Tuesday, March 24 2026 | 08:55:46 AM
Breaking News

Matribhumi Samachar

ಪರಾಕ್ರಮ್ ದಿವಸ್‌ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು  ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …

Read More »

ಭಾರತದ ನವೀಕರಿಸಬಹುದಾದ ಇಂಧನ ಕ್ರಾಂತಿ

ಭಾರತವು ಸುಸ್ಥಿರ ಭವಿಷ್ಯದತ್ತ ತನ್ನ ಪರಿವರ್ತನೆಯನ್ನು ವೇಗಗೊಳಿಸುತ್ತಿರುವುದರಿಂದ, ಅದರ ನವೀಕರಿಸಬಹುದಾದ ಇಂಧನ (ಆರ್‌ ಇ) ವಲಯವು ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. 2024ರಲ್ಲಿ, ಸೌರ ಮತ್ತು ಪವನ ಶಕ್ತಿ ಸ್ಥಾಪನೆಗಳು, ನೀತಿ ಪ್ರಗತಿಗಳು ಮತ್ತು ಮೂಲಸೌಕರ್ಯ ಸುಧಾರಣೆಗಳಲ್ಲಿ ದೇಶವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ, 2025ರಲ್ಲಿ ಮಹತ್ವಾಕಾಂಕ್ಷೆಯ ಗುರಿಗಳಿಗೆ ವೇದಿಕೆಯನ್ನು ಸ್ಥಾಪಿಸಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯವನ್ನು ಸಾಧಿಸುವ ಬದ್ಧತೆಯೊಂದಿಗೆ, ಭಾರತವು ಶುದ್ಧ ಇಂಧನದಲ್ಲಿ ಜಾಗತಿಕ …

Read More »

ವೇವ್ಸ್ ವೇಳಾಪಟ್ಟಿ ಬದಲಾವಣೆ

ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ 2025ರ ಫೆಬ್ರವರಿ 5 ರಿಂದ 9 ರವರೆಗೆ ನಿಗದಿಯಾಗಿದ್ದ ವಿಶ್ವ ಶ್ರಾವ್ಯ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ವೇಳಾಪಟ್ಟಿ ಬದಲಾವಣೆಯಾಗಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ ಕಾರ್ಯಕ್ರಮವನ್ನು ಮುಂಬೈಗೆ ಸ್ಥಳಾಂತರಿಸಲಾಗುವುದು ಮತ್ತು 2025 ರ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ನಡೆಸುವುದೆಂದು ತಾತ್ಕಾಲಿಕವಾಗಿ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ವೇವ್ಸ್ ನ ಪರಿಷ್ಕೃತ ದಿನಾಂಕಗಳು ಮತ್ತು ಸ್ಥಳದ ಬಗ್ಗೆ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ …

Read More »

2025-26 ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ) ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ (ಸಿಸಿಇಎ) ಸಭೆ 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ)ಯನ್ನು ಅನುಮೋದಿಸಿದೆ. 2025-26ನೇ ಸಾಲಿಗೆ ಕಚ್ಚಾ ಸೆಣಬಿನ (ಟಿಡಿ-3 ದರ್ಜೆ) ಎಂಎಸ್‌ಪಿಯನ್ನು ಕ್ವಿಂಟಾಲ್‌ಗೆ 5,650/- ರೂ. ನಿಗದಿಪಡಿಸಲಾಗಿದೆ. ಇದು ಅಖಿಲ ಭಾರತ ತೂಕದ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ ಶೇ. 66.8 ರಷ್ಟು ಹೆಚ್ಚಿನ ಆದಾಯವನ್ನು …

Read More »

ರಾಷ್ಟ್ರೀಯ ಆರೋಗ್ಯ ಮಿಷನ್ (2021-24) ಅಡಿಯಲ್ಲಿ ಸಾಧನೆಗಳಿಗೆ ಸಂಪುಟದ ಅನುಮೋದನೆ: ಭಾರತದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸುವಲ್ಲಿ ಒಂದು ಮೈಲಿಗಲ್ಲು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ  2021-22, 2022-23 ಮತ್ತು 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಎಚ್.ಎಂ.) ಅಡಿಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ವಿವರಿಸಲಾಯಿತು. ತಾಯಂದಿರ ಮರಣ ಪ್ರಮಾಣ, ಶಿಶು ಮರಣ ಪ್ರಮಾಣ, 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಾಗಿರುವ ತ್ವರಿತ ಇಳಿಕೆ ಮತ್ತು ಒಟ್ಟು ಫಲವತ್ತತೆ ದರ ಮತ್ತು ಟಿಬಿ, ಮಲೇರಿಯಾ, ಕಾಲಾ-ಅಜರ್, ಡೆಂಗ್ಯೂ, ಕ್ಷಯ, ಕುಷ್ಠರೋಗ, ವೈರಲ್ ಹೆಪಟೈಟಿಸ್ ಮುಂತಾದ ವಿವಿಧ ರೋಗಗಳ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿ ಹಾಗು ರಾಷ್ಟ್ರೀಯ ಕುಡಗೋಲು ಕೋಶ ರಕ್ತಹೀನತೆ ನಿರ್ಮೂಲನಾ ಮಿಷನ್ ನಂತಹ ಹೊಸ ಉಪಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿಯ ಬಗ್ಗೆಯೂ ಸಂಪುಟಕ್ಕೆ ವಿವರಿಸಲಾಯಿತು. ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಮಾನವ ಸಂಪನ್ಮೂಲವನ್ನು ವಿಸ್ತರಿಸುವಲ್ಲಿ, ನಿರ್ಣಾಯಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಆರೋಗ್ಯ ತುರ್ತುಸ್ಥಿತಿಗಳಿಗೆ ಸಮಗ್ರ ಪ್ರತಿಕ್ರಿಯೆಯನ್ನು ಬೆಳೆಸುವಲ್ಲಿ, ನಿರಂತರ ಪ್ರಯತ್ನಗಳ ಮೂಲಕ ಭಾರತದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸಲು ಗಮನಾರ್ಹವಾಗಿ ಕೊಡುಗೆ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ, ಎನ್ಎಚ್ಎಂ ತಾಯಿ ಮತ್ತು ಮಕ್ಕಳ ಆರೋಗ್ಯ , ರೋಗ ನಿರ್ಮೂಲನೆ ಮತ್ತು ಆರೋಗ್ಯ ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿದೆ. ಮಿಷನ್ನಿನ  ಪ್ರಯತ್ನಗಳು ಭಾರತದ ಆರೋಗ್ಯ ಸುಧಾರಣೆಗಳಿಗೆ, ವಿಶೇಷವಾಗಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ವಿಶೇಷ ಕೊಡುಗೆ ನೀಡಿವೆ ಮತ್ತು ದೇಶಾದ್ಯಂತ ಹೆಚ್ಚು ಪ್ರವೇಶಿಸಬಹುದಾದ (ಎಲ್ಲರಿಗೂ ಲಭ್ಯವಾಗಬಹುದಾದ) ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದಲ್ಲಿ ಆಗಿರುವ ಗಮನಾರ್ಹ ಹೆಚ್ಚಳವು ಎನ್ಎಚ್ಎಂನ ಪ್ರಮುಖ ಸಾಧನೆಯಾಗಿದೆ. 2021-22ರ ಹಣಕಾಸು ವರ್ಷದಲ್ಲಿ, ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒಗಳು), ತಜ್ಞರು, ಸ್ಟಾಫ್ ನರ್ಸ್ಗಳು, …

Read More »

ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ …

Read More »

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ  X  ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …

Read More »

ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”

Read More »

ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.”   भारत : 1885 …

Read More »

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು

ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ  ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಹ್ಯಾಂಡಲ್ ಇದನ್ನು ಹಂಚಿಕೊಂಡಿದ್ದು,: “ಮಿಜೋರಾಂ ರಾಜ್ಯಪಾಲರಾದ @Gen_VKSingh ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. @MizoramGovernor”   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने …

Read More »