ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ ಜಯಂತಿ ಅಂಗವಾಗಿ ಇಂದು ದೇಶದ ಜನತೆಗೆ ಶುಭ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥದ ಮಹತ್ವವನ್ನು ಸಾರುವಂತಹ ಕಿರಿದಾದ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಢಿದ್ದಾರೆ. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “”ಎಲ್ಲಾ ದೇಶವಾಸಿಗಳಿಗೆ ಗೀತಾ ಜಯಂತಿಯ ಶುಭಾಶಯಗಳು. ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯವನ್ನು ಮಾರ್ಗದರ್ಶಿಸುವ ದೈವಿಕ ಪಠ್ಯದ ಮೂಲ ದಿನವಾಗಿ ಆಚರಿಸಲಾಗುವ …
Read More »ಸುಬ್ರಮಣ್ಯ ಭಾರತಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೃತಿಗಳ ಸಂಕಲವನ್ನು ಬಿಡುಗಡೆ ಮಾಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ಹೀಗೆ ಬರೆದಿದ್ದಾರೆ. “ಸುಬ್ರಮಣ್ಯ ಭಾರತಿ ಅವರ ಜನ್ಮ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಸ್ಮರಿಸಿದ್ದಾರೆ. ಅವರನ್ನು ಒಬ್ಬ ರಾಜನೀತಿಜ್ಞ ಎಂದು ಕರೆದಿರುವ ಶ್ರೀ ನರೇಂದ್ರ ಮೋದಿ, ಮುಖರ್ಜಿ ಅವರನ್ನು ಆಡಳಿತಗಾರ ಎಂದು ಬಣ್ಣಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಬರೆದಿದ್ದಾರೆ. “ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರನ್ನು …
Read More »ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಅವರು ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಕೇಂದ್ರ ಸಚಿವ ಶ್ರೀ ಧಮೇಂದ್ರ ಪ್ರಧಾನ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ್ದಾರೆ. “ಕೇಂದ್ರ ಶಿಕ್ಷಣ ಸಚಿವರಾದ ಶ್ರೀ @dpradhanbjp ಅವರು ಆಳವಾದ ಕಲಿಕೆ, ಸೃಜನಶೀಲತೆಯನ್ನು ಬೆಳೆಸಲು ಮತ್ತು ಸಾಂಸ್ಕೃತಿಕ ಬೇರುಗಳನ್ನು ಸಂರಕ್ಷಿಸಲು ಚಿಕ್ಕ …
Read More »ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2024ರ ಡಿಸೆಂಬರ್ 11) ರಾಷ್ಟ್ರಪತಿ ಭವನದ ಅಶೋಕ ಮಂಟಪದಲ್ಲಿ ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने …
Read More »
Matribhumi Samachar Kannad