Monday, December 22 2025 | 06:59:09 AM
Breaking News

Matribhumi Samachar

ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್‌ನಲ್ಲಿ …

Read More »

ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್‌ ಕಾಂತ್‌ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್‌ ಕಾಂತ್‌ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಕುರಿತು ಶ್ರೀ ಅಮಿತಾಭ್‌ ಕಾಂತ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ …

Read More »

ಆಟಿಕೆ ತಯಾರಿಕಾ ವಲಯದಲ್ಲಿ ನಮ್ಮ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ನಮ್ಮ ಹೊಸ ಅವಕಾಶಗಳ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ: ಪ್ರಧಾನಮಂತ್ರಿ

ಆಟಿಕೆ ತಯಾರಿಕಾ ವಲಯದಲ್ಲಿ ಕೇಂದ್ರ ಸರ್ಕಾರದ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ಹೊಸ ಅವಕಾಶಗಳ ನಮ್ಮ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. ಮನ್ ಕಿ ಬಾತ್ ನವೀಕರಣಗಳ ಕುರಿತಾಗಿ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: “ಮನ್ ಕಿ ಬಾತ್  (#MannKiBaat) ಸಂಚಿಕೆಯೊಂದರಲ್ಲಿ ನಾವು ಆಟಿಕೆ …

Read More »

ದಾವೋಸ್‌ನಲ್ಲಿ ನಡೆಯಲಿರುವ “ವಿಶ್ವ ಆರ್ಥಿಕ ವೇದಿಕೆ- 2025″ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಭಾಗವಹಿಸಲಿದ್ದಾರೆ

ದಾವೋಸ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್‌) 2025ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು  ಭಾಗವಹಿಸಲಿದ್ದಾರೆ. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರಿಕಲ್ಪನೆ ದೂರದೃಷ್ಟಿಯಡಿ ಎಲ್ಲರನ್ನೂ ಒಳಗೊಂಡ ಸಮಗ್ರ ಬೆಳವಣಿಗೆ ಮತ್ತು ಪರಿವರ್ತನಾತ್ಮಕ ಅಭಿವೃದ್ಧಿಯನ್ನು ಮುನ್ನಡೆಸುವ ಭಾರತದ ಬದ್ಧತೆಯನ್ನು ಅವರು ತಮ್ಮ ಭೇಟಿ ವೇಳೆ ಪ್ರಧಾನವಾಗಿ ಪ್ರತಿಪಾದಿಸಲಿದ್ದಾರೆ. ಸಮಗ್ರ …

Read More »

ಸದಸ್ಯರ ಪ್ರೊಫೈಲ್ ನವೀಕರಣಕ್ಕಾಗಿ ಆನ್ ಲೈನ್ ಪ್ರಕ್ರಿಯೆಯನ್ನು ಸರಳಗೊಳಿಸಿದ ಇಪಿಎಫ್ಒ

ಸದಸ್ಯ ಸೇವೆಗಳನ್ನು ಸುಧಾರಿಸುವ ಮತ್ತು ಸದಸ್ಯರ ದತ್ತಾಂಶದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಬದ್ಧತೆಯನ್ನು ಪ್ರತಿಬಿಂಬಿಸಲು, ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸದಸ್ಯರ ಪ್ರೊಫೈಲ್ (ವೈಯಕ್ತಿಕ ವಿವರ) ಅನ್ನು ನವೀಕರಿಸುವ ಪ್ರಕ್ರಿಯೆಯಲ್ಲಿ ಮತ್ತಷ್ಟು ಸರಳೀಕರಣವನ್ನು ಪರಿಚಯಿಸಿದೆ. ಪರಿಷ್ಕೃತ ಕಾರ್ಯವಿಧಾನದ ಅಡಿಯಲ್ಲಿ, ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಅನ್ನು ಈಗಾಗಲೇ ಆಧಾರ್ ಮೂಲಕ ಮೌಲ್ಯೀಕರಿಸಿದ ಸದಸ್ಯರು ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡುವ ಅಗತ್ಯವಿಲ್ಲದೆ ಹೆಸರು, ಹುಟ್ಟಿದ ದಿನಾಂಕ, ಲಿಂಗ, ರಾಷ್ಟ್ರೀಯತೆ, ತಂದೆ …

Read More »

111ನೇ ಇಪಿಎಫ್ ಕಾರ್ಯಕಾರಿ ಸಮಿತಿ ಸಭೆಯು ಸದಸ್ಯರಿಗೆ ಸುಧಾರಿತ ಸೇವೆ ಹಾಗೂ ಹೆಚ್ಚುವರಿ ಸೌಲಭ್ಯ ಕಲ್ಪಿಸುವತ್ತ ಗಮನ ಕೇಂದ್ರೀಕರಿಸಿದೆ

ನವದೆಹಲಿಯಲ್ಲಿನ ಇಪಿಎಫ್‌ಒ ಪ್ರಧಾನ ಕಚೇರಿಯಲ್ಲಿ 2025ರ ಜನವರಿ 18ರಂದು ನಡೆದ ಇಪಿಎಫ್‌ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯ ಕಾರ್ಯಕಾರಿ ಸಮಿತಿಯ (ಇಸಿ) 111ನೇ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀಮತಿ ಸುಮಿತಾ ದಾವ್ರಾ ವಹಿಸಿದ್ದರು. ಇಪಿಎಫ್‌ಒದ ಸಿಪಿಎಫ್‌ಸಿ ಶ್ರೀ ರಮೇಶ್ ಕೃಷ್ಣಮೂರ್ತಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಹಿರಿಯ ಅಧಿಕಾರಿಗಳು, ಉದ್ಯಮಿಗಳು ಹಾಗೂ ನೌಕರರ ಪ್ರತಿನಿಧಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. (i) ಕೇಂದ್ರೀಕೃತ ಐಟಿ ಸೌಲಭ್ಯಯುಕ್ತ ವ್ಯವಸ್ಥೆ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 19.01.2025 ರಂದು ಮಾಡಿದ ‘ಮನ್ ಕಿ ಬಾತ್’ – 118ನೇ ಭಾಷಣದ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. ಇಂದು 2025ರ ಮೊದಲ ‘ಮನದ ಮಾತು’ ಮಾತನಾಡಲಾಗುತ್ತಿದೆ. ನೀವು ಖಂಡಿತ ಈ ವಿಷಯವನ್ನು  ಗಮನಿಸಿರಬಹುದು. ಪ್ರತಿ ಬಾರಿ ತಿಂಗಳ ಕೊನೆಯ ಭಾನುವಾರದಂದು ‘ಮನದ ಮಾತು’ ಪ್ರಸಾರವಾಗುತ್ತದೆ, ಆದರೆ ಈ ಬಾರಿ ನಾವು ನಾಲ್ಕನೇ ಭಾನುವಾರದ ಬದಲು ಮೂರನೇ ಭಾನುವಾರದಂದು ಒಂದು ವಾರ ಮುಂಚಿತವಾಗಿ ಭೇಟಿಯಾಗುತ್ತಿದ್ದೇವೆ. ಏಕೆಂದರೆ ಮುಂದಿನ ಭಾನುವಾರದಂದೇ ಗಣರಾಜ್ಯೋತ್ಸವವಿದೆ. ಮುಂಚಿತವಾಗಿಯೇ ಎಲ್ಲಾ ದೇಶವಾಸಿಗಳಿಗೆ ನಾನು ಣರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಸ್ನೇಹಿತರೇ, ಈ ಬಾರಿಯ …

Read More »

2024ನೇ ಸಾಲಿನ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ಇಂದು (ಜನವರಿ 17, 2025) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2024ರ ಕ್ರೀಡಾ ಮತ್ತು ಸಾಹಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಗಳಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ-2024 ಸೇರಿವೆ. ದ್ರೋಣಾಚಾರ್ಯ ಪ್ರಶಸ್ತಿ-2024; ಅರ್ಜುನ ಪ್ರಶಸ್ತಿ-2024; ತೇನ್ ಜಿಂಗ್ ನಾರ್ಗೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗಳು-2023; ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ-2024; ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಟ್ರೋಫಿ …

Read More »

ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ನಿಯಮಗಳು, 1994ಕ್ಕೆ ಪ್ರಮುಖ ತಿದ್ದುಪಡಿಗಳನ್ನು ಪರಿಚಯಿಸಿದೆ

ಸ್ಥಳೀಯ ಕೇಬಲ್ ಆಪರೇಟರ್ (ಎಲ್‌ ಸಿ ಒ) ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ನಿಯಮಗಳು, 1994 (ನಿಯಮಗಳು) ಕ್ಕೆ ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂದು ಹೊರಡಿಸಿದೆ. ಇಂದಿನಿಂದ ಜಾರಿಗೆ ಬರುವಂತೆ, ಎಲ್‌ ಸಿ ಒ ನೋಂದಣಿಗಳು ಸಂಪೂರ್ಣವಾಗಿ ಆನ್‌ಲೈನ್‌ ಆಗಿರುತ್ತವೆ ಮತ್ತು  ಸಚಿವಾಲಯವು ಅವುಗಳ ನೋಂದಣಿ ಪ್ರಾಧಿಕಾರವಾಗಿರುತ್ತದೆ. ಆಧಾರ್, ಪ್ಯಾನ್, ಸಿಐಎನ್, ಡಿಐಎನ್ ಇತ್ಯಾದಿ ಸೇರಿದಂತೆ ಅರ್ಜಿದಾರರ ವಿವರಗಳ ಯಶಸ್ವಿ ಪರಿಶೀಲನೆಯ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಉದ್ಘಾಟಿಸಿದರು, ದಂತಕಥೆಗಳಾದ ರತನ್ ಟಾಟಾ ಮತ್ತು ಒಸಾಮು ಸುಜುಕಿ ಅವರ ಕೊಡುಗೆಯನ್ನು ನೆನಪಿಸಿಕೊಂಡರು, ಅವರ ಪರಂಪರೆಯು ಚಲನಶೀಲ ವಲಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದ ಪ್ರಧಾನಮಂತ್ರಿ

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು. ಉದ್ಯಮ ತಜ್ಞರು, ಚಲನಶೀಲ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು, ಪಾಲುದಾರಿಕೆ ಸಂಘಗಳು, ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ರೋಮಾಂಚಕ ಮತ್ತು ಉತ್ಸಾಹಭರಿತ ಪ್ರೇಕ್ಷಕರು, ಮಿಷನ್‌ಗಳು, ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು ಮತ್ತು ಪತ್ರಿಕಾ ಮತ್ತು ಮಾಧ್ಯಮದ ಸದಸ್ಯರ  ಸಮ್ಮುಖದಲ್ಲಿ ಈ ಬೃಹತ್‌ ಮೇಳವನ್ನು ಉದ್ಘಾಟಿಸಲಾಯಿತು. ದಂತಕಥೆಗಳಾದ ರತನ್ …

Read More »