Saturday, September 19 2026 | 01:53:17 AM
Breaking News

Matribhumi Samachar

ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಕ್ಕೆ ಹೈದರಬಾದಿನ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಆಯ್ಕೆಯಾಗಿದೆ

ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವನ್ನು (INCOIS) ವಿಪತ್ತು ನಿರ್ವಹಣೆಯಲ್ಲಿನ ಅತ್ಯುತ್ತಮ ಕೆಲಸಕ್ಕಾಗಿ ಸಾಂಸ್ಥಿಕ ವಿಭಾಗದಲ್ಲಿ ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಗೆ ಆಯ್ಕೆ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ವಿಪತ್ತು ಕ್ಷೇತ್ರದಲ್ಲಿ ಭಾರತದಲ್ಲಿನ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಲ್ಲಿಸಿದ ಅಮೂಲ್ಯ ಕೊಡುಗೆ ಮತ್ತು ನಿಸ್ವಾರ್ಥ ಸೇವೆಯನ್ನು ಗುರುತಿಸಲು ಮತ್ತು ಗೌರವಿಸಲು ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ್ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ‘ಹಿಂದೂ ಅಧ್ಯಾತ್ಮಿಕ ಔರ್‌ ಸೇವಾ ಮೇಳ’ವನ್ನು ಉದ್ಘಾಟಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಅಧ್ಯಾತ್ಮಿಕ ಔರ್‌ ಸೇವಾ ಮೇಳವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗುಜರಾತ್‌ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್‌ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವರು ತಮ್ಮ ಭಾಷಣದಲ್ಲಿ, 200ಕ್ಕೂ ಹೆಚ್ಚು ಸೇವಾ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿದ ಹಿಂದೂ ಅಧ್ಯಾತ್ಮಿಕ್‌ ಔರ್‌ ಸೇವಾ ಮೇಳದ ಮಹತ್ವವನ್ನು ಬಿಂಬಿಸಿದರು. ಹಲವಾರು ಆಕ್ರಮಣಗಳು ಮತ್ತು …

Read More »

ಮಹಾಕುಂಭ 2025: ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ‘ ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಲಹಾಬಾದ್ ವಸ್ತುಸಂಗ್ರಹಾಲಯದಲ್ಲಿ ಕಿರುಚಿತ್ರಗಳನ್ನು ಆಧರಿಸಿದ ‘ಭಾಗವತ್ ‘ ಪ್ರದರ್ಶನವನ್ನು ಉದ್ಘಾಟಿಸಿದರು. ಮಹಾ ಕುಂಭದ ಪವಿತ್ರ ಮತ್ತು ದೈವಿಕ ಸಂದರ್ಭವನ್ನು ಇನ್ನಷ್ಟು ಭವ್ಯ ಮತ್ತು ಅನನ್ಯವಾಗಿಸಲು ಪ್ರತಿಯೊಬ್ಬರೂ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರಯಾಗ್ ರಾಜ್ ನ ಈ ಐತಿಹಾಸಿಕ ವಸ್ತುಸಂಗ್ರಹಾಲಯವು ಆಯೋಜಿಸಿರುವ ‘ ಭಾಗವತ್ ‘ ಪ್ರದರ್ಶನವು ಈ ವಿಶೇಷ ಸಂದರ್ಭವನ್ನು ಅಲಂಕರಿಸುವ ಅರ್ಥಪೂರ್ಣ …

Read More »

ಕರ್ನಾಟಕ ಮಹಿಳೆಯರ ಸಬಲೀಕರಣಕ್ಕಾಗಿ ಕಾಫಿ ಮಂಡಳಿಯು ಯೋಜನೆಯನ್ನು ಪ್ರಾರಂಭಿಸಿದೆ

ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹಿಸುವ ಕುರಿತು ದಿನಾಂಕ: 17-1-2025 ರಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದವನ್ನು ಡಾ. …

Read More »

“ಪರಾಕ್ರಮ್ ದಿವಸ್‌” ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ “ಪರಾಕ್ರಮ್ ದಿವಸ್” ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು. ವೀಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿಗಳು ಜನತೆಗೆ ಶುಭಾಶಯ ಕೋರಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಇಂದು ಇಡೀ ರಾಷ್ಟ್ರವು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದೆ. ನೇತಾಜಿ ಸುಭಾಸ್ ಬೋಸ್ ಅವರಿಗೆ ಗೌರವ ಸಲ್ಲಿಸಿದ ಶ್ರೀ ಮೋದಿ, ಈ ವರ್ಷದ ಪರಾಕ್ರಮ್ ದಿವಸ್‌ನ ಭವ್ಯವಾದ ಆಚರಣೆಯನ್ನು …

Read More »

ಪರಾಕ್ರಮ್ ದಿವಸ್‌ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು  ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …

Read More »

ಭಾರತದ ನವೀಕರಿಸಬಹುದಾದ ಇಂಧನ ಕ್ರಾಂತಿ

ಭಾರತವು ಸುಸ್ಥಿರ ಭವಿಷ್ಯದತ್ತ ತನ್ನ ಪರಿವರ್ತನೆಯನ್ನು ವೇಗಗೊಳಿಸುತ್ತಿರುವುದರಿಂದ, ಅದರ ನವೀಕರಿಸಬಹುದಾದ ಇಂಧನ (ಆರ್‌ ಇ) ವಲಯವು ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. 2024ರಲ್ಲಿ, ಸೌರ ಮತ್ತು ಪವನ ಶಕ್ತಿ ಸ್ಥಾಪನೆಗಳು, ನೀತಿ ಪ್ರಗತಿಗಳು ಮತ್ತು ಮೂಲಸೌಕರ್ಯ ಸುಧಾರಣೆಗಳಲ್ಲಿ ದೇಶವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ, 2025ರಲ್ಲಿ ಮಹತ್ವಾಕಾಂಕ್ಷೆಯ ಗುರಿಗಳಿಗೆ ವೇದಿಕೆಯನ್ನು ಸ್ಥಾಪಿಸಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯವನ್ನು ಸಾಧಿಸುವ ಬದ್ಧತೆಯೊಂದಿಗೆ, ಭಾರತವು ಶುದ್ಧ ಇಂಧನದಲ್ಲಿ ಜಾಗತಿಕ …

Read More »

ವೇವ್ಸ್ ವೇಳಾಪಟ್ಟಿ ಬದಲಾವಣೆ

ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ 2025ರ ಫೆಬ್ರವರಿ 5 ರಿಂದ 9 ರವರೆಗೆ ನಿಗದಿಯಾಗಿದ್ದ ವಿಶ್ವ ಶ್ರಾವ್ಯ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ವೇಳಾಪಟ್ಟಿ ಬದಲಾವಣೆಯಾಗಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ ಕಾರ್ಯಕ್ರಮವನ್ನು ಮುಂಬೈಗೆ ಸ್ಥಳಾಂತರಿಸಲಾಗುವುದು ಮತ್ತು 2025 ರ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ನಡೆಸುವುದೆಂದು ತಾತ್ಕಾಲಿಕವಾಗಿ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ವೇವ್ಸ್ ನ ಪರಿಷ್ಕೃತ ದಿನಾಂಕಗಳು ಮತ್ತು ಸ್ಥಳದ ಬಗ್ಗೆ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ …

Read More »

2025-26 ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ) ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ (ಸಿಸಿಇಎ) ಸಭೆ 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಕಚ್ಚಾ ಸೆಣಬಿಗೆ ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ)ಯನ್ನು ಅನುಮೋದಿಸಿದೆ. 2025-26ನೇ ಸಾಲಿಗೆ ಕಚ್ಚಾ ಸೆಣಬಿನ (ಟಿಡಿ-3 ದರ್ಜೆ) ಎಂಎಸ್‌ಪಿಯನ್ನು ಕ್ವಿಂಟಾಲ್‌ಗೆ 5,650/- ರೂ. ನಿಗದಿಪಡಿಸಲಾಗಿದೆ. ಇದು ಅಖಿಲ ಭಾರತ ತೂಕದ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ ಶೇ. 66.8 ರಷ್ಟು ಹೆಚ್ಚಿನ ಆದಾಯವನ್ನು …

Read More »

ರಾಷ್ಟ್ರೀಯ ಆರೋಗ್ಯ ಮಿಷನ್ (2021-24) ಅಡಿಯಲ್ಲಿ ಸಾಧನೆಗಳಿಗೆ ಸಂಪುಟದ ಅನುಮೋದನೆ: ಭಾರತದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸುವಲ್ಲಿ ಒಂದು ಮೈಲಿಗಲ್ಲು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ  2021-22, 2022-23 ಮತ್ತು 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಎಚ್.ಎಂ.) ಅಡಿಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ವಿವರಿಸಲಾಯಿತು. ತಾಯಂದಿರ ಮರಣ ಪ್ರಮಾಣ, ಶಿಶು ಮರಣ ಪ್ರಮಾಣ, 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದಲ್ಲಾಗಿರುವ ತ್ವರಿತ ಇಳಿಕೆ ಮತ್ತು ಒಟ್ಟು ಫಲವತ್ತತೆ ದರ ಮತ್ತು ಟಿಬಿ, ಮಲೇರಿಯಾ, ಕಾಲಾ-ಅಜರ್, ಡೆಂಗ್ಯೂ, ಕ್ಷಯ, ಕುಷ್ಠರೋಗ, ವೈರಲ್ ಹೆಪಟೈಟಿಸ್ ಮುಂತಾದ ವಿವಿಧ ರೋಗಗಳ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿ ಹಾಗು ರಾಷ್ಟ್ರೀಯ ಕುಡಗೋಲು ಕೋಶ ರಕ್ತಹೀನತೆ ನಿರ್ಮೂಲನಾ ಮಿಷನ್ ನಂತಹ ಹೊಸ ಉಪಕ್ರಮಗಳಿಗೆ ಸಂಬಂಧಿಸಿದಂತೆ ಆಗಿರುವ ಪ್ರಗತಿಯ ಬಗ್ಗೆಯೂ ಸಂಪುಟಕ್ಕೆ ವಿವರಿಸಲಾಯಿತು. ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಮಾನವ ಸಂಪನ್ಮೂಲವನ್ನು ವಿಸ್ತರಿಸುವಲ್ಲಿ, ನಿರ್ಣಾಯಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಆರೋಗ್ಯ ತುರ್ತುಸ್ಥಿತಿಗಳಿಗೆ ಸಮಗ್ರ ಪ್ರತಿಕ್ರಿಯೆಯನ್ನು ಬೆಳೆಸುವಲ್ಲಿ, ನಿರಂತರ ಪ್ರಯತ್ನಗಳ ಮೂಲಕ ಭಾರತದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸಲು ಗಮನಾರ್ಹವಾಗಿ ಕೊಡುಗೆ ನೀಡಿದೆ. ಕಳೆದ ಮೂರು ವರ್ಷಗಳಲ್ಲಿ, ಎನ್ಎಚ್ಎಂ ತಾಯಿ ಮತ್ತು ಮಕ್ಕಳ ಆರೋಗ್ಯ , ರೋಗ ನಿರ್ಮೂಲನೆ ಮತ್ತು ಆರೋಗ್ಯ ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿದೆ. ಮಿಷನ್ನಿನ  ಪ್ರಯತ್ನಗಳು ಭಾರತದ ಆರೋಗ್ಯ ಸುಧಾರಣೆಗಳಿಗೆ, ವಿಶೇಷವಾಗಿ ಕೋವಿಡ್ -19 ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ವಿಶೇಷ ಕೊಡುಗೆ ನೀಡಿವೆ ಮತ್ತು ದೇಶಾದ್ಯಂತ ಹೆಚ್ಚು ಪ್ರವೇಶಿಸಬಹುದಾದ (ಎಲ್ಲರಿಗೂ ಲಭ್ಯವಾಗಬಹುದಾದ) ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಆರೋಗ್ಯ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲದಲ್ಲಿ ಆಗಿರುವ ಗಮನಾರ್ಹ ಹೆಚ್ಚಳವು ಎನ್ಎಚ್ಎಂನ ಪ್ರಮುಖ ಸಾಧನೆಯಾಗಿದೆ. 2021-22ರ ಹಣಕಾಸು ವರ್ಷದಲ್ಲಿ, ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒಗಳು), ತಜ್ಞರು, ಸ್ಟಾಫ್ ನರ್ಸ್ಗಳು, …

Read More »