ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ನೇತೃತ್ವದ ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯು, ಡೈರಿ ಅಭಿವೃದ್ಧಿ, ಮರುಬಳಕೆ ಆರ್ಥಿಕತೆ, ಕೃಷಿ ಮೌಲ್ಯವರ್ಧನೆ, ಜಾನುವಾರು ಉತ್ಪಾದಕತೆ, ನೀರಿನ ಸಂರಕ್ಷಣೆ ಮತ್ತು ಗ್ರಾಮೀಣ ಸಹಕಾರಿ ಸಂಸ್ಥೆಗಳನ್ನು ಬಲಪಡಿಸುವ ಕ್ಷೇತ್ರಗಳಲ್ಲಿ ಬನಾಸ್ ಡೈರಿ ಕೈಗೊಂಡ ಪ್ರಮುಖ ಉಪಕ್ರಮಗಳನ್ನು ಪರಿಶೀಲಿಸಲಿದೆ. ಡಿಸೆಂಬರ್ 4 ರಿಂದ 6 ರವರೆಗೆ ಬನಸ್ಕಾಂತದಲ್ಲಿರುವ ಬನಾಸ್ ಡೈರಿಗೆ ನೀಡುವ ಕ್ಷೇತ್ರ ಭೇಟಿಯು, ಪ್ರಧಾನಮಂತ್ರಿ ಶ್ರೀ ನರೇಂದ್ರ …
Read More »ಬೆಳ್ಳಿ ಆಭರಣಗಳಿಗೆ ಹೆಚ್.ಯು.ಐ.ಡಿ ಕಡ್ಡಾಯ ಕುರಿತ ಇತ್ತೀಚಿನ ಮಾಹಿತಿ
ಬೆಳ್ಳಿಗೆ ಕಡ್ಡಾಯ ಹೆಚ್.ಯು.ಐ.ಡಿ (ಹಾಲ್ ಮಾರ್ಕಿಂಗ್ ಯೂನಿಕ್ ಐಡೆಂಟಿಫಿಕೇಷನ್) ಜಾರಿಗೆ ಬಂದ ನಂತರದ ಮೊದಲ ಮೂರು ತಿಂಗಳಲ್ಲಿ, 17 ಲಕ್ಷಕ್ಕೂ ಹೆಚ್ಚು ಬೆಳ್ಳಿಯ ವಸ್ತುಗಳನ್ನು ಹಾಲ್ ಮಾರ್ಕ್ ಮಾಡಲಾಗಿದೆ, ಇದು ಆಭರಣ ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಬಲವಾದ ಜನಪ್ರಿಯತೆಯನ್ನು ಪ್ರತಿಬಿಂಬಿಸುತ್ತದೆ. ಬೆಳ್ಳಿ ಹಾಲ್ ಮಾರ್ಕ್ ಯೋಜನೆ ಸ್ವಯಂಪ್ರೇರಿತವಾಗಿದ್ದರೂ, ಹಾಲ್ ಮಾರ್ಕ್ ಮಾಡಲಾದ ಯಾವುದೇ ಬೆಳ್ಳಿ ವಸ್ತುವಿಗೆ ಹೆಚ್.ಯು.ಐ.ಡಿ ಗುರುತು ಕಡ್ಡಾಯಗೊಳಿಸಲಾಗಿದೆ. ಬಲವಾದ ಬೇಡಿಕೆ: 17 ಲಕ್ಷಕ್ಕೂ ಹೆಚ್ಚು ಬೆಳ್ಳಿ ವಸ್ತುಗಳು ಈಗಾಗಲೇ …
Read More »ನಾಗರಿಕರ ಅನುಕೂಲ ಮತ್ತು ಸುರಕ್ಷತೆಗಾಗಿ ಡಿಜಿಲಾಕರ್ ನಲ್ಲಿ ಈಗ ‘ಪಾಸ್ ಪೋರ್ಟ್ ಪರಿಶೀಲನಾ ದಾಖಲೆ’ ಲಭ್ಯ
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿರುವ ‘ರಾಷ್ಟ್ರೀಯ ಇ-ಆಡಳಿತ ವಿಭಾಗ’ವು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದೊಂದಿಗೆ ಡಿಜಿಲಾಕರ್ ಪ್ಲಾಟ್ ಫಾರ್ಮ್ ನಲ್ಲಿ ‘ಪಾಸ್ ಪೋರ್ಟ್ ಪರಿಶೀಲನಾ ದಾಖಲೆ’ (PVR) ಸೌಲಭ್ಯವನ್ನು ಒದಗಿಸುವ ಮೂಲಕ ನಾಗರಿಕ ಸೇವೆಗಳಲ್ಲಿ ಮಹತ್ವದ ಸುಧಾರಣೆಯನ್ನು ಘೋಷಿಸಿದೆ. ಡಿಜಿಲಾಕರ್ ಎನ್ನುವುದು ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿಯಲ್ಲಿರುವ ಒಂದು ಸುರಕ್ಷಿತ ಹಾಗೂ ಕ್ಲೌಡ್ ಆಧಾರಿತ ವೇದಿಕೆಯಾಗಿದೆ. ಇದು ಡಿಜಿಟಲ್ ದಾಖಲೆಗಳು ಮತ್ತು ಪ್ರಮಾಣಪತ್ರಗಳ ವಿತರಣೆ, ಸಂಗ್ರಹಣೆ, ಹಂಚಿಕೆ ಮತ್ತು ಪರಿಶೀಲನೆಗೆ ಅನುವು ಮಾಡಿಕೊಡುತ್ತದೆ. ನಾಗರಿಕರ …
Read More »ಬೃಹತ್ ಕೈಗಾರಿಕೆಗಳನ್ನು ಆಧುನೀಕರಿಸಲು; ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚಿಸಲು ಮತ್ತು ಎಂ.ಎಸ್.ಎಂ.ಇ ವಲಯದಲ್ಲಿ ಮಹಿಳೆಯರು ಮತ್ತು ದುರ್ಬಲ ಗುಂಪುಗಳ ಹೆಚ್ಚಿನ ಭಾಗವಹಿಸುವಿಕೆ ಸುಗಮಗೊಳಿಸಲು ಸರ್ಕಾರದಿಂದ ಹಲವು ಉಪಕ್ರಮ
ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂ.ಎಸ್.ಎಂ.ಇ) ವಲಯವು ಆರ್ಥಿಕತೆಯ ಒಂದು ಚೈತನ್ಯಶೀಲ ವಲಯವಾಗಿದೆ. ದೇಶದಲ್ಲಿ ಎಂ.ಎಸ್.ಎಂ.ಇ ಗಳ ಉತ್ತೇಜನ, ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಮತ್ತು ನೀತಿ ಉಪಕ್ರಮಗಳ ಮೂಲಕ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪ್ರಯತ್ನಗಳಿಗೆ ಭಾರತ ಸರ್ಕಾರವು ಪೂರಕವಾಗಿದೆ. ಈ ಯೋಜನೆಗಳು/ಕಾರ್ಯಕ್ರಮಗಳಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ಪಿಎಂ ವಿಶ್ವಕರ್ಮ ಯೋಜನೆ, ಅತಿ ಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಸಾಲ ಖಾತರಿ ಯೋಜನೆ, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ …
Read More »2025ನೇ ಸಾಲಿನ ವಿಶೇಷಚೇತನ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳ ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು (2025 ಡಿಸೆಂಬರ್ 3) ನವದೆಹಲಿಯಲ್ಲಿಂದು ಅಂತಾರಾಷ್ಟ್ರೀಯ ವಿಶೇಷಚೇತನರ ದಿನದ ಸಂದರ್ಭದಲ್ಲಿ 2025ನೇ ಸಾಲಿನ ರಾಷ್ಟ್ರೀಯ ವಿಶೇಷಚೇತನರ ಸಬಲೀಕರಣ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ರಾಷ್ಟ್ರಪತಿ, ದಿವ್ಯಾಂಗರು ಸಮಾನತೆಗೆ ಅರ್ಹರು ಎಂದು ಹೇಳಿದರು.ಸಮಾಜ ಮತ್ತು ದೇಶದ ಅಭಿವೃದ್ಧಿಯ ಪಯಣದಲ್ಲಿ ಅವರ ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿಕೊಳ್ಳುವುದು ದಾನದ ವಿಷಯಕ್ಕಿಂತ ಹೆಚ್ಚಾಗಿ ಎಲ್ಲಾ ಪಾಲುದಾರರ ಆದ್ಯ ಕರ್ತವ್ಯವಾಗಿದೆ. ದಿವ್ಯಾಂಗರ ಸಮಾನ ಪಾಲ್ಹೊಳ್ಳುವಿಕೆಯಿಂದ ಮಾತ್ರ …
Read More »ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ, ಧನಬಾದ್ ನ ಐ.ಐ.ಟಿ (ಐ.ಎಸ್.ಎಂ) ಶತಮಾನೋತ್ಸವ ಸಂಸ್ಥಾಪನಾ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದರು
ಪ್ರಧಾನಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ. ಮಿಶ್ರಾ ಅವರು ಇಂದು ಧನಬಾದ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಇಂಡಿಯನ್ ಸ್ಕೂಲ್ ಆಫ್ ಮೈನ್ಸ್) ಶತಮಾನೋತ್ಸವ ಸಂಸ್ಥಾಪನಾ ಸಪ್ತಾಹದ ಉದ್ಘಾಟನಾ ಭಾಷಣ ಮಾಡಿದರು. ಬೋಧಕ ವರ್ಗ, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ವಿಶೇಷ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಮಿಶ್ರಾ, 2047ರ ವೇಳೆಗೆ ಭಾರತವು ವಿಕಸಿತ ಭಾರತವಾಗುವ ಪ್ರಯಾಣದಲ್ಲಿ ಐ.ಐ.ಟಿ ಧನಬಾದ್ ನ ನಿರ್ಣಾಯಕ ಪಾತ್ರವನ್ನು ತಿಳಿಸಿದರು. ಈ ವರ್ಷದ …
Read More »ನಾಗರಿಕರಿಗೆ ಸೇವೆಗಳನ್ನು ಒದಗಿಸಲು ದೇಶಾದ್ಯಂತ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿ ಎಸ್ ಸಿ) ಸ್ಥಾಪಿಸಲಾಗಿದ್ದು, ಈ ಕೇಂದ್ರಗಳನ್ನು ಗ್ರಾಮ ಮಟ್ಟದ ಉದ್ಯಮಿಗಳು (ವಿ ಎಲ್ ಇ) ನಿರ್ವಹಿಸುತ್ತಿದ್ದಾರೆ: ಕೇಂದ್ರ ಸಚಿವರಾದ ಶ್ರೀ ಜಿತಿನ್ ಪ್ರಸಾದ
ನಾಗರಿಕರಿಗೆ ಸೇವೆಗಳನ್ನು ಒದಗಿಸಲು ದೇಶಾದ್ಯಂತ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿ ಎಸ್ ಸಿ) ಸ್ಥಾಪಿಸಲಾಗಿದ್ದು, ಈ ಕೇಂದ್ರಗಳನ್ನು ಗ್ರಾಮ ಮಟ್ಟದ ಉದ್ಯಮಿಗಳು (ವಿ ಎಲ್ ಇ) ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಶ್ರೀ ಜಿತಿನ್ ಪ್ರಸಾದ ಹೇಳಿದ್ದಾರೆ. ಸಿ ಎಸ್ ಸಿ ಗಳ ಜಾಲವು ಬೆಳೆಯುತ್ತಲೇ ಇದ್ದು, ಪ್ರಸ್ತುತ ಭಾರತದಾದ್ಯಂತ ಸುಮಾರು 5.69 ಲಕ್ಷ ಕೇಂದ್ರಗಳು (ಸೆಪ್ಟೆಂಬರ್ 30, 2025 ರವರೆಗೆ) ಕಾರ್ಯನಿರ್ವಹಿಸುತ್ತಿವೆ, …
Read More »ನವದೆಹಲಿಯಲ್ಲಿ ನಡೆದ ‘ಸಿಐಐ ಇಂಡಿಯಾಎಡ್ಜ್ 2025’ ಕಾರ್ಯಕ್ರಮದಲ್ಲಿ, ‘ಹಸಿರು ಬೆಳವಣಿಗೆ: ಸುಸ್ಥಿರತೆಯೊಂದಿಗೆ ಸ್ಪರ್ಧಾತ್ಮಕತೆಯ ಹೊಂದಾಣಿಕೆ’ ಎಂಬ ವಿಷಯದ ಕುರಿತ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಕೇಂದ್ರ ಪರಿಸರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರು ಮಾತನಾಡಿದರು
ನವದೆಹಲಿಯಲ್ಲಿ ಇಂದು ನಡೆದ ‘ಸಿಐಐ ಇಂಡಿಯಾಎಡ್ಜ್ 2025’ (CII IndiaEdge 2025) ಕಾರ್ಯಕ್ರಮದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರು, ‘ಹಸಿರು ಬೆಳವಣಿಗೆ: ಸುಸ್ಥಿರತೆಯೊಂದಿಗೆ ಸ್ಪರ್ಧಾತ್ಮಕತೆಯ ಹೊಂದಾಣಿಕೆ’ (Green Growth: Aligning Sustainability with Competitiveness) ಎಂಬ ವಿಷಯದ ಕುರಿತು ವಿಶೇಷ ಭಾಷಣ ಮಾಡಿದರು. ಸುಸ್ಥಿರ, ಸ್ಪರ್ಧಾತ್ಮಕ ಮತ್ತು ಸದೃಢ ಆರ್ಥಿಕ ಬೆಳವಣಿಗೆಯತ್ತ ಭಾರತವು ಬದಲಾಗುತ್ತಿರುವ ಆಯಕಟ್ಟಿನ ನಡೆಯ ಬಗ್ಗೆ ಅವರು …
Read More »ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ
ಸಾಮಾಜಿಕ ಮಾಧ್ಯಮ ಮತ್ತು ನಕಲಿ ಸುದ್ದಿಗಳಿಗೆ ಸಂಬಂಧಿಸಿದಂತೆ ಎತ್ತಲಾಗಿರುವ ವಿಷಯವು ತುಂಬಾ ಗಂಭೀರವಾದುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದರು. ನಕಲಿ ಸುದ್ದಿಗಳು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ಅವರು ಹೇಳಿದರು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು, ತಪ್ಪು ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಡೀಪ್ಫೇಕ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಸಾಮಾಜಿಕ ಮಾಧ್ಯಮವನ್ನು …
Read More »ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಕಾಶಿ ತಮಿಳು ಸಂಗಮಮ್ 4.0 ಅನ್ನು ವರ್ಚುವಲ್ ಮೂಲಕ ಉದ್ದೇಶಿಸಿ ಮಾತನಾಡಿದರು
ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಕಾಶಿ ಮತ್ತು ತಮಿಳುನಾಡು ನಡುವಿನ ಶಾಶ್ವತ ಸಾಂಸ್ಕೃತಿಕ ಬಾಂಧವ್ಯವನ್ನು ಆಚರಿಸುವ ಕಾಶಿ ತಮಿಳು ಸಂಗಮಮ್ ನ ನಾಲ್ಕನೇ ಆವೃತ್ತಿಯ ಸಂದರ್ಭದಲ್ಲಿ ವಿಶೇಷ ವೀಡಿಯೊ ಸಂದೇಶವನ್ನು ನೀಡಿದರು. 2022ರಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕಾಶಿ ತಮಿಳು ಸಂಗಮಮ್ ಅನ್ನು ಪ್ರಾರಂಭಿಸಿದಾಗಿನಿಂದ, ಈ ಉಪಕ್ರಮವು ಗಂಗಾ ಸಂಸ್ಕೃತಿ ಮತ್ತು ಕಾವೇರಿಯ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಪ್ರಮುಖ ರಾಷ್ಟ್ರೀಯ ವೇದಿಕೆಯಾಗಿ ಬೆಳೆದಿದೆ, ಇದು ಉತ್ತರ ಮತ್ತು ದಕ್ಷಿಣದ …
Read More »
Matribhumi Samachar Kannad