ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ: “ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ …
Read More »2024ರ ಡಿಸೆಂಬರ್ 21 ರಂದು ಉಪರಾಷ್ಟ್ರಪತಿಯವರು ಚಂಡೀಗಢಕ್ಕೆ ಭೇಟಿ ನೀಡಲಿದ್ದಾರೆ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 21 ರಂದು ಚಂಡೀಗಢದಲ್ಲಿ ಒಂದು ದಿನದ ಪ್ರವಾಸದಲ್ಲಿರುತ್ತಾರೆ. ಅವರ ಭೇಟಿಯ ಸಂದರ್ಭದಲ್ಲಿ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ಭಾರತದ ಉಪರಾಷ್ಟ್ರಪತಿಯವರು ಪಂಜಾಬ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಗಳ 5ನೇ ಜಾಗತಿಕ ಸಭೆಯನ್ನು ಉದ್ಘಾಟಿಸಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …
Read More »ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಗೌರವಿಸುವಂತೆ ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಜಗದೀಪ್ ಧನಕರ್ ಸಂಸದರಿಗೆ ಮನವಿ
ರಾಜ್ಯಸಭೆಯಲ್ಲಿ ಇಂದು ಗದ್ದಲದ ನಡುವೆಯೇ ಸಭಾಪತಿ ಶ್ರೀ ಜಗದೀಪ್ ಧನಕರ್ ಅವರು ಸಂಸದೀಯ ಕಾರ್ಯಕಲಾಪಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. “ಗೌರವಾನ್ವಿತ ಸದಸ್ಯರೇ, ಜಗತ್ತು ನಮ್ಮ ಪ್ರಜಾಪ್ರಭುತ್ವವನ್ನು ನೋಡುತ್ತಿದೆ, ಆದರೂ ನಾವು ನಮ್ಮ ನಡವಳಿಕೆಯ ಮೂಲಕ ನಮ್ಮ ನಾಗರಿಕರನ್ನು ವಿಫಲಗೊಳಿಸುತ್ತೇವೆ. ಈ ಸಂಸದೀಯ ಅಡೆತಡೆಗಳು ಸಾರ್ವಜನಿಕ ನಂಬಿಕೆ ಮತ್ತು ನಿರೀಕ್ಷೆಗಳನ್ನು ಅಣಕಿಸುತ್ತವೆ. ಶ್ರದ್ಧೆಯಿಂದ ಸೇವೆ ಸಲ್ಲಿಸುವ ನಮ್ಮ ಮೂಲಭೂತ ಕರ್ತವ್ಯವನ್ನು ನಿರ್ಲಕ್ಷಿಸಲಾಗಿದೆ. ತರ್ಕಬದ್ಧ ಸಂವಾದವು ಮೇಲುಗೈ ಸಾಧಿಸಬೇಕಾದಲ್ಲಿ, ನಾವು ಅವ್ಯವಸ್ಥೆಯನ್ನು …
Read More »ರಾಜ್ಯಸಭೆಯ 266 ನೇ ಅಧಿವೇಶನದಲ್ಲಿ ಸಭಾಪತಿಗಳ ಸಮಾರೋಪ ಭಾಷಣದ ಅನುವಾದ
ಮಾನ್ಯ ಸದಸ್ಯರೇ, ಪ್ರಸಕ್ತ ಅಧಿವೇಶನದಲ್ಲಿ ನಾನು ನನ್ನ ಸಮಾರೋಪ ಭಾಷಣ ನೀಡುತ್ತಿದ್ದೇನೆ. ನಮ್ಮ ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಾವು ಈ ಅಧಿವೇಶನವನ್ನು ಮುಕ್ತಾಯಗೊಳಿಸುವಾಗ, ನಾವು ಗಂಭೀರವಾದ ಪ್ರತಿಬಿಂಬದ ಕ್ಷಣವನ್ನು ಎದುರಿಸುತ್ತೇವೆ. ಐತಿಹಾಸಿಕ ಸಂವಿಧಾನ ಸದನದಲ್ಲಿ ನಮ್ಮ ಆಚರಣೆಯು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪುನರುಚ್ಚರಿಸುವ ಉದ್ದೇಶವನ್ನು ಹೊಂದಿದ್ದರೂ, ಈ ಸದನದಲ್ಲಿ ನಮ್ಮ ಕಾರ್ಯಗಳು ವಿಭಿನ್ನ ಕಥೆಯನ್ನು ಹೇಳುತ್ತವೆ. ಕಟುವಾದ ವಾಸ್ತವವು ತೊಂದರೆದಾಯಕವಾಗಿದೆ, ಈ ಅಧಿವೇಶನದ ಉತ್ಪಾದಕತೆಯು ಕೇವಲ 40.03% ರಷ್ಟಿದೆ, ಕೇವಲ …
Read More »ನೌಕರರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) 195ನೇ ಸಭೆಯ ಅಧ್ಯಕ್ಷತೆ ವಹಿಸಿದ ಡಾ.ಮನ್ಸುಖ್ ಮಾಂಡವಿಯಾ
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಇಂದು ನವದೆಹಲಿಯ ʻಶ್ರಮಶಕ್ತಿ ಭವನʼದಲ್ಲಿ ʻಇಎಸ್ಐ ನಿಗಮʼದ 195ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಹಾಯಕ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಎಸ್ಐ ನಿಗಮದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ವಾರ್ಷಿಕ …
Read More »ರೈತರ ತಂಡದೊಂದಿಗೆ ರಾಜ್ಯಸಭಾ ಸಂಸದ ಶ್ರೀ ಶರದ್ ಪವಾರ್ ಅವರು ಪ್ರಧಾನಮಂತ್ರಿಯವರನ್ನು ಭೇಟಿಯಾದರು
ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ಗುಂಪಿನೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಎಕ್ಸ್ ನಲ್ಲಿನ ಸಂದೇಶಕ್ಕೆ ಪ್ರಧಾನಮಂತ್ರಿಯವರ ಕಚೇರಿ ಈ ರೀತಿ ಸ್ಪಂದಿಸಿದೆ: “ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ತಂಡದೊಂದಿಗೆ ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು. @PawarSpeaks” भारत : 1885 …
Read More »ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನ:ಅದ್ಧೂರಿ ದೇಶವ್ಯಾಪಿ ಚಾಲನೆ
ಮಾನ್ಯ ಕೇಂದ್ರ ಯುವ ಜನ ಮತ್ತು ಕ್ರೀಡಾ ಸಚಿವರು 2024 ಡಿಸೆಂಬರ್ 17ರಂದು ದೆಹಲಿಯಲ್ಲಿ ಫಿಟ್ ಇಂಡಿಯಾ ಸೈಕ್ಲಿಂಗ್ ಮಂಗಳವಾರ ಅಭಿಯಾನವನ್ನು ರಾಷ್ಟ್ರವ್ಯಾಪಿ ಫಿಟ್ ಇಂಡಿಯಾ ಚಳುವಳಿಯ ಭಾಗವಾಗಿ ಉದ್ಘಾಟಿಸಿದರು. ಈ ಕಾರ್ಯಕ್ರಮವು ಸೈಕ್ಲಿಂಗ್ ಅನ್ನು ನಿಯಮಿತವಾದ ಫಿಟ್ನೆಸ್ ಚಟುವಟಿಕೆಯಾಗಿಯೂ, ನಾಗರಿಕರ ನಡುವೆ ದೀರ್ಘಕಾಲಿಕ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪ್ರತಿಸ್ಥಾಪಿಸಲು ಪ್ರೋತ್ಸಾಹಿಸುವುದಕ್ಕೆ ಉದ್ದೇಶಿತವಾಗಿದೆ. ಈ ಸಂಧರ್ಭದಲ್ಲಿ, ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್ಎಐ), ಎನ್ಎಸ್ಎಸ್ಸಿ, ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ …
Read More »ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಪ್ರವಾಹ ಮತ್ತು ಬರ ಅಪಾಯಗಳ ಮ್ಯಾಪಿಂಗ್ ಬಿಡುಗಡೆ
ಭಾರತದ 698 ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಬರ ಅಪಾಯಗಳ ಆಳವಾದ ವಿಶ್ಲೇಷಣೆಯನ್ನು ಒಳಗೊಂಡಿರುವ ‘ಭಾರತಕ್ಕಾಗಿ ಜಿಲ್ಲಾ ಮಟ್ಟದ ಹವಾಮಾನ ಅಪಾಯ ಮೌಲ್ಯಮಾಪನ: ಐಪಿಸಿಸಿ ಚೌಕಟ್ಟನ್ನು ಬಳಸಿಕೊಂಡು ಪ್ರವಾಹ ಮತ್ತು ಬರ ಅಪಾಯಗಳ ನಕ್ಷೆ’ ಎಂಬ ಶೀರ್ಷಿಕೆಯ ವರದಿಯನ್ನು ಐಐಟಿ ದೆಹಲಿಯಲ್ಲಿ 2024 ರ ಡಿಸೆಂಬರ್ 13 ರಂದು ಬಿಡುಗಡೆ ಮಾಡಲಾಯಿತು. ಇಂಡಿಯನ್ ಇನ್ ಸ್ಟಿ ಟ್ಯೂಟ್ ಆಫ್ ಟೆಕ್ನಾಲಜಿ ಮಂಡಿ, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಮತ್ತು …
Read More »ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತ ವಿಶ್ವದ ರಾಜಧಾನಿಯಾಗಲಿದೆ: ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ
ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಗಮನಾರ್ಹ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಭಾರತ ಕೇವಲ ಇಂಧನ ಕ್ರಾಂತಿಗೆ ಸಾಕ್ಷಿಯಾಗುತ್ತಿರುವುದಲ್ಲದೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ವಿಶ್ವದ ರಾಜಧಾನಿಯಾಗುತ್ತಿದೆ ಎಂದು ಹೇಳಿದರು. ಅವರು ನವದೆಹಲಿಯಲ್ಲಿಂದು ಸಿಐಐನ 5ನೇ ಅಂತಾರಾಷ್ಟ್ರೀಯ ಇಂಧನ ಸಮಾವೇಶ ಮತ್ತು ವಸ್ತುಪ್ರದರ್ಶನ (ಐಇಸಿಇ) ಉದ್ದೇಶಿಸಿ ಸಚಿವರು ಮಾತನಾಡಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಸದ್ಯ …
Read More »ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ: “ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ …
Read More »
Matribhumi Samachar Kannad