ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ; “ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.” भारत : 1885 से 1950 (इतिहास पर एक दृष्टि) व/या भारत : 1857 …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು. ಶ್ರೀ ಗುರು ಗೋಬಿಂದ್ ಸಿಂಗ್ ಅವರ ಜಯಂತಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, …
Read More »ಕರ್ನಾಟಕದ ಧರ್ಮಸ್ಥಳಕ್ಕೆ 2025ರ ಜನವರಿ 7 ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 7ರಂದು ಧರ್ಮಸ್ಥಳ (ಕರ್ನಾಟಕ)ಕ್ಕೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸರತಿಸಾಲು ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ಉದ್ಘಾಟಿಸಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक …
Read More »ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರು ಪಿ.ಎಲ್.ಐ. ಯೋಜನೆ 1.1 ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ನಾಳೆಯಿಂದ ಅರ್ಜಿಗಳನ್ನು ಆಹ್ವಾನಿಸಲಿದ್ದಾರೆ
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಉಕ್ಕು ಉದ್ಯಮಕ್ಕಾಗಿ ‘ಪಿ.ಎಲ್.ಐ ಯೋಜನೆ 1.1’ ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ಜನವರಿ ೦6, 2025 ರಂದು ಹೊಸದಿಲ್ಲಿಯ ಮೌಲಾನಾ ಆಜಾದ್ ರಸ್ತೆಯ ವಿಜ್ಞಾನ ಭವನದ ಹಾಲ್ ಸಂಖ್ಯೆ 1 ರಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅರ್ಜಿಗಳನ್ನು ಕರೆಯುತ್ತಾರೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಧನ (ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ – ಪಿ.ಎಲ್.ಐ.) ಪರಿಕಲ್ಪನೆಯನ್ನು 2020 ರ ಜಾಗತಿಕ ಲಾಕ್ ಡೌನ್ ಗಳ ಸಮಯದಲ್ಲಿ …
Read More »ಮೆಟ್ರೋ ಸಂಪರ್ಕವನ್ನು ಹೆಚ್ಚಿಸುವಲ್ಲಿ, ನಗರ ಸಾರಿಗೆಯನ್ನು ಬಲಪಡಿಸುವಲ್ಲಿ ಮಾಡಿದ ವ್ಯಾಪಕವಾದ ಕೆಲಸಕಾರ್ಯಗಳನ್ನು ವಿವರಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದಾದ್ಯಂತ ಮೆಟ್ರೋ ಸಂಪರ್ಕವನ್ನು ವಿಸ್ತರಿಸುವಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮತ್ತು ನಗರ ಸಾರಿಗೆಯನ್ನು ಪರಿವರ್ತಿಸುವಲ್ಲಿ ಮತ್ತು ಲಕ್ಷಾಂತರ ನಾಗರಿಕರಿಗೆ ‘ಸುಗಮ ಜೀವನ’ ಸುಧಾರಿಸುವಲ್ಲಿ ಅದರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿದ್ದಾರೆ. ಭಾರತದ ಮೆಟ್ರೋ ಕ್ರಾಂತಿಯ ಕುರಿತು ಎಕ್ಸ್ ತಾಣದಲ್ಲಿ ಮೈಗೌವ್ ಮಾಡಿರುವ ಸರಣಿ ಸಂದೇಶಕ್ಕೆ ಸ್ಪಂದಿಸಿ, ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಉತ್ತರಿಸಿದ್ದಾರೆ; “ಕಳೆದ ದಶಕದಲ್ಲಿ, ಮೆಟ್ರೋ ಸಂಪರ್ಕವನ್ನು …
Read More »ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ದೆಹಲಿ-ಎನ್.ಸಿಆರ್ ಭಾರತ ಸರ್ಕಾರದಿಂದ ಮಹತ್ವದ …
Read More »ಪ್ರಪಂಚದ ಎಲ್ಲಾ ಭಾಷೆಗಳು “ತಾಯಿ ಸರಸ್ವತಿ”ಯ ಉಪಭಾಷೆಗಳಾಗಿವೆ ಮತ್ತು ಈ ಉಪಭಾಷೆಗಳು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ಪರಂಪರೆಯಾಗಿದೆ
ಕಳೆದ ದಶಕದಲ್ಲಿ, ಗುಲಾಮಗಿರಿಯ ಪ್ರತಿಯೊಂದು ಚಿಂತನೆಯಿಂದ ದೇಶವು ಸ್ವಾತಂತ್ರ್ಯ ಮತ್ತು ಪರಂಪರೆಯ ಹೆಮ್ಮೆಯ ವಿಚಾರಗಳತ್ತ ಸಾಗುತ್ತಿದೆ. ದೇಶದ ಚಿಂತನೆಯಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುತ್ತಿವೆ. 2047ರ ವೇಳೆಗೆ ದೇಶವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವುದು ದೇಶದ ಗುರಿಯಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಹೆಜ್ಜೆಗಳನ್ನು ಇಡುತ್ತಿದೆ. ದೇಶದ ನಾಗರೀಕರಲ್ಲಿ ಪ್ರತಿಯೊಬ್ಬರ ಮಾತೃ ಭಾಷೆಯ ಮೇಲಿನ ಅಭಿಮಾನವು ಮಾನ್ಯ ಪ್ರಧಾನಮಂತ್ರಿಗಳ ಪಂಚ ಪ್ರಾಣದ ಒಂದು ಭಾಗವಾಗಿದೆ. ತಮಿಳು, ಕನ್ನಡ, ತೆಲುಗು, …
Read More »ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಯೋಜನೆಗಳ ಕುರಿತು ಪರಿಶೀಲನಾ ಸಭೆ ನಡೆಸಿದರು
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ನವದೆಹಲಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಸಚಿವಾಲಯದ ವಿವಿಧ ಯೋಜನೆಗಳ ವಾಸ್ತವ ಪರಿಶೀಲನಾ ಸಭೆಯನ್ನು ನಡೆಸಿದರು. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ದೇವೇಶ್ ಚತುರ್ವೇದಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಚಿವಾಲಯದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರಾಮೀಣ ಭಾರತ ಮಹೋತ್ಸವ 2025 ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ 2024 ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು …
Read More »ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ. “ಡಾ. ರಾಜಗೋಪಾಲ ಚಿದಂಬರಂ ಅವರ …
Read More »
Matribhumi Samachar Kannad