Friday, September 18 2026 | 06:11:18 PM
Breaking News

Matribhumi Samachar

ನವದೆಹಲಿಯಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು, ಕೇಂದ್ರ ಗೃಹ ಸಚಿವಾಲಯ …

Read More »

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಪ್ರಯಾಗ್ ರಾಜ್‌ನ ಮಹಾಕುಂಭದಲ್ಲಿ ಭಾಗಿಯಾಗಿ ಧನ್ಯನಾದೆ.  ಸಂಗಮದಲ್ಲಿನ ಪುಣ್ಯ ಸ್ನಾನವು ದೈವಿಕ ಸಂಪರ್ಕದ ಕ್ಷಣವಾಗಿದೆ. ಈ ಪವಿತ್ರ ಸ್ನಾನ  ಮಾಡಿ ಪುನೀತರಾದ ಕೋಟ್ಯಂತರ ಜನರಂತೆ, ನನ್ನಲ್ಲೂ ಸಹ ಭಕ್ತಿಭಾವ ತುಂಬಿದೆ. ಗಂಗಾ ಮಾತೆಯು …

Read More »

ದೊರೆ ನಾಲ್ಕನೇ ಕರೀಮ್ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ದೊರೆ ನಾಲ್ಕನೇ ಕರೀಂ ಆಗಾ ಖಾನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಅವರು ದೂರದೃಷ್ಟಿಯುಳ್ಳವರಾಗಿದ್ದರು ಎಂದು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದಂತಹ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿರವರ ಎಕ್ಸ್ ಪೋಸ್ಟ್ ಹೀಗಿದೆ: “ದೊರೆ ನಾಲ್ಕನೇ ಕರೀಮ್ ಅಗಾ ಖಾನ್ ಅವರ ನಿಧನದಿಂದ ತೀವ್ರ …

Read More »

ನೇರ ಪ್ರಸಾರಗಳಲ್ಲಿನ ತಪ್ಪು ಮಾಹಿತಿಯನ್ನು ನಿಭಾಯಿಸಲು ಎಐ-ಚಾಲಿತ ಪರಿಹಾರಗಳನ್ನು ಅನಾವರಣಗೊಳಿಸಲಿರುವ ವೇವ್ಸ್- 2025

ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂಡಿಯಾ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ​​(ಐಸಿಇಎ) ಸಹಯೋಗದೊಂದಿಗೆ ಟ್ರೂತ್‌ ಟೆಲ್ ಹ್ಯಾಕಥಾನ್ ಚಾಲೆಂಜ್‌ ಅನ್ನು ಘೋಷಿಸಿದೆ. ಈ ಹ್ಯಾಕಥಾನ್ ಮೊದಲ ವರ್ಲ್ಡ್ ಆಡಿಯೋ ವಿಷುಯಲ್ ಮತ್ತು ಎಂಟರ್‌ಟೈನ್‌ಮೆಂಟ್ ಶೃಂಗಸಭೆ (WAVES) 2025 ರ ಕ್ರಿಯೇಟ್ ಇನ್ ಇಂಡಿಯಾ ಚಾಲೆಂಜ್ (ಸಿಐಸಿ) ಸೀಸನ್ 1 ರ ಭಾಗವಾಗಿದೆ. ಈ ಸವಾಲು ನೇರ ಪ್ರಸಾರದಲ್ಲಿನ ತಪ್ಪು ಮಾಹಿತಿಯನ್ನು ನಿಭಾಯಿಸಲು ಎಐ- ಚಾಲಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು …

Read More »

ಬೆಲ್ಜಿಯಂ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ತ್ ದೆ ವೇವರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಬೆಲ್ಜಿಯಂನ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ಟ್ ದೆ ವೇವರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜಾಗತಿಕ ವಿಷಯಗಳಲ್ಲಿ ಸಹಯೋಗವನ್ನು ಹೆಚ್ಚಿಸಲು ಒಟ್ಟಾಗಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಶ್ರೀ ನರೇಂದ್ರ ಮೋದಿ ಅವರು ವ್ಯಕ್ತಪಡಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ‌ ಹೀಗೆ ಬರೆದಿದ್ದಾರೆ: “ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @Bart_DeWever ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಬೆಲ್ಜಿಯಂ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ …

Read More »

ಗೌರವಾನ್ವಿತ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ 2025-26ರ ಬಜೆಟ್ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು

ಗೌರವಾನ್ವಿತ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು 2025-26ರ ಬಜೆಟ್ ನಲ್ಲಿ ರೈಲ್ವೆಗೆ ಸಂಬಂಧಿಸಿದ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ವಿಡಿಯೊ ದೆಹಲಿ. ಕಾನ್ಫರೆನ್ಸ್ ಮೂಲಕ ಕರ್ನಾಟಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಬಜೆಟ್ ನಲ್ಲಿ ರೈಲ್ವೆ ಸಚಿವಾಲಯಕ್ಕೆ ಅತಿ ಹೆಚ್ಚು 2.65 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ, ನಿಲ್ದಾಣಗಳು ಮತ್ತು ರೈಲುಗಳ ಆಧುನೀಕರಣ, ಸಂಪರ್ಕ ಹೆಚ್ಚಳ, ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯಕ್ಕೆ ಹೆಚ್ಚಿನ ಒತ್ತು …

Read More »

ವಿಕಸಿತ ಭಾರತ @2047ರ ನಿಟ್ಟಿನಲ್ಲಿ 100-ದಿನಗಳ ಕ್ರಿಯಾ ಯೋಜನೆಯಡಿಯಲ್ಲಿ ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ವಲಯದಲ್ಲಿ ಸುರಕ್ಷತಾ ಮಾನದಂಡಗಳನ್ನು ಬಲಪಡಿಸಲಾಗುವುದು

ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ಕೇಂದ್ರ ರಾಸಾಯನಿಕಗಳು ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ (ಡಿಸಿಪಿಸಿ)ಯ ರಾಷ್ಟ್ರವ್ಯಾಪಿ ತರಬೇತಿ ಉಪಕ್ರಮದ ಭಾಗವಾಗಿ, ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ (ಸಿಐಪಿಇಟಿ) ಸಂಸ್ಥೆಯು ಜನವರಿ 30-31, 2025 ರಂದು ಬೆಂಗಳೂರು ಸಿಐಪಿಇಟಿ: ಎಸ್.ಎ.ಆರ್.ಪಿ. – ಎಪಿ.ಡಿ.ಡಿ.ಆರ್.ಎಲ್. ನಲ್ಲಿ ಪ್ರಮುಖ ಅಪಘಾತ ಅಪಾಯದ (ಎಂ.ಎ.ಹೆಚ್)  ಘಟಕಗಳಿಗಾಗಿ “ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ ಕೈಗಾರಿಕಾ ಸುರಕ್ಷತೆ” ಕುರಿತು ಎರಡು ದಿನಗಳ ವಸತಿ ತರಬೇತಿ …

Read More »

ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ರವರಿಗೆ ಪ್ರಧಾನಮಂತ್ರಿಯಿಂದ ಅಭಿನಂದನೆ

ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಪಡೆದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ಅವರನ್ನು ಪ್ರಧಾನಮಂತ್ರಿಯವರು ಇಂದು ಅಭಿನಂದಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಅವರಿಗಿರುವ ಉತ್ಸಾಹ ಹಾಗೂ ಉದ್ಯಮಿಯಾಗಿ, ಲೋಕೋಪಕಾರಿ ಮತ್ತು ಸಂಗೀತಗಾರರಾಗಿ ಚಂದ್ರಿಕಾ ಟಂಡನ್ ಅವರ ಸಾಧನೆಗಳನ್ನು ಪ್ರಧಾನಿಯವರು ಶ್ಲಾಘಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ, ಪ್ರಧಾನಿಯವರು: “ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಗೆದ್ದ @chandrikatandon ಅವರಿಗೆ ಅಭಿನಂದನೆಗಳು. ಉದ್ಯಮಿಯಾಗಿ, ಲೋಕೋಪಕಾರಿಯಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆಗಳ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ! …

Read More »

‘ಹರ್ ಕಂಠ್ ಮೇ ಭಾರತ್’ : ಭಾರತದ ಸಂಗೀತ ಪರಂಪರೆಯನ್ನು ಆಚರಿಸಲಾಗುವುದು: ಆಕಾಶವಾಣಿ ಮತ್ತು ಕೇಂದ್ರ ಸಂಸ್ಕೃತಿ ಸಚಿವಾಲಯವು ಶಾಸ್ತ್ರೀಯ ಸಂಗೀತ ಸರಣಿಯ ಬಿಡುಗಡೆಗಾಗಿ ಕೈಜೋಡಿಸಿದೆ

ಬಸಂತ್ ಪಂಚಮಿಯ ಪುಣ್ಯ ಸಂದರ್ಭದಲ್ಲಿ  ಆಕಾಶವಾಣಿಯ ಬ್ರಾಡ್‌ ಕಾಸ್ಟಿಂಗ್ ಹೌಸ್‌ ನಲ್ಲಿರುವ ಪಂಡಿತ್ ರವಿಶಂಕರ್ ಮ್ಯೂಸಿಕ್ ಸ್ಟುಡಿಯೋವು ಭಾರತೀಯ ಶಾಸ್ತ್ರೀಯ ಸಂಗೀತದ ಅಸಂಖ್ಯಾತ ಕಾರ್ಯಕ್ರಮಗಳನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡಲಿದೆ. ಇದಕ್ಕಾಗಿ ವಿಶೇಷವಾಗಿ ರಚಿಸಲಾದ ಹೊಸ ರೇಡಿಯೊ ಕಾರ್ಯಕ್ರಮದ ಸೀರೀಸ್, ‘ಹರ್ ಕಂಠ್ ಮೇ ಭಾರತ್’ ಅನ್ನು ಪ್ರಾರಂಭಿಸುವ ಸಲುವಾಗಿ  ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಮತ್ತು ಸಾರ್ವಜನಿಕ ಸೇವಾ ಪ್ರಸಾರಕ “ಆಕಾಶವಾಣಿ” ಜಂಟಿಯಾಗಿ ಪ್ರಸ್ತುತಪಡಿಸಿದ ಈ …

Read More »

ಎಲ್ಲರಿಗೂ ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭ ಸಂದರ್ಭಗಳಲ್ಲಿ ಶುಭಾಶಯಗಳು.”   भारत : 1885 से 1950 (इतिहास पर एक दृष्टि) …

Read More »