ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ‘ವಿಕಸಿತ ಭಾರತ: ಜಿ ರಾಮ್ ಜಿ’ (Viksit Bharat: G Ram G) ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಈ ಮೂಲಕ, ಸದರಿ ವಿಧೇಯಕವು ಈಗ ಅಧಿಕೃತವಾಗಿ ಕಾನೂನಾಗಿ ಮಾರ್ಪಟ್ಟಿದೆ. ರಾಷ್ಟ್ರಪತಿಯವರ ಅನುಮೋದನೆಯ ಬೆನ್ನಲ್ಲೇ, ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ವಿಕಸಿತ ಭಾರತ: ಜಿ ರಾಮ್ ಜಿ ಕಾಯ್ದೆ’ಯ ವಿವರಗಳನ್ನು ನೀಡಲು …
Read More »ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಗೆ ರಾಷ್ಟ್ರಪತಿ ಅಂಕಿತ
ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಕ್ಕೆ ಭಾರತದ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ವೇತನ ಸಹಿತ ಉದ್ಯೋಗಖಾತ್ರಿಯನ್ನು ಖಚಿತಪಡಿಸುತ್ತದೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿ, ಅಭಿವೃದ್ಧಿ ಉಪಕ್ರಮಗಳ ಸಮನ್ವಯತೆ ಮತ್ತು ಗರಿಷ್ಠ …
Read More »ಪುದುಚೇರಿಯಲ್ಲಿ ‘ಫಿಟ್ ಇಂಡಿಯಾ ಸಂಡೇಸ್ ಆನ್ ಸೈಕಲ್’ ಅಭಿಯಾನದ ಮೊದಲ ವರ್ಷದ ಸಂಭ್ರಮಾಚರಣೆಯ ನೇತೃತ್ವ ವಹಿಸಿದ ಡಾ. ಮನ್ಸುಖ್ ಮಾಂಡವಿಯ
ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯ ಅವರು ಕಳೆದ ಒಂದು ವರ್ಷದ ಸಂಪೂರ್ಣ ಅನುಭವವನ್ನು ಸಂಕ್ಷಿಪ್ತವಾಗಿ ಹೀಗೆ ಹಂಚಿಕೊಂಡಿದ್ದಾರೆ: “2 ಲಕ್ಷಕ್ಕೂ ಅಧಿಕ ಸ್ಥಳಗಳು, 20 ಲಕ್ಷಕ್ಕೂ ಹೆಚ್ಚು ಜನರು. ಒಂದೇ ಗುರಿ – ಫಿಟ್ ಇಂಡಿಯಾ. #SundaysOnCycle ಅಭಿಯಾನದ 1 ವರ್ಷದ ಸಂಭ್ರಮಾಚರಣೆ,” ಎಂದು ಅವರು ಇಂದು ಭಾನುವಾರ ಬೆಳಿಗ್ಗೆ ‘X’ (ಟ್ವಿಟರ್) ನಲ್ಲಿ ಬರೆದುಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿಗಳು, ನಮೋ ಸೈಕ್ಲಿಂಗ್ ಕ್ಲಬ್ …
Read More »ವಿಕಸಿತ ಭಾರತ ಜಿ ರಾಮ್ ಜಿ ಮಸೂದೆ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದು, ಅದರಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಯ ಉದ್ದೇಶಗಳನ್ನು ವಿವರಿಸಲಾಗಿದೆ. ಲೇಖನವು, ಉದ್ಯೋಗ ಭರವಸೆಯನ್ನು ಬಲಪಡಿಸುವುದು, ಸ್ಥಳೀಯ ಯೋಜನೆಗಳನ್ನು ಅಳವಡಿಸುವುದು, ಕಾರ್ಮಿಕರ ಭದ್ರತೆ ಮತ್ತು ಕೃಷಿ ಉತ್ಪಾದಕತೆ ನಡುವಿನ ಸಮತೋಲನ ಸಾಧಿಸುವುದು, ವಿವಿಧ ಯೋಜನೆಗಳನ್ನು ಸಮನ್ವಯಗೊಳಿಸುವುದು, ಮುಂಚೂಣಿ ಕಾರ್ಯಕರ್ತರ ಸಾಮರ್ಥ್ಯವನ್ನು ಬಲಪಡಿಸುವುದು ಮತ್ತು ಆಡಳಿತವನ್ನು ಆಧುನೀಕರಿಸುವುದರ ಮೂಲಕ …
Read More »ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಶಸ್ತ್ರ ಸೀಮಾ ಬಲದ ಸಂಸ್ಥಾಪನಾ ದಿನದಂದು ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ. ಎಸ್.ಎಸ್.ಬಿ.ಯ ಅಚಲ ಸಮರ್ಪಣಾ ಭಾವ ಸೇವೆಯ ಅತ್ಯುನ್ನತ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಮತ್ತು ಅವರ ಕರ್ತವ್ಯ ಪ್ರಜ್ಞೆ ದೇಶದ ಸುರಕ್ಷೆಯ ಬಲವಾದ ಆಧಾರಸ್ತಂಭವಾಗಿ ಉಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಸವಾಲಿನ ಭೂಪ್ರದೇಶಗಳಿಂದ ಹಿಡಿದು ನಿರ್ಭರಿತ ಕಾರ್ಯಾಚರಣೆಯ ಪರಿಸ್ಥಿತಿಗಳವರೆಗೆ, ಎಸ್.ಎಸ್.ಬಿ. ಸದಾ ಜಾಗರೂಕತೆಯಿಂದ ನಿಂತಿದೆ …
Read More »ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್ ಸಮಾರಂಭದಲ್ಲಿ ಭಾಗವಹಿಸಿದರು
ನವದೆಹಲಿಯ ಪಿ.ಹೆಚ್.ಡಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಲ್ಲಿ’ಕಿಸಾನ್ ಟ್ರಸ್ಟ್’ ವತಿಯಿಂದ ಆಯೋಜಿಸಲಾಗಿದ್ದ ‘ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್’ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದಲ್ಲದೆ, ಕೃಷಿ ಕ್ಷೇತ್ರದಲ್ಲಿನ ಅಭೂತಪೂರ್ವ ಕೊಡುಗೆಗಾಗಿ ಪ್ರಗತಿಪರ ರೈತರನ್ನು ಮತ್ತು ವಿವಿಧ ಸಂಸ್ಥೆಗಳನ್ನು ಸನ್ಮಾನಿಸಿ ಗೌರವಿಸಿದರು. …
Read More »ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವರಾದ ಶ್ರೀ ಹರ್ಷ್ ಮಲ್ಹೋತ್ರಾ ಅವರೊಂದಿಗೆ, ಕೇಂದ್ರ ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಗಳ ಚಿಂತನ ಶಿಬಿರದ ಅಧ್ಯಕ್ಷತೆ ವಹಿಸಿದರು
ಕರ್ನಾಟಕದ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಇಂದು ನಡೆದ ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಗಳ ಚಿಂತನ ಶಿಬಿರದ ಅಧ್ಯಕ್ಷತೆಯನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ಹರ್ಷ್ ಮಲ್ಹೋತ್ರಾ ಅವರು ವಹಿಸಿದ್ದರು. ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಎಲ್ಲಾ ಕಾರ್ಯದರ್ಶಿಗಳು, ಕೇಂದ್ರ ನೇರ ತೆರಿಗೆ ಮಂಡಳಿ (ಸಿ.ಬಿ.ಡಿ.ಟಿ) …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ್ (ಎಸ್ಎಸ್ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ಕೋರಿದ್ದಾರೆ. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಈ ಸಂಬಂಧ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದು, “ಸಂಸ್ಥಾಪನಾ ದಿನದಂದು ಎಸ್ಎಸ್ಬಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ನಮ್ಮ ಗಡಿಗಳನ್ನು ರಕ್ಷಿಸುವುದರಿಂದ ಹಿಡಿದು ಬಿಕ್ಕಟ್ಟಿನ ಸಮಯದಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು …
Read More »ಹದಿನೆಂಟನೇ ಲೋಕಸಭೆಯ ಆರನೇ ಅಧಿವೇಶನ ಮುಕ್ತಾಯ
ಡಿಸೆಂಬರ್ 1, 2025 ರಂದು ಪ್ರಾರಂಭವಾದ ಹದಿನೆಂಟನೇ ಲೋಕಸಭೆಯ ಆರನೇ ಅಧಿವೇಶನವು ಇಂದು ಮುಕ್ತಾಯವಾಯಿತು. ಈ ಸಂಬಂಧವಾಗಿ ಮಾಹಿತಿ ನೀಡಿದ ಲೋಕಸಭಾ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರು, ಅಧಿವೇಶನದ ಅವಧಿಯಲ್ಲಿ 15 ಕಲಾಪಗಳು ನಡೆದವು ಎಂದು ತಿಳಿಸಿದರು. ಈ ಅಧಿವೇಶನದ ಒಟ್ಟು ಕಲಾಪದ ಅವಧಿ 92 ಗಂಟೆ 25 ನಿಮಿಷಗಳಾಗಿತ್ತು. ಅಧಿವೇಶನದ ಅವಧಿಯಲ್ಲಿ ಸದನದ ಕಾರ್ಯದಕ್ಷತೆಯು ಶೇಕಡಾ 111 ರಷ್ಟಿತ್ತು ಎಂದು ಶ್ರೀ ಬಿರ್ಲಾ ಅವರು ತಿಳಿಸಿದರು. ಅಧಿವೇಶನದ …
Read More »ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 21ರಂದು ಬೆಳಿಗ್ಗೆ ಸುಮಾರು 9:45ಕ್ಕೆ ಪ್ರಧಾನಮಂತ್ರಿ ಅವರು ಗುವಾಹಟಿಯ ಬೊರಗಾಂನಲ್ಲಿರುವ ಸ್ವಾಹಿದ್ ಸ್ಮಾರಕ ಕ್ಷೇತ್ರಕ್ಕೆ ಭೇಟಿ …
Read More »
Matribhumi Samachar Kannad