Saturday, September 19 2026 | 01:53:16 AM
Breaking News

Matribhumi Samachar

ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ …

Read More »

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ  X  ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …

Read More »

ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”

Read More »

ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.”   भारत : 1885 …

Read More »

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು

ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ  ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಹ್ಯಾಂಡಲ್ ಇದನ್ನು ಹಂಚಿಕೊಂಡಿದ್ದು,: “ಮಿಜೋರಾಂ ರಾಜ್ಯಪಾಲರಾದ @Gen_VKSingh ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. @MizoramGovernor”   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने …

Read More »

ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್‌ನಲ್ಲಿ …

Read More »

ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್‌ ಕಾಂತ್‌ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್‌ ಕಾಂತ್‌ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಕುರಿತು ಶ್ರೀ ಅಮಿತಾಭ್‌ ಕಾಂತ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ …

Read More »

ಆಟಿಕೆ ತಯಾರಿಕಾ ವಲಯದಲ್ಲಿ ನಮ್ಮ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ನಮ್ಮ ಹೊಸ ಅವಕಾಶಗಳ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ: ಪ್ರಧಾನಮಂತ್ರಿ

ಆಟಿಕೆ ತಯಾರಿಕಾ ವಲಯದಲ್ಲಿ ಕೇಂದ್ರ ಸರ್ಕಾರದ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ಹೊಸ ಅವಕಾಶಗಳ ನಮ್ಮ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. ಮನ್ ಕಿ ಬಾತ್ ನವೀಕರಣಗಳ ಕುರಿತಾಗಿ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: “ಮನ್ ಕಿ ಬಾತ್  (#MannKiBaat) ಸಂಚಿಕೆಯೊಂದರಲ್ಲಿ ನಾವು ಆಟಿಕೆ …

Read More »

ದಾವೋಸ್‌ನಲ್ಲಿ ನಡೆಯಲಿರುವ “ವಿಶ್ವ ಆರ್ಥಿಕ ವೇದಿಕೆ- 2025″ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಭಾಗವಹಿಸಲಿದ್ದಾರೆ

ದಾವೋಸ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್‌) 2025ರಲ್ಲಿ ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು  ಭಾಗವಹಿಸಲಿದ್ದಾರೆ. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರಿಕಲ್ಪನೆ ದೂರದೃಷ್ಟಿಯಡಿ ಎಲ್ಲರನ್ನೂ ಒಳಗೊಂಡ ಸಮಗ್ರ ಬೆಳವಣಿಗೆ ಮತ್ತು ಪರಿವರ್ತನಾತ್ಮಕ ಅಭಿವೃದ್ಧಿಯನ್ನು ಮುನ್ನಡೆಸುವ ಭಾರತದ ಬದ್ಧತೆಯನ್ನು ಅವರು ತಮ್ಮ ಭೇಟಿ ವೇಳೆ ಪ್ರಧಾನವಾಗಿ ಪ್ರತಿಪಾದಿಸಲಿದ್ದಾರೆ. ಸಮಗ್ರ …

Read More »

ಸದಸ್ಯರ ಪ್ರೊಫೈಲ್ ನವೀಕರಣಕ್ಕಾಗಿ ಆನ್ ಲೈನ್ ಪ್ರಕ್ರಿಯೆಯನ್ನು ಸರಳಗೊಳಿಸಿದ ಇಪಿಎಫ್ಒ

ಸದಸ್ಯ ಸೇವೆಗಳನ್ನು ಸುಧಾರಿಸುವ ಮತ್ತು ಸದಸ್ಯರ ದತ್ತಾಂಶದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಬದ್ಧತೆಯನ್ನು ಪ್ರತಿಬಿಂಬಿಸಲು, ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸದಸ್ಯರ ಪ್ರೊಫೈಲ್ (ವೈಯಕ್ತಿಕ ವಿವರ) ಅನ್ನು ನವೀಕರಿಸುವ ಪ್ರಕ್ರಿಯೆಯಲ್ಲಿ ಮತ್ತಷ್ಟು ಸರಳೀಕರಣವನ್ನು ಪರಿಚಯಿಸಿದೆ. ಪರಿಷ್ಕೃತ ಕಾರ್ಯವಿಧಾನದ ಅಡಿಯಲ್ಲಿ, ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಅನ್ನು ಈಗಾಗಲೇ ಆಧಾರ್ ಮೂಲಕ ಮೌಲ್ಯೀಕರಿಸಿದ ಸದಸ್ಯರು ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡುವ ಅಗತ್ಯವಿಲ್ಲದೆ ಹೆಸರು, ಹುಟ್ಟಿದ ದಿನಾಂಕ, ಲಿಂಗ, ರಾಷ್ಟ್ರೀಯತೆ, ತಂದೆ …

Read More »