ರಾಮನ್ ಅವರ ನೇತೃತ್ವದಲ್ಲಿ ಮಾಧ್ಯಮಗೋಷ್ಠಿ ಆಯೋಜಿಸಲಾಗಿತ್ತು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಶಿವಸುಬ್ರಮಣಿಯನ್ ರಾಮನ್ ಅವರು, “ಪಿಂಚಣಿ ಸೌಲಭ್ಯವುಳ್ಳ ಸಮಾಜದ ದೃಷ್ಟಿಕೋನಕ್ಕೆ ಪಿಎಫ್ಆರ್ಡಿಎ ಬದ್ಧವಾಗಿದೆ, ಪಿಂಚಣಿ ವ್ಯಾಪ್ತಿಯು ಖಾಸಗಿ ವಲಯದ ಎಲ್ಲಾ ವಿಭಾಗಗಳನ್ನು ತಲುಪುವುದನ್ನು ಇದು ಖಚಿತಪಡಿಸುತ್ತದೆ. ಮುಂದಿನ ಐದು ವರ್ಷಗಳಲ್ಲಿ 25 ಕೋಟಿ ಖಾಸಗಿ ವಲಯದ ನಾಗರಿಕರನ್ನು ಪಿಂಚಣಿ …
Read More »ತಳಮಟ್ಟದ ನೀರಿನ ಆಡಳಿತವನ್ನು ಬಲಪಡಿಸಲು ‘ಸುಜಲ ಗ್ರಾಮ ಸಂವಾದ’ದ ಎರಡನೇ ಆವೃತ್ತಿ
ಜಲಶಕ್ತಿ ಸಚಿವಾಲಯದ ಅಧೀನದಲ್ಲಿರುವ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (ಡಿಡಿಡಬ್ಲ್ಯೂಎಸ್), ಡಿಸೆಂಬರ್ 19, 2025 ರಂದು ನಾಳೆ ‘ಸುಜಲ ಗ್ರಾಮ ಸಂವಾದ‘ದ ಎರಡನೇ ಆವೃತ್ತಿಯನ್ನು ಆಯೋಜಿಸಲಿದೆ. ಈ ಮಹತ್ವದ ಉಪಕ್ರಮವು ಕೇಂದ್ರ ಸರ್ಕಾರ ಮತ್ತು ಗ್ರಾಮೀಣ ಸಮುದಾಯಗಳ ನಡುವೆ ನೇರ ಸಂವಾದಕ್ಕಾಗಿ ಬಹುಭಾಷಾ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಈ ಅಧಿವೇಶನದಲ್ಲಿ ಜಲಶಕ್ತಿ ಸಚಿವರಾದ ಶ್ರೀ ಸಿ.ಆರ್. ಪಾಟೀಲ್ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಉಪಸ್ಥಿತರಿರುವ ನಿರೀಕ್ಷೆಯಿದ್ದು, ಅವರು ಬೆಳಿಗ್ಗೆ 11:00 ಗಂಟೆಗೆ ಪ್ರಾರಂಭವಾಗುವ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಸುಜಲ ಗ್ರಾಮ ಸಂವಾದವು ನೀತಿ ನಿರೂಪಕರು ಮತ್ತು …
Read More »ಭಾರತೀಯ ರೈಲ್ವೆಯಿಂದ ಹಳಿಗಳ ವೇಗ ಸಾಮರ್ಥ್ಯ ಹೆಚ್ಚಳ; ಈಗ ಶೇ. 79ರಷ್ಟು ರೈಲ್ವೆ ಜಾಲವು 110 ಕಿಮೀ ಮತ್ತು ಅದಕ್ಕಿಂತ ಹೆಚ್ಚಿನ ವೇಗಕ್ಕೆ ಸಜ್ಜು
ಕಳೆದ 11 ವರ್ಷಗಳಲ್ಲಿ ಭಾರತೀಯ ರೈಲ್ವೆಯ ಹಳಿಗಳ ವೇಗದ ಸಾಮರ್ಥ್ಯವನ್ನು ಹೆಚ್ಚಿಸಲು ಹಳಿಗಳ ಮೇಲ್ದರ್ಜೆಗೇರಿಸುವಿಕೆ ಮತ್ತು ಸುಧಾರಣಾ ಕಾರ್ಯಗಳನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳಲಾಗಿದೆ. ಹಳಿಗಳ ಮೇಲ್ದರ್ಜೆಗೇರಿಸುವ ಕ್ರಮಗಳಲ್ಲಿ 60 ಕೆಜಿ ತೂಕದ ರೈಲು ಹಳಿಗಳ ಬಳಕೆ, ಅಗಲವಾದ ತಳದ ಕಾಂಕ್ರೀಟ್ ಸ್ಲೀಪರ್ ಗಳು, ದಪ್ಪವಾದ ವೆಬ್ ಸ್ವಿಚ್ ಗಳು, ಉದ್ದನೆಯ ರೈಲ್ ಪ್ಯಾನಲ್ ಗಳು, H ಬೀಮ್ ಸ್ಲೀಪರ್ ಗಳು, ಆಧುನಿಕ ಹಳಿ ನವೀಕರಣ ಮತ್ತು ನಿರ್ವಹಣಾ ಯಂತ್ರಗಳ ಬಳಕೆ, …
Read More »ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ಪ್ರಧಾನಮಂತ್ರಿ ಇಂದು ಇಥಿಯೋಪಿಯನ್ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿಯಲ್ಲಿರುವ ಪ್ರಧಾನಮಂತ್ರಿಯವರಿಗೆ ಇದು ವಿಶೇಷ ಗೌರವವಾಗಿದೆ. ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. …
Read More »ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕರ್ನಾಟಕದ ಮೊದಲ ಜನರೇಷನ್ ಝಡ್ ಅಂಚೆ ಕಚೇರಿ ಉದ್ಘಾಟನೆ
ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿರುವ ಅಚಿತ್ ನಗರ ಅಂಚೆ ಕಚೇರಿಯನ್ನು ಕರ್ನಾಟಕದ ಮೊದಲ ಜನರೇಷನ್ ಝಡ್- ನವೀಕರಿಸಿದ ಅಂಚೆ ಕಚೇರಿಯಾಗಿ ಭಾರತೀಯ ಅಂಚೆ ಅನಾವರಣಗೊಳಿಸಿದೆ. ಯುವ ಸ್ನೇಹಿ, ತಂತ್ರಜ್ಞಾನ ಆಧಾರಿತ ಸ್ಥಳವಾಗಿ ವಿನ್ಯಾಸಗೊಳಿಸಲಾದ ಈ ಉಪಕ್ರಮವು ಯುವ ಪೀಳಿಗೆಯ ಆದ್ಯತೆಗಳೊಂದಿಗೆ ಹೊಂದಿಕೊಳ್ಳುವ ಡಿಜಿಟಲ್ ಪ್ರವೇಶ, ಸೃಜನಶೀಲ ವಿನ್ಯಾಸ ಮತ್ತು ಸಮುದಾಯ ತೊಡಗಿಸಿಕೊಳ್ಳುವಿಕೆಯನ್ನು ಸಂಯೋಜಿಸುವ ಗುರಿಯನ್ನು ಹೊಂದಿದೆ. ಜನರೇಷನ್ ಝಡ್ ಅಂಚೆ ಕಚೇರಿಯು ಸಾಂಪ್ರದಾಯಿಕ ಅಂಚೆ ಕಚೇರಿಯನ್ನು ನವೀನವಾಗಿ ರೂಪಿಸಿ, …
Read More »ಬೆಂಗಳೂರಿನಲ್ಲಿ ಹೊಸ ಆಧಾರ್ ಸೇವಾ ಕೇಂದ್ರದ ಉದ್ಘಾಟನೆ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಹೊಸ ಯುಐಡಿಎಐ ಆಧಾರ್ ಸೇವಾ ಕೇಂದ್ರವನ್ನು (ಎಎಸ್ಕೆ) ಉದ್ಘಾಟಿಸಿದೆ. ನಗರದಲ್ಲಿ ನಾಗರಿಕ ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಧಾರ್ ಸೇವಾ ಕೇಂದ್ರವನ್ನು ಯುಐಡಿಎಐ ತಂತ್ರಜ್ಞಾನ ಕೇಂದ್ರದ ಬೆಂಗಳೂರಿನ ಉಪ ಮಹಾನಿರ್ದೇಶಕಿ ಶ್ರೀಮತಿ ತನುಶ್ರೀ ದೇಬ್ ಬರ್ಮಾ(ಐಎಎಸ್) ಮತ್ತು ಯುಐಡಿಎಐ-ಪ್ರಾದೇಶಿಕ ಕಚೇರಿ, ಬೆಂಗಳೂರು ಉಪ ಮಹಾನಿರ್ದೇಶಕಿ ಶ್ರೀಮತಿ ಅನ್ನಿ ಜಾಯ್ಸ್ ವಿ. …
Read More »
Matribhumi Samachar Kannad